AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​

ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ.

ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ನೋಡಿ ಅಭಿಮಾನಿಗಳು ಕ್ಲೀನ್​ ಬೋಲ್ಡ್​
ಟಾಪ್​ಲೆಸ್ ಅವತಾರದಲ್ಲಿ ಜಾಕ್ವಲಿನ್
ರಾಜೇಶ್ ದುಗ್ಗುಮನೆ
|

Updated on: Mar 14, 2021 | 5:28 PM

Share

ಬಾಲಿವುಡ್​ ನಟಿಯರು ಬಿಕಿನಿ ಫೋಟೋ, ಟಾಪ್​ಲೆಸ್​ ಫೋಟೋಗಳನ್ನು ಆಗಾಗ ಹಂಚಿಕೊಂಡು ಸುದ್ದಿ ಆಗುತ್ತಲೇ ಇರುತ್ತಾರೆ. ನಟಿ ಕಿಯಾರಾ ಅಡ್ವಾಣಿ ಟಾಪ್​ಲೆಸ್​ ಫೋಟೋ ಹಂಚಿಕೊಂಡು ವೈರಲ್​ ಆಗುವುದರ ಜತೆಗೆ ಟ್ರೋಲ್​ ಕೂಡ ಆಗಿದ್ದರು. ಈಗ ನಟಿ ಜಾಕ್ವಲಿನ್ ಫರ್ನಾಂಡಿಸ್ ಟಾಪ್​ಲೆಸ್​ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದನ್ನು, ನೋಡಿದ ಅಭಿಮಾನಿಗಳು ಕ್ಲೀನ್​ ಬೋಲ್ಡ್​ ಆಗಿದ್ದಾರೆ! ಇನ್​ಸ್ಟಾಗ್ರಾಂನಲ್ಲಿ ಜಾಕ್ವಲಿನ್ ಈ ಫೋಟೋ ಅಪ್​ಲೋಡ್ ಮಾಡಿದ್ದಾರೆ. ಅವರು ಸೋಫಾ ಮೇಲೆ ಮಲಗಿದ್ದಾರೆ. ಬೆನ್ನಿನ ಭಾಗವನ್ನು ಮಾತ್ರ ತೋರಿದ್ದು, ಮೇಲ್ಭಾಗದಲ್ಲಿ ಒಂದೇ ಒಂದು ಬಟ್ಟೆ ಕೂಡ ಇಲ್ಲ. ಇನ್ನು, ಅವರ ನೋಟ ಕೂಡ ತುಂಬಾನೇ ಮಾದಕವಾಗಿದೆ.

ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಫೋಟೋ ನೋಡಿದ ಅಭಿಮಾನಿಗಳು ಅಕ್ಷರಶಃ ಸ್ಟನ್​ ಆಗಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳಿಗೆ ಟ್ರೋಲ್​ ಮಾಡುವುದಕ್ಕೂ ಮನಸ್ಸು ಬಂದಂತೆ ಕಾಣುತ್ತಿಲ್ಲ. ಹೀಗಾಗಿ, ಫೋಟೋದ ಬಗ್ಗೆ ಮೆಚ್ಚುಗೆಯ ಮಾತುಗಳು ಮಾತ್ರ ಹರಿದಾಡಿವೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾಕ್ವಲಿನ್ ಫರ್ನಾಂಡಿಸ್ ಕೈನಲ್ಲಿ ನಾಲ್ಕು ಸಿನಿಮಾಗಳಿವೆ. ಅಟ್ಯಾಕ್​, ಬೂತ್​ ಪೊಲೀಸ್​, ಸರ್ಕಸ್​, ಬಚ್ಚನ್​ ಪಾಂಡೇ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಬಚ್ಚನ್​ ಪಾಂಡೆ ಸಿನಿಮಾ 2022ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್ ಹೀರೋ. ಕೃತಿ ಸನನ್​ ಕೂಡ ಸಿನಿಮಾದಲ್ಲಿ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದ ಮೂರು ಸಿನಿಮಾಗಳು ಇದೇ ವರ್ಷ ರಿಲೀಸ್​ ಆಗಬಹುದು.

ಇದನ್ನೂ ಓದಿ: Rihanna | ಪಾಪ್​ ತಾರೆ ರಿಹಾನ್ನಾ ಕೊರಳಲ್ಲಿ ಗಣೇಶನ ಹಾರ: ನಮ್ಮ ದೇವರಿಗೆ ಅವಮಾನ ಸಲ್ಲದು ಎಂದ ನೆಟ್ಟಿಗರು

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?