AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ

Indian Idol 12: ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ
ಆಶಾ ಭೋಸ್ಲೆ
TV9 Web
| Edited By: |

Updated on:Jul 08, 2021 | 7:48 PM

Share

ಇಂಡಿಯನ್​ ಐಡಲ್​ ಬಗ್ಗೆ ಇತ್ತೀಚೆಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದೆ. ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ ಎಂದು ಸ್ವತಃ ಇಂಡಿಯನ್​ ಐಡಲ್​ ವಿನ್ನರ್​ ಆರೋಪಿಸಿದ್ದರು. ಈ ಬೆನ್ನಲ್ಲೇ ಗಾಯಕಿ ಆಶಾ ಭೋಸ್ಲೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಡಿಯನ್​ ಐಡಲ್​ 12ರಲ್ಲಿ ವಿಶೇಷ ಜಡ್ಜ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೋನಿ ಟಿವಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಇನ್ನು ಜಡ್ಜ್​ ಆದಿತ್ಯ ನಾರಾಯಣ್​ ಅವರು ಈ ಎಪಿಸೋಡ್​ ವಿಶೇಷವಾಗಿ ನಡೆಸಿಕೊಡುತ್ತಿದ್ದಾರೆ.

ಆಶಾ ಅವರು ವೇದಿಕೆ ಮೇಲೆ ಬರುತ್ತಿದ್ದಂತೆ ಸ್ಪರ್ಧಿ ಪವನ್​ದೀಪ್​ ರಾಜನ್​ ಅವರು ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿದ್ದಾರೆ. ಸದ್ಯದಲ್ಲೇ ಇಂಡಿಯನ್ ಐಡಲ್​ 12ರ ಫಿನಾಲೆ ನಡೆಯುತ್ತಿದ್ದು, ಅದಕ್ಕೂ ಮೊದಲೇ ಈ ಶೋನ ರಂಗು ಹೆಚ್ಚಿಸಲಾಗುತ್ತಿದೆ.

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಹಿಂದಿಯ ‘ಇಂಡಿಯನ್​ ಐಡಲ್​ 12’ ಸಿಂಗಿಂಗ್​ ರಿಯಾಲಿಟಿ ಶೋ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗುತ್ತಿದೆ.

ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಈ ಶೋನಿಂದ ಹೊರ ಬಂದಿದ್ದರು. ಅಲ್ಲದೆ, ಈ ಶೋ ಸ್ಕ್ರಿಪ್ಟೆಡ್​ ರೂಪದಲ್ಲಿ ನಡೆಯುತ್ತಿದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ‘

ಇದನ್ನೂ ಒದಿ: ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

Published On - 7:46 pm, Thu, 8 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ