Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​

ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ.

ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​
ಟಾಪ್​ಲೆಸ್ ಅವತಾರದಲ್ಲಿ ಜಾಕ್ವಲಿನ್
Follow us
ರಾಜೇಶ್ ದುಗ್ಗುಮನೆ
|

Updated on: Mar 14, 2021 | 5:28 PM

ಬಾಲಿವುಡ್​ ನಟಿಯರು ಬಿಕಿನಿ ಫೋಟೋ, ಟಾಪ್​ಲೆಸ್​ ಫೋಟೋಗಳನ್ನು ಆಗಾಗ ಹಂಚಿಕೊಂಡು ಸುದ್ದಿ ಆಗುತ್ತಲೇ ಇರುತ್ತಾರೆ. ನಟಿ ಕಿಯಾರಾ ಅಡ್ವಾಣಿ ಟಾಪ್​ಲೆಸ್​ ಫೋಟೋ ಹಂಚಿಕೊಂಡು ವೈರಲ್​ ಆಗುವುದರ ಜತೆಗೆ ಟ್ರೋಲ್​ ಕೂಡ ಆಗಿದ್ದರು. ಈಗ ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು, ನೋಡಿದ ಅಭಿಮಾನಿಗಳು ಕ್ಲೀನ್​ ಬೋಲ್ಡ್​ ಆಗಿದ್ದಾರೆ! ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದಾರೆ. ಬೆನ್ನಿನ ಭಾಗವನ್ನು ಮಾತ್ರ ತೋರಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ. ಇನ್ನು, ಅವರ ನೋಟ ಕೂಡ ತುಂಬಾನೇ ಮಾದಕವಾಗಿದೆ.

ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಫೋಟೋ ನೋಡಿದ ಅಭಿಮಾನಿಗಳು ಅಕ್ಷರಶಃ ಸ್ಟನ್​ ಆಗಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳಿಗೆ ಟ್ರೋಲ್​ ಮಾಡುವುದಕ್ಕೂ ಮನಸ್ಸು ಬಂದಂತೆ ಕಾಣುತ್ತಿಲ್ಲ. ಹೀಗಾಗಿ, ಫೋಟೋದ ಬಗ್ಗೆ ಮೆಚ್ಚುಗೆಯ ಮಾತುಗಳು ಮಾತ್ರ ಹರಿದಾಡಿವೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾಕ್ವಲಿನ್ ಫರ್ನಾಂಡಿಸ್ ಕೈನಲ್ಲಿ ನಾಲ್ಕು ಸಿನಿಮಾಗಳಿವೆ. ಅಟ್ಯಾಕ್​, ಬೂತ್​ ಪೊಲೀಸ್​, ಸರ್ಕಸ್​, ಬಚ್ಚನ್​ ಪಾಂಡೇ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಬಚ್ಚನ್​ ಪಾಂಡೆ ಸಿನಿಮಾ 2022ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್ ಹೀರೋ. ಕೃತಿ ಸನನ್​ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದ ಮೂರು ಸಿನಿಮಾಗಳು ಇದೇ ವರ್ಷ ರಿಲೀಸ್​ ಆಗಬಹುದು.

ಇದನ್ನೂ ಓದಿ: Rihanna | ಪಾಪ್​ ತಾರೆ ರಿಹಾನ್ನಾ ಕೊರಳಲ್ಲಿ ಗಣೇಶನ ಹಾರ: ನಮ್ಮ ದೇವರಿಗೆ ಅವಮಾನ ಸಲ್ಲದು ಎಂದ ನೆಟ್ಟಿಗರು

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು