AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.  

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್-ಜಾಕ್ವೆಲಿನ್
TV9 Web
| Edited By: |

Updated on: Dec 13, 2023 | 11:20 AM

Share

200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar)​ ​ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಆತ ಪದೇ ಪದೇ ಜಾಕ್ವೆಲಿನ್ ಅವರನ್ನು ಕಾಡುತ್ತಿದ್ದಾರೆ. ಈಗ ಅವರು ಮತ್ತೆ ಜಾಕ್ವೆಲಿನ್ ಫರ್ನಾಂಡಿಸ್​ಗೆ ಪತ್ರ ಬರೆದಿದ್ದಾನೆ. ಕ್ರಿಸ್​ಮಸ್ ಸಂದರ್ಭದಲ್ಲಿ ನಟಿಗೆ ಪ್ರೀತಿಯ ಕರೆಯೋಲೆ ಕಳುಹಿಸಿದ್ದಾನೆ. ಇದರಲ್ಲಿ ಅವರು ‘ಲವ್​’, ‘ಬೇಬಿ’ ಎಂದೆಲ್ಲ ಬರೆದುಕೊಂಡಿದ್ದಾರೆ. ಸದ್ಯ ಈ ಲೆಟರ್ ವೈರಲ್ ಆಗುತ್ತಿದೆ.

‘ಬೇಬಿ ನನಗೆ ನಿನ್ನ ಬಗ್ಗೆ ಖುಷಿ ಇದೆ. ನೀನು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ DIAFA ಅವಾರ್ಡ್ ನೀಡಲಾಗಿದೆ. ಇದಕ್ಕೆ ನಿನಗೆ ಅಭಿನಂದನೆ. ನನಗೆ ಎಷ್ಟು ಖುಷಿ ಆಗಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ನೀನು ನಿಜವಾಗಲೂ ಗ್ರೇಟ್ ಪರ್ಫಾರ್ಮರ್. ನೀನು ಬಿಳಿ ಗೌನ್​ನಲ್ಲಿ ಅದ್ಭುತವಾಗಿ ಕಾಣಿಸುತ್ತೀಯ’ ಎಂದು ಸುಕೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

‘ರೆಡ್ ಅರೇಬಿಕ್ ಡ್ರೆಸ್ ಹಾಗೂ ಪಿಂಕ್ ಬಣ್ಣದ ಸೀರೆಯಲ್ಲಿ ನೀನು ಸಖತ್ ಆಗಿ ಕಾಣಿಸುತ್ತೀಯ. ನೀನು ನನ್ನ ಹಾರ್ಟ್ ಕದ್ದಿದ್ದೀಯಾ. ಈ ಜಗತ್ತಿನಲ್ಲಿರುವ ಏಕೈಕ ಜೀವಂತ ಏಂಜಲ್ ನೀನು. ಸೋ ಬ್ಯೂಟಿಫುಲ್ ಸೋ ಸ್ಟನ್ನಿಂಗ್. ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂದು ಆತ ಬರೆದಿದ್ದಾನೆ

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.

ಇದನ್ನೂ ಓದಿ: Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್​ ಅವರಿಗೆ ಈ ಪ್ರಕರಣದಿಂದ ಸಾಕಷ್ಟು ಹಿನ್ನಡೆ ಆಗಿದೆ. ಅವರಿಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ, ಅವರು ಹಲವು ಸಮಯ ವಿದೇಶಕ್ಕೆ ತೆರಳಲು ಸಾಧ್ಯವಾಗಿಲ್ಲ. ಆ ಬಳಿಕ ಅವರು ಕೋರ್ಟ್​ನಿಂದ ಒಪ್ಪಿಗೆ ಪಡೆದು ವಿದೇಶಕ್ಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ