AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್
ನಭಾ
Follow us
ರಾಜೇಶ್ ದುಗ್ಗುಮನೆ
|

Updated on: Mar 26, 2024 | 7:28 AM

ನಟಿ ನಭಾ ನಟೇಶ್ (Nabha Natesh) ಅವರು ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ತೆಲುಗಿಗೆ ಹಾರಿದರು. ‘ಇಸ್ಮಾರ್ಟ್ ಶಂಕರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿತ್ತು. ಇದಾದ ಬಳಿಕ ಅವರಿಗೆ ಅಂಥ ಯಶಸ್ಸು ಒಲಿಯಲಿಲ್ಲ. ಕೊನೆಗೆ ಅವರು ಸಿನಿಮಾ ಒಪ್ಪಿಕೊಳ್ಳುವುದನ್ನೇ ನಿಲ್ಲಿಸಿದ್ದರು. ಕೋಟಿ ಕೋಟಿ ಡಿಮ್ಯಾಂಡ್ ಮಾಡಿದ್ದರಿಂದ ನಭಾಗೆ ಆಫರ್ ಸಿಕ್ಕಿಲ್ಲ ಎಂದೆಲ್ಲ ಸುದ್ದಿ ಹರಡಿಸಲಾಯಿತು. ಆದರೆ, ಅಸಲಿಗೆ ಅವರು ಅಪಘಾತಕ್ಕೆ ಒಳಗಾಗಿದ್ದರು. ಈಗ ನಭಾ ನಟೇಶ್ ಸಂಪೂರ್ಣ ರಿಕವರ್ ಆಗಿದ್ದಾರೆ. ಅವರು ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ನಿಖಿಲ್ ಸ್ವಯಂಬು ಅವರ ಸಿನಿಮಾದಲ್ಲಿ ನಭಾ ನಟೇಶ್ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಇವರ ಜೊತೆ ಸಂಯುಕ್ತಾ ಮೆನನ್ ಕೂಡ ಇರಲಿದ್ದಾರೆ. ಈ ಸಿನಿಮಾ ಅವರಿಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ಕೊಡೋ ಸಾಧ್ಯತೆ ಇದೆ.

ನಭಾ ನಟೇಶ್ ಅವರು ಮಹಿಳಾ ಪ್ರಧಾನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಹನುಮಾನ್’ ನಿರ್ಮಾಪಕರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಭಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವೆರಡೂ ಸಿನಿಮಾಗಳು ನಭಾ ನಟೇಶ್​ಗೆ ಮೈಲೇಜ್ ನೀಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಾರ್ಬಿ ಗರ್ಲ್​ ರೀತಿ ಪೋಸ್​ ನೀಡಿದ ಕನ್ನಡತಿ ನಭಾ ನಟೇಶ್​

ಚಿತ್ರರಂಗದಿಂದ ಸ್ವಲ್ಪ ದಿನ ದೂರ ಇದ್ದರೂ ಪ್ರೇಕ್ಷಕರು ಅವರನ್ನು ಮರೆತು ಬಿಡುವ ಸಾಧ್ಯತೆ ಇರುತ್ತದೆ. ಈ ರೀತಿ ಆಗಬಾರದು ಎನ್ನುವ ಕಾರಣದಿಂದಲೇ ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ನಭಾ ಕನ್ನಡ ಚಿತ್ರರಂಗಕ್ಕೂ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ