AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊತ್ತಿಲ್ಲದ ಹುಡುಗಿಯರ ಜೊತೆ ಪಾರ್ಟಿ ಮಾಡಿ 38 ಲಕ್ಷ ರೂ. ಖಾಲಿ ಮಾಡಿದ್ದ ಹನಿ ಸಿಂಗ್  

ಹನಿ ಸಿಂಗ್ ಅವರು ಸಾಕಷ್ಟು ಹಾಡುಗಳು ಮೂಲಕ ಹೆಸರು ಮಾಡಿದವರು. ಅವರ ಜನಪ್ರಿಯತೆ ಹೆಚ್ಚಿದೆ. ಅವರಿಗೆ ಹಣದ ಬಗ್ಗೆ ಯಾವುದೇ ಕೇರ್ ಇರಲಿಲ್ಲ. ಹಣಕ್ಕೆ ನಾನಾ ಮೂಲಗಳು ಸಿಕ್ಕಿದ್ದವು. ಅವರು ಈಗ ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದರು.

ಗೊತ್ತಿಲ್ಲದ ಹುಡುಗಿಯರ ಜೊತೆ ಪಾರ್ಟಿ ಮಾಡಿ 38 ಲಕ್ಷ ರೂ. ಖಾಲಿ ಮಾಡಿದ್ದ ಹನಿ ಸಿಂಗ್  
ಹನಿ ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 15, 2024 | 8:42 AM

Share

ಬಾಲಿವುಡ್​ನ ಖ್ಯಾತ ಗಾಯಕ ಯೋಯೋ ಹನಿ ಸಿಂಗ್ ಬಗ್ಗೆ ಹೊಸದಾಗಿ ಹೇಳುವುದು ಏನೂ ಉಳಿದಿಲ್ಲ. ಅವರು ಸದಾ ಪಾರ್ಟಿಮೂಡ್​ನಲ್ಲಿ ಇರುತ್ತಾರೆ. ಅವರು ಪಾರ್ಟಿ ಮಾಡೋದನ್ನು ಯಾವಾಗಲೂ ನಿಲ್ಲಿಸಿದವರಲ್ಲ. ಆದರೆ, ಇತ್ತೀಚೆಗೆ ಅವರು ಕೊಂಚ ಬದಲಾಗಿದ್ದಾರೆ. ಪಾರ್ಟಿ ಮಾಡೋದನ್ನು ಸ್ವಲ್ಪ ಕಡಿಮೆ ಮಾಡಿದ್ದಾರೆ. ಮತ್ತೆ ಮರಳಿ ಕೆಲಸದತ್ತ ಗಮನ ಹರಿಸುತ್ತಿದ್ದಾರೆ. ಅವರು ಒಂದು ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದರು. ಈ ಮೊದಲು ಹೇಗಿದ್ದೆ ಎಂಬುದನ್ನು ಅವರು ಹೇಳಿದ್ದಾರೆ.

ಹನಿ ಸಿಂಗ್ ಅವರು ಸಾಕಷ್ಟು ಹಾಡುಗಳು ಮೂಲಕ ಹೆಸರು ಮಾಡಿದವರು. ಅವರ ಜನಪ್ರಿಯತೆ ಹೆಚ್ಚಿದೆ. ಅವರಿಗೆ ಹಣದ ಬಗ್ಗೆ ಯಾವುದೇ ಕೇರ್ ಇರಲಿಲ್ಲ. ಹಣಕ್ಕೆ ನಾನಾ ಮೂಲಗಳು ಸಿಕ್ಕಿದ್ದವು. ಅವರು ಈಗ ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದರು. ಅವರು ಹೇಳುವ ಪ್ರಕಾರ ಒಂದು ರಾತ್ರಿಗೆ ಅವರು ಖರ್ಚು ಮಾಡಿದ್ದು ಬರೋಬ್ಬರಿ 38 ಲಕ್ಷ ರೂಪಾಯಿ. ಈ ವಿಚಾರ ಶಾಕಿಂಗ್ ಎನಿಸಿದೆ.

‘ಪಾರ್ಟಿ ಮೇಲೆ ಸಾಕಷ್ಟು ಹಣ ಖರ್ಚು ಮಾಡಿದ್ದೇನೆ. ಕೈ ಖಾಲಿ ಆಗಿ ಬಿಡುತ್ತಿತ್ತು. ನಾವು 8 ಜನರು ಪಾರ್ಟಿ ಮಾಡಲು ದುಬೈ ಹೋದೆವು. ಬಾಟಲಿಗಳು ಬಂತು. ಅದೇ ರೀತಿ ಯಾವುದೋ ಹುಡುಗಿಯರು ನಮ್ಮ ಜೊತೆ ಸೇರಿದರು. ಒಟ್ಟು 38 ಲಕ್ಷ ರೂಪಾಯಿ ಬಿಲ್ ಆಯಿತು. ಮೂರು ಕ್ರೆಡಿಟ್ ಕಾರ್ಡ್​ ಮೂಲಕ ಹಣ ಪಾವತಿಸಿದೆವು. ಆದರೆ, ರಾತ್ರಿ ನಾನು ಒಬ್ಬಂಟಿಯಾಗಿ ಮಲಗಿದ್ದೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ‘ಚಾರ್ ಬೋಟಲ್ ವೋಡ್ಕಾ‘ ಹಾಡು ಬರೆದಾಗ ಹನಿ ಸಿಂಗ್‌ಗೆ ಎಚ್ಚರಿಕೆ ನೀಡಿದ್ದ ಶಾರುಖ್ ಖಾನ್

ಹನಿ ಸಿಂಗ್ ಅವರಿಗೆ ಸಣ್ಣ ವಯಸ್ಸಲ್ಲಿ ಜನಪ್ರಿಯತೆ ಸಿಕ್ಕಿತ್ತು. ಯಶಸ್ಸು ಅವರ ನೆತ್ತಿಗೆ ಏರಿತ್ತು. ಈ ಕಾರಣಕ್ಕೆ ಅವರು ಸಾಕಷ್ಟು ತೊಂದರೆ ಅನುಭವಿಸಿದರು. ಅವರು ಕುಟುಂಬಕ್ಕೆ ಸಮಯ ನೀಡಲಿಲ್ಲ. ಹೀಗಾಗಿ, ಅವರ ಪತ್ನಿ ತೊರೆದು ಹೋದರು. ಆ ಬಳಿಕ ಅವರು ಡ್ರಗ್ಸ್​ಗೆ ಅಡಿಕ್ಟ್ ಆದರು. ಇದರಿಂದ ಹೊರಬರಲು ಸಾಧ್ಯವೇ ಆಗಿರಲಿಲ್ಲ. ಹಲವು ವರ್ಷಗಳ ಕಾಲ ಅವರು ಇಂಡಸ್ಟ್ರಿಯಿಂದ ದೂರವೇ ಉಳಿದರು. ಈಗ ಅವರು ಮತ್ತೆ ಇಂಡಸ್ಟ್ರಿಗೆ ಮರಳಿದ್ದಾರೆ. ‘ಮಿಲಿಯನೇರ್..’ ಹೆಸರಿನ ಹಾಡನ್ನು ರಿಲೀಸ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:59 am, Tue, 15 October 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ