AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದಾರೆ.

BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​
ಪ್ರಶಾಂತ್​-ದಿವ್ಯಾ
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 26, 2021 | 7:09 AM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಗೆಲ್ಲೋಕೆ ಏನೆಲ್ಲ ಬೇಕೋ ಅದೆಲ್ಲ ಟೆಕ್ನಿಕ್​ಅನ್ನು ಉಪಯೋಗಿಸುತ್ತಿದ್ದಾರೆ. ದಿವ್ಯಾ ಸುರೇಶ್​ ಅವರು ಮಂಜು ಪಾವಗಡ ಜತೆ ಆಡುತ್ತಿರುವ ಪ್ರೀತಿ ನಾಟಕ ಕೂಡ ಒಂದು. ಈ ಬಗ್ಗೆ ಸ್ವತಃ ದಿವ್ಯಾ ಅವರೇ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ನಾನು ಅವರನ್ನು ಮದುವೆ ಆಗೋಕೆ ಚಾನ್ಸೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದಾರೆ. ಹೀಗೆ ಮಾತನಾಡುವಾಗ, ದಿವ್ಯಾಗೆ ಸಾಕಷ್ಟು ವಿಚಾರಗಳ ಬಗ್ಗೆ ತಿಳಿ ಹೇಳಿದ್ದಾರೆ ಪ್ರಶಾಂತ್​.

ತಂದೆಯಂತೆ ಅಡ್ವೈಸ್​ ಮಾಡ್ತಾ ಇದೀನಿ. ನಿನ್ನನ್ನು ಮನೆಯಲ್ಲಿ ಕೆಲವರು ಯೂಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗೆ ಅನ್ನಿಸಿತು. ಅವರು ಫೇಮಸ್ ಆಗೋಕೆ ನಿನ್ನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದಿವ್ಯಾಗೆ ಹೇಳುವ ಮೂಲಕ ಮಂಜು ವಿಚಾರ ಪಸ್ತಾಪ ಮಾಡಿದ್ದಾರೆ ಪ್ರಶಾಂತ್​.

ನಾನು ವೀಕ್​ ಅನಿಸೋ ತರ ಫೀಲ್​ ಆಯ್ತು. ಮಂಜುನ ಜೊತೆ ಫ್ರೆಂಡ್​ಶಿಪ್​ ಜಾಸ್ತಿ ಆಗಿ, ಉಳಿದವರ ಜತೆ ಫ್ರೆಂಡ್​ಶಿಪ್​ ಕಡಿಮೆ ಆಗಿರುವುದಕ್ಕೆ ಹಾಗನ್ನಿಸಿತೋ ನನಗೆ ಗೊತ್ತಿಲ್ಲ ಎಂದರು ದಿವ್ಯಾ. ಆಗ ಪ್ರಶಾಂತ್​, ಮಂಜು ನಿನಗೆ ಲೈಫ್​ ಲಾಂಗ್​ ಫ್ರೆಂಡ್​ ಆಗಿಯೇ ಇರ್ತಾನೆ. ಅವನನ್ನು ಮದುವೆ ಆಗ್ತೀಯಾ ಎಂದು ನೇರವಾಗಿ ಕೇಳಿದ್ದಾರೆ. ನಾನು ಮಂಜುನ ಮದ್ವೇ ಆಗೋಕೆ ಚಾನ್ಸೇ ಇಲ್ಲ. ನನಗೆ ಆತ ಬೆಸ್ಟ್​ ಫ್ರೆಂಡ್​ ಅಷ್ಟೇ ಎಂದು ಸ್ಪಷ್ಟಪಡಿಸಿದರು ದಿವ್ಯಾ.

ಎಲ್ಲರೂ ಒಂದು ಒಂದೊಂದು ಐಡೆಂಟಿಟಿ ಹೊಂದಿದ್ದಾರೆ. ಶುಭಾಗೆ ಅವರದ್ದೇ ಆದ ಚಾರ್ಮ್​ ಇದೆ. ಮಹಿಳೆಯರಲ್ಲಿ ನೀನೇ ಸ್ಟ್ರಾಂಗ್​. ಆದರೆ, ನೀನು ಮಂಜುನ ಬಾಲ ಆಗ್ತಾ ಇದೀಯಾ. ನೆರಳಲ್ಲಿ ಬದುಕುಬೇಡ. ನೀನು ಒಬ್ಬರ ಪ್ರಾಪರ್ಟಿ ಆಗಬಾರದು ಎಂದು ಬುದ್ಧಿ ಹೇಳಿದರು. ಇದನ್ನು ದಿವ್ಯಾ ಕೂಡ ಒಪ್ಪಿಕೊಂಡರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!

ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ