Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.  

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್-ಜಾಕ್ವೆಲಿನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 13, 2023 | 11:20 AM

200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar)​ ​ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಆತ ಪದೇ ಪದೇ ಜಾಕ್ವೆಲಿನ್ ಅವರನ್ನು ಕಾಡುತ್ತಿದ್ದಾರೆ. ಈಗ ಅವರು ಮತ್ತೆ ಜಾಕ್ವೆಲಿನ್ ಫರ್ನಾಂಡಿಸ್​ಗೆ ಪತ್ರ ಬರೆದಿದ್ದಾನೆ. ಕ್ರಿಸ್​ಮಸ್ ಸಂದರ್ಭದಲ್ಲಿ ನಟಿಗೆ ಪ್ರೀತಿಯ ಕರೆಯೋಲೆ ಕಳುಹಿಸಿದ್ದಾನೆ. ಇದರಲ್ಲಿ ಅವರು ‘ಲವ್​’, ‘ಬೇಬಿ’ ಎಂದೆಲ್ಲ ಬರೆದುಕೊಂಡಿದ್ದಾರೆ. ಸದ್ಯ ಈ ಲೆಟರ್ ವೈರಲ್ ಆಗುತ್ತಿದೆ.

‘ಬೇಬಿ ನನಗೆ ನಿನ್ನ ಬಗ್ಗೆ ಖುಷಿ ಇದೆ. ನೀನು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ DIAFA ಅವಾರ್ಡ್ ನೀಡಲಾಗಿದೆ. ಇದಕ್ಕೆ ನಿನಗೆ ಅಭಿನಂದನೆ. ನನಗೆ ಎಷ್ಟು ಖುಷಿ ಆಗಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ನೀನು ನಿಜವಾಗಲೂ ಗ್ರೇಟ್ ಪರ್ಫಾರ್ಮರ್. ನೀನು ಬಿಳಿ ಗೌನ್​ನಲ್ಲಿ ಅದ್ಭುತವಾಗಿ ಕಾಣಿಸುತ್ತೀಯ’ ಎಂದು ಸುಕೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

‘ರೆಡ್ ಅರೇಬಿಕ್ ಡ್ರೆಸ್ ಹಾಗೂ ಪಿಂಕ್ ಬಣ್ಣದ ಸೀರೆಯಲ್ಲಿ ನೀನು ಸಖತ್ ಆಗಿ ಕಾಣಿಸುತ್ತೀಯ. ನೀನು ನನ್ನ ಹಾರ್ಟ್ ಕದ್ದಿದ್ದೀಯಾ. ಈ ಜಗತ್ತಿನಲ್ಲಿರುವ ಏಕೈಕ ಜೀವಂತ ಏಂಜಲ್ ನೀನು. ಸೋ ಬ್ಯೂಟಿಫುಲ್ ಸೋ ಸ್ಟನ್ನಿಂಗ್. ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂದು ಆತ ಬರೆದಿದ್ದಾನೆ

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.

ಇದನ್ನೂ ಓದಿ: Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್​ ಅವರಿಗೆ ಈ ಪ್ರಕರಣದಿಂದ ಸಾಕಷ್ಟು ಹಿನ್ನಡೆ ಆಗಿದೆ. ಅವರಿಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ, ಅವರು ಹಲವು ಸಮಯ ವಿದೇಶಕ್ಕೆ ತೆರಳಲು ಸಾಧ್ಯವಾಗಿಲ್ಲ. ಆ ಬಳಿಕ ಅವರು ಕೋರ್ಟ್​ನಿಂದ ಒಪ್ಪಿಗೆ ಪಡೆದು ವಿದೇಶಕ್ಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ