AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.  

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್-ಜಾಕ್ವೆಲಿನ್
TV9 Web
| Edited By: |

Updated on: Dec 13, 2023 | 11:20 AM

Share

200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar)​ ​ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಆತ ಪದೇ ಪದೇ ಜಾಕ್ವೆಲಿನ್ ಅವರನ್ನು ಕಾಡುತ್ತಿದ್ದಾರೆ. ಈಗ ಅವರು ಮತ್ತೆ ಜಾಕ್ವೆಲಿನ್ ಫರ್ನಾಂಡಿಸ್​ಗೆ ಪತ್ರ ಬರೆದಿದ್ದಾನೆ. ಕ್ರಿಸ್​ಮಸ್ ಸಂದರ್ಭದಲ್ಲಿ ನಟಿಗೆ ಪ್ರೀತಿಯ ಕರೆಯೋಲೆ ಕಳುಹಿಸಿದ್ದಾನೆ. ಇದರಲ್ಲಿ ಅವರು ‘ಲವ್​’, ‘ಬೇಬಿ’ ಎಂದೆಲ್ಲ ಬರೆದುಕೊಂಡಿದ್ದಾರೆ. ಸದ್ಯ ಈ ಲೆಟರ್ ವೈರಲ್ ಆಗುತ್ತಿದೆ.

‘ಬೇಬಿ ನನಗೆ ನಿನ್ನ ಬಗ್ಗೆ ಖುಷಿ ಇದೆ. ನೀನು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ DIAFA ಅವಾರ್ಡ್ ನೀಡಲಾಗಿದೆ. ಇದಕ್ಕೆ ನಿನಗೆ ಅಭಿನಂದನೆ. ನನಗೆ ಎಷ್ಟು ಖುಷಿ ಆಗಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ನೀನು ನಿಜವಾಗಲೂ ಗ್ರೇಟ್ ಪರ್ಫಾರ್ಮರ್. ನೀನು ಬಿಳಿ ಗೌನ್​ನಲ್ಲಿ ಅದ್ಭುತವಾಗಿ ಕಾಣಿಸುತ್ತೀಯ’ ಎಂದು ಸುಕೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

‘ರೆಡ್ ಅರೇಬಿಕ್ ಡ್ರೆಸ್ ಹಾಗೂ ಪಿಂಕ್ ಬಣ್ಣದ ಸೀರೆಯಲ್ಲಿ ನೀನು ಸಖತ್ ಆಗಿ ಕಾಣಿಸುತ್ತೀಯ. ನೀನು ನನ್ನ ಹಾರ್ಟ್ ಕದ್ದಿದ್ದೀಯಾ. ಈ ಜಗತ್ತಿನಲ್ಲಿರುವ ಏಕೈಕ ಜೀವಂತ ಏಂಜಲ್ ನೀನು. ಸೋ ಬ್ಯೂಟಿಫುಲ್ ಸೋ ಸ್ಟನ್ನಿಂಗ್. ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂದು ಆತ ಬರೆದಿದ್ದಾನೆ

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.

ಇದನ್ನೂ ಓದಿ: Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್​ ಅವರಿಗೆ ಈ ಪ್ರಕರಣದಿಂದ ಸಾಕಷ್ಟು ಹಿನ್ನಡೆ ಆಗಿದೆ. ಅವರಿಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ, ಅವರು ಹಲವು ಸಮಯ ವಿದೇಶಕ್ಕೆ ತೆರಳಲು ಸಾಧ್ಯವಾಗಿಲ್ಲ. ಆ ಬಳಿಕ ಅವರು ಕೋರ್ಟ್​ನಿಂದ ಒಪ್ಪಿಗೆ ಪಡೆದು ವಿದೇಶಕ್ಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು