AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಭಾರತಕ್ಕೆ ಹೆಮ್ಮೆಯ ಕ್ಷಣ: ಆಸ್ಕರ್ ಕಾರ್ಯಕ್ರಮದಲ್ಲಿ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ
ರಾಮ್ ಚರಣ್-ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Mar 11, 2024 | 10:39 AM

Share

96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್​ 11) ಅಮೆರಿಕದ ಲಾಸ್ ಏಂಜಲೀಸ್​ನ ಡಾಲ್ಬಿ ಥಿಯೇಟರ್​​ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್​ಆರ್​ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್​ಎಸ್​ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.

2022ರಲ್ಲಿ ರಿಲೀಸ್ ಆದ ‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್​ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಅತ್ಯುತ್ತಮ ಸಿನಿಮಾ’ ಸೇರಿ ಪ್ರಮುಖ ಅವಾರ್ಡ್ ಪಡೆದ ‘ಆಪನ್​​ಹೈಮರ್’; ಇಲ್ಲಿದೆ ಆಸ್ಕರ್ ಫುಲ್ ಲಿಸ್ಟ್

ಇಷ್ಟಕ್ಕೆ ನಿಂತಿಲ್ಲ. ಆ್ಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್​ಆರ್​ಆರ್’ ಚಿತ್ರದ ಆ್ಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಆರ್​ಆರ್​ಆರ್​ ಚಿತ್ರಕ್ಕೆ ವಿಶೇಷ ಗೌರವ

ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್​ಟಿಆರ್​ ನಟನೆಯ ‘ಆರ್​ಆರ್​ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್​ನಲ್ಲಿ ‘ಆರ್​ಆರ್​ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್