AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದಾರೆ.

BBK8: ’ಮಂಜುನ ಮದ್ವೆ ಆಗೋಕೆ ಚಾನ್ಸೇ ಇಲ್ಲ’: ಸಂಬರಗಿ ಬಳಿ ಎಲ್ಲವನ್ನೂ ಬಿಚ್ಚಿಟ್ಟ ದಿವ್ಯಾ ಸುರೇಶ್​
ಪ್ರಶಾಂತ್​-ದಿವ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on: Mar 26, 2021 | 7:09 AM

Share

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಗೆಲ್ಲೋಕೆ ಏನೆಲ್ಲ ಬೇಕೋ ಅದೆಲ್ಲ ಟೆಕ್ನಿಕ್​ಅನ್ನು ಉಪಯೋಗಿಸುತ್ತಿದ್ದಾರೆ. ದಿವ್ಯಾ ಸುರೇಶ್​ ಅವರು ಮಂಜು ಪಾವಗಡ ಜತೆ ಆಡುತ್ತಿರುವ ಪ್ರೀತಿ ನಾಟಕ ಕೂಡ ಒಂದು. ಈ ಬಗ್ಗೆ ಸ್ವತಃ ದಿವ್ಯಾ ಅವರೇ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ನಾನು ಅವರನ್ನು ಮದುವೆ ಆಗೋಕೆ ಚಾನ್ಸೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ತಮ್ಮ ನಿಜವಾದ ಆಟ ಶುರು ಮಾಡಿದ್ದಾರೆ. ಮಂಜು ವಿರುದ್ಧ ಎಲ್ಲರನ್ನೂ ಎತ್ತಿಕಟ್ಟುತ್ತಿದ್ದಾರೆ. ಮಂಜು ಆಪ್ತೆ ಎನಿಸಿಕೊಂಡ ದಿವ್ಯಾ ಸುರೇಶ್​ ಬಳಿಯೂ ಚಾಡಿ ಹೇಳುವ ಕೆಲಸ ಮಾಡಿದ್ದಾರೆ. ಹೀಗೆ ಮಾತನಾಡುವಾಗ, ದಿವ್ಯಾಗೆ ಸಾಕಷ್ಟು ವಿಚಾರಗಳ ಬಗ್ಗೆ ತಿಳಿ ಹೇಳಿದ್ದಾರೆ ಪ್ರಶಾಂತ್​.

ತಂದೆಯಂತೆ ಅಡ್ವೈಸ್​ ಮಾಡ್ತಾ ಇದೀನಿ. ನಿನ್ನನ್ನು ಮನೆಯಲ್ಲಿ ಕೆಲವರು ಯೂಸ್​ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗೆ ಅನ್ನಿಸಿತು. ಅವರು ಫೇಮಸ್ ಆಗೋಕೆ ನಿನ್ನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದಿವ್ಯಾಗೆ ಹೇಳುವ ಮೂಲಕ ಮಂಜು ವಿಚಾರ ಪಸ್ತಾಪ ಮಾಡಿದ್ದಾರೆ ಪ್ರಶಾಂತ್​.

ನಾನು ವೀಕ್​ ಅನಿಸೋ ತರ ಫೀಲ್​ ಆಯ್ತು. ಮಂಜುನ ಜೊತೆ ಫ್ರೆಂಡ್​ಶಿಪ್​ ಜಾಸ್ತಿ ಆಗಿ, ಉಳಿದವರ ಜತೆ ಫ್ರೆಂಡ್​ಶಿಪ್​ ಕಡಿಮೆ ಆಗಿರುವುದಕ್ಕೆ ಹಾಗನ್ನಿಸಿತೋ ನನಗೆ ಗೊತ್ತಿಲ್ಲ ಎಂದರು ದಿವ್ಯಾ. ಆಗ ಪ್ರಶಾಂತ್​, ಮಂಜು ನಿನಗೆ ಲೈಫ್​ ಲಾಂಗ್​ ಫ್ರೆಂಡ್​ ಆಗಿಯೇ ಇರ್ತಾನೆ. ಅವನನ್ನು ಮದುವೆ ಆಗ್ತೀಯಾ ಎಂದು ನೇರವಾಗಿ ಕೇಳಿದ್ದಾರೆ. ನಾನು ಮಂಜುನ ಮದ್ವೇ ಆಗೋಕೆ ಚಾನ್ಸೇ ಇಲ್ಲ. ನನಗೆ ಆತ ಬೆಸ್ಟ್​ ಫ್ರೆಂಡ್​ ಅಷ್ಟೇ ಎಂದು ಸ್ಪಷ್ಟಪಡಿಸಿದರು ದಿವ್ಯಾ.

ಎಲ್ಲರೂ ಒಂದು ಒಂದೊಂದು ಐಡೆಂಟಿಟಿ ಹೊಂದಿದ್ದಾರೆ. ಶುಭಾಗೆ ಅವರದ್ದೇ ಆದ ಚಾರ್ಮ್​ ಇದೆ. ಮಹಿಳೆಯರಲ್ಲಿ ನೀನೇ ಸ್ಟ್ರಾಂಗ್​. ಆದರೆ, ನೀನು ಮಂಜುನ ಬಾಲ ಆಗ್ತಾ ಇದೀಯಾ. ನೆರಳಲ್ಲಿ ಬದುಕುಬೇಡ. ನೀನು ಒಬ್ಬರ ಪ್ರಾಪರ್ಟಿ ಆಗಬಾರದು ಎಂದು ಬುದ್ಧಿ ಹೇಳಿದರು. ಇದನ್ನು ದಿವ್ಯಾ ಕೂಡ ಒಪ್ಪಿಕೊಂಡರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ-ಮಂಜು ನಡುವೆ ಘನಘೋರ ಫೈಟ್​; ಕಾರಣ ಮಾತ್ರ ವಿಚಿತ್ರ!

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ