Pawan Kalyan: ಪವನ್ ಕಲ್ಯಾಣ್​ನಿಂದಾಗಿ ಆಫರ್​ ಕಳೆದುಕೊಂಡಿದ್ದೇನೆ ಎಂದ ಪೊಸಾನಿ

ಪವನ್ ಕಲ್ಯಾಣ್ ವಿರುದ್ಧ ಪೊಸಾನಿ ಆಗಾಗ ಗುಡುಗುತ್ತಾರೆ. ಅವರ ವಿರುದ್ಧ ಸಾಕಷ್ಟು ಆರೋಪಗಳನ್ನು ಅವರು ಮಾಡುತ್ತಾರೆ. ಇತ್ತೀಚೆಗೆ ಅವರು ಪವನ್ ಕಲ್ಯಾಣ್ ಬಗ್ಗೆ ಕೆಲ ಆರೋಪ ಮಾಡಿದ್ದಾರೆ.

Pawan Kalyan: ಪವನ್ ಕಲ್ಯಾಣ್​ನಿಂದಾಗಿ ಆಫರ್​ ಕಳೆದುಕೊಂಡಿದ್ದೇನೆ ಎಂದ ಪೊಸಾನಿ
ಪವನ್ ಕಲ್ಯಾಣ್
Follow us
|

Updated on: Jun 27, 2023 | 7:54 AM

ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಪೊಸಾನಿ ಕೃಷ್ಣ ಮುರಳಿ (Posani Murali Krishna) ಕೂಡ ಒಬ್ಬರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಆಗಾಗ ವಿವಾದದ ಮೂಲಕ ಸುದ್ದಿ ಆಗುತ್ತಾರೆ. ತೆಲುಗು ನಟ ಪವನ್​ ಕಲ್ಯಾಣ್ (Pawan Kalyan)​ ಬಗ್ಗೆ ಅನೇಕ ಆರೋಪಗಳನ್ನು ಅವರು ಮಾಡುತ್ತಾ ಇರುತ್ತಾರೆ. ಈಗ ಅವರು ಹೊಸ ಆರೋಪ ಮಾಡಿದ್ದಾರೆ. ‘ನನಗೆ ಬರಬೇಕಿದ್ದ ಆಫರ್​ಗಳು​​​ ಕಳೆದು ಹೋಗೋಕೆ ಪವನ್ ಕಲ್ಯಾಣ್ ಕಾರಣ’ ಎಂದು ಪೊಸಾನಿ ಕೃಷ್ಣ ಮುರಳಿ ಇತ್ತೀಚೆಗೆ ಹೇಳಿದ್ದಾರೆ.

ಪವನ್ ಕಲ್ಯಾಣ್ ವಿರುದ್ಧ ಪೊಸಾನಿ ಆಗಾಗ ಗುಡುಗುತ್ತಾರೆ. ಅವರ ವಿರುದ್ಧ ಸಾಕಷ್ಟು ಆರೋಪಗಳನ್ನು ಅವರು ಮಾಡುತ್ತಾರೆ. ಇತ್ತೀಚೆಗೆ ಅವರು ಪವನ್ ಕಲ್ಯಾಣ್ ಬಗ್ಗೆ ಕೆಲ ಆರೋಪ ಮಾಡಿದ್ದಾರೆ. ಪೊಸಾನಿಗೆ ಇತ್ತೀಚೆಗೆ ಸಿನಿಮಾಗಳಲ್ಲಿ ಸಾಕಷ್ಟು ಆಫರ್​ಗಳು ಬರುತ್ತಿಲ್ಲ. ಇದಕ್ಕೆ ಪವನ್ ಕಲ್ಯಾಣ್ ಕಾರಣ ಎಂದಿದ್ದಾರೆ ಅವರು. ‘ನನಗೆ ಹೆಚ್ಚಿನ ಆಫರ್ ಬರುತ್ತಿಲ್ಲ. ಇದಕ್ಕೆ ಪವನ್ ಕಲ್ಯಾಣ್ ಕಾರಣ. ಆದರೆ, ಈ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಂಡಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು

ಪೊಸಾನಿ ಕೃಷ್ಣ ಮುರಳಿ ಅವರು ತೆಲುಗಿನ ಜನಪ್ರಿಯ ಪೋಷಕ ನಟ. ಅವರು ವೈಎಸ್​ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಕೂಡ ಹೌದು. ಈ ಹಿಂದೆಯೂ ಪವನ್ ಕಲ್ಯಾಣ್ ಹಾಗೂ ಸಿಎಂ ಜಗನ್ ವಿರುದ್ಧ ಗುಡುಗಿದ್ದರು. ಪವನ್ ಕಲ್ಯಾಣ್​ ಅವರರ ಖಾಸಗಿ ಜೀವನದ ಬಗ್ಗೆ, ಅವರ ಪತ್ನಿಯ ಬಗ್ಗೆ ಅವಾಚ್ಯವಾಗಿ ಬೈದಿದ್ದರು ಪೊಸಾನಿ. ಅವರ ಮೇಲೆ ಪವನ್ ಫ್ಯಾನ್ಸ್ ಹಲ್ಲೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ