AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವ್ಯಕ್ತಿ ಬಟ್ಟೆ ಬಿಚ್ಚಿ ನಿಮ್ಮ ಎದುರು ನಿಲ್ಲುತ್ತಾನೆ ಎಂದರೆ ಅದು ನಂಬಿಕೆ’; ಚೈತ್ರಾ ಹೀಗೆ ಹೇಳಿದ್ದೇಕೆ?

ಬಿಗ್ ಬಾಸ್ ಕೊಟ್ಟ ಹಣವನ್ನು ಪ್ರತಿ ತಂಡದವರು ತಮ್ಮ ಸ್ಪರ್ಧಿಗಳಿಗೆ ಹಂಚಿದ್ದಾರೆ. ಈ ರೀತಿಯಲ್ಲಿ ಹಂಚಲ್ಪಟ್ಟ ಹಣವನ್ನು ತುಂಬಾನೇ ಜೋಪಾನವಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ. ಬೇರೆಯವರು ಇದನ್ನು ಕದಿಯುವ ಸಾಧ್ಯತೆ ಇರುತ್ತದೆ. ಈಗಲೂ ಹಾಗೆಯೇ ಆಗಿದೆ. ಇದಕ್ಕೆ ಚೈತ್ರಾ ಸಿಟ್ಟಾಗಿದ್ದಾರೆ.

‘ವ್ಯಕ್ತಿ ಬಟ್ಟೆ ಬಿಚ್ಚಿ ನಿಮ್ಮ ಎದುರು ನಿಲ್ಲುತ್ತಾನೆ ಎಂದರೆ ಅದು ನಂಬಿಕೆ’; ಚೈತ್ರಾ ಹೀಗೆ ಹೇಳಿದ್ದೇಕೆ?
ಚೈತ್ರಾ
Follow us
ರಾಜೇಶ್ ದುಗ್ಗುಮನೆ
|

Updated on: Nov 22, 2024 | 6:47 AM

ಬಿಗ್ ಬಾಸ್ ಮನೆಯಲ್ಲಿ ಈಗ ದುಡ್ಡು ಹರಿದಾಡಿದೆ. ಅಂದರೆ, ಅಸಲಿ ಹಣ ಅಲ್ಲ. ಬಿಗ್ ಬಾಸ್ ಕಡೆಯಿಂದ ಎಲ್ಲಾ ಸ್ಪರ್ಧಿಗಳಿಗೆ ಹಣ ನೀಡಲಾಗುತ್ತದೆ. ಈ ಹಣ ತುಂಬಾನೇ ಮುಖ್ಯ. ಅಂತಿಮವಾಗಿ ಯಾರ ಬಳಿ ಹೆಚ್ಚು ಹಣ ಇರುತ್ತದೆಯೋ ಅವರು ಗೆದ್ದಂತೆ. ಈ ಆಟ ಮನೆಯ ರೋಚಕತೆ ಹೆಚ್ಚಿಸಿದೆ. ಹಣವನ್ನು ಕದಿಯುವ ಬಗ್ಗೆ ಸ್ಪರ್ಧಿಗಳ ಮಧ್ಯೆಯ ಮಾತುಕತೆ ಆಗುತ್ತಿದೆ. ಇದು ಆಟಕ್ಕೆ ಹೊಸ ತಿರುವು ನೀಡಿದೆ. ಇದು ಚೈತ್ರಾ ಹಾಗೂ ಗೌತಮಿ ಮಧ್ಯೆ ಜಗಳಕ್ಕೆ ಕಾರಣ ಆಗಿದೆ.

ಬಿಗ್ ಬಾಸ್ ಕೊಟ್ಟ ಹಣವನ್ನು ಪ್ರತಿ ತಂಡದವರು ತಮ್ಮ ಸ್ಪರ್ಧಿಗಳಿಗೆ ಹಂಚಿದ್ದಾರೆ. ಈ ರೀತಿಯಲ್ಲಿ ಹಂಚಲ್ಪಟ್ಟ ಹಣವನ್ನು ತುಂಬಾನೇ ಜೋಪಾನವಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ. ಬೇರೆಯವರು ಇದನ್ನು ಕದಿಯುವ ಸಾಧ್ಯತೆ ಇರುತ್ತದೆ. ಈಗಲೂ ಹಾಗೆಯೇ ಆಗಿದೆ. ಚೈತ್ರಾ ಅವರು ಹಣ ಇಟ್ಟುಕೊಂಡು ಓಡಾಡುವಾಗ ಅದನ್ನು ಕದಿಯುವ ಆಲೋಚನೆ ಮಂಜುಗೆ ಬಂದಿದೆ. ಇದಕ್ಕೆ ಅವರು ಗೌತಮಿ ಹಾಗೂ ಐಶ್ವರ್ಯಾ ಅವರನ್ನು ಮುಂದಿಟ್ಟಿದ್ದಾರೆ.

ಚೈತ್ರಾಗೆ ಗೌತಮಿ ಹಾಗೂ ಐಶ್ವರ್ಯಾ ಪಂಚೆ ಹಾಕುವ ಐಡಿಯಾ ನೀಡಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಚೈತ್ರಾ ವಾಶ್​ರೂಂಗೆ ಹೋದರು. ಅಲ್ಲಿ ಹಣ ಕದಿಯುವ ಪ್ರಯತ್ನ ನಡೆದಿದೆ. ಇದಕ್ಕೆ ಚೈತ್ರಾ ಅವರು ಸಿಟ್ಟಾಗಿದ್ದಾರೆ. ಅವರು ಐಶ್ವರ್ಯಾ ಹಾಗೂ ಗೌತಮಿ ಮೇಲೆ ಸಿಟ್ಟಾಗಿದ್ದಾರೆ. ಅವರು ಸಾಕಷ್ಟು ಕೂಗಾಟ ನಡೆಸಿದ್ದಾರೆ. ಅವರು ಕೂಗುತ್ತಲೇ ವಶಾ್​ರೂಂನಿಂದ ಹೊರ ಬಂದಿದ್ದಾರೆ.

ಇದನ್ನೂ ಓದಿ: ಓವರ್​ ಕಾನ್ಫಿಡೆನ್ಸ್​ನಿಂದ ಬಿಗ್​ ಬಾಸ್​ನಲ್ಲಿ ಎಡವುತ್ತಿದ್ದಾರಾ ಶೋಭಾ ಶೆಟ್ಟಿ?

‘ನನಗೆ ತುಂಬಾ ಖುಷಿ ಇದೆ. ನೀವು ನಂಬಿಸಿ ಮೋಸ ಮಾಡಿದ್ದೀರಿ. ನೀವು ಡ್ರಾಮಾ ಕ್ವೀನ್. ಅತ್ಯಂತ ಕೆಳಮಟ್ಟಕ್ಕೆ ಇಳಿದಿದ್ದೀರಿ. ನೀವು ದಡ್ಡರು ಎಂದು ಸಾಬೀತು ಮಾಡಿಕೊಂಡಿರಿ. ಗುಂಪುಗಾರಿಕೆ ಮಾಡಿದ್ರೂ ಪ್ಲ್ಯಾನ್ ವರ್ಕೌಟ್ ಆಗಿಲ್ಲ. ಓರ್ವ ವ್ಯಕ್ತಿ ಬಟ್ಟೆ ಬಿಚ್ಚಿ ನಿಮ್ಮ ಎದುರು ನಿಲ್ಲುತ್ತಾನೆ ಎಂದರೆ ಅದು ನಂಬಿಕೆ. ಆ ನಂಬಿಕೆಯನ್ನೇ ಉಳಿಸಿಕೊಂಡಿಲ್ಲ’ ಎಂದು ಚೈತ್ರಾ ಕೂಗಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ