AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್

ಕೊರೊನಾ ವೈರಸ್ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಅನೇಕ ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರಿಂದ ಕೆಲವರು ಮನೆಯಲ್ಲೇ ಕೂತಿದ್ದಾರೆ. ಇದಕ್ಕೆ ಜಾನ್ವಿ ಕಪೂರ್​ ಕೂಡ ಹೊರತಾಗಿಲ್ಲ.

ಫಿಲ್ಮ್​ಫೇರ್​ ವೇದಿಕೆ ಹತ್ತಲಾಗದೆ ಬೇಸರಗೊಂಡ ಜಾನ್ವಿ ಕಪೂರ್​ ಮಾಡಿದ್ದೇನು? ವಿಡಿಯೋ ವೈರಲ್
ಜಾಹ್ನವಿ ಕಪೂರ್
ರಾಜೇಶ್ ದುಗ್ಗುಮನೆ
|

Updated on: Apr 19, 2021 | 7:29 PM

Share

ಜಾನ್ವಿ ಕಪೂರ್​ ನಟಿ ಶ್ರೀದೇವಿ ಹಾಗೂ ನಿರ್ಮಾಪಕ ಬೋನಿ ಕಪೂರ್​ ಮಗಳು. ಸ್ಟಾರ್​ ಕುಡಿ ಎನ್ನುವ ಕಾರಣಕ್ಕೆ ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಆಫರ್​ಗಳು ಹರಿದು ಬಂದಿವೆ. ಆದರೆ ಅವರಿಗೆ ಯಶಸ್ಸು ಕೈಹಿಡಿದಿಲ್ಲ. ಈಗ ಜಾನ್ವಿಗೆ ಬೇಸರವೊಂದು ಕಾಡಿದೆ. ಇದನ್ನು ಅವರು ತಮ್ಮ ಸಾಮಾಜಿಕ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೊರೊನಾ ವೈರಸ್ ಎರಡನೆ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಅನೇಕ ಚಿತ್ರಗಳ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಇದರಿಂದ ಕೆಲವರು ಮನೆಯಲ್ಲೇ ಕೂತಿದ್ದಾರೆ. ಇದಕ್ಕೆ ಜಾನ್ವಿ ಕಪೂರ್​ ಕೂಡ ಹೊರತಾಗಿಲ್ಲ. ಅವರು ಸದ್ಯ ಗೆಳತಿಯರ ಜತೆ ಸಮಯ ಕಳೆಯುತ್ತಿದ್ದಾರೆ. ಈಗ ಅವರು ಹೊಸ ವಿಡಿಯೋ ಒಂದನ್ನು ಅಪ್​ಲೋಡ್​ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಜಾನ್ವಿ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ. ಅವರ ಗೆಳತಿ ಕೂಡ ಇವರಿಗೆ ಸಾತ್ ನೀಡಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ವಿಡಿಯೋಗೆ ಅವರು ನೀಡಿದ ಕ್ಯಾಪ್ಶನ್​ ಸಾಕಷ್ಟು ಗಮನಸೆಳೆಯುತ್ತಿದೆ. ಫಿಲ್ಮ್​​ಫೇರ್​​ ಸ್ಟೇಜ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಹೀಗಾಗಿ, ಕೊಳದ ಪಕ್ಕದಲ್ಲಿ ಡ್ಯಾನ್ಸ್​ ಮಾಡಬೇಕಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ ಜಾನ್ವಿ ಕಪೂರ್​​ಗೆ ಯಾಕೋ ಪದೇಪದೇ ಅದೃಷ್ಟ ಕೈ ಕೊಡುತ್ತಿದೆ. ನಟಿಸಿದ ಯಾವ ಸಿನಿಮಾಗಳೂ ಕೈ ಹಿಡಿಯುತ್ತಿಲ್ಲ. ಮೊದಲ ಸಿನಿಮಾ ‘ಧಡಕ್​’ ಬಳಿಕ ಅವರಿಗೆ ಮತ್ತೆ ದೊಡ್ಡ​ ಗೆಲುವು ಸಿಗಲೇ ಇಲ್ಲ. ‘ಗುಂಜನ್​ ಸಕ್ಸೇನಾ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತಾದರೂ ಸಿನಿಪ್ರಿಯರು ಅದಕ್ಕೆ ಮೆಚ್ಚುಗೆ ಸೂಚಿಸಿಲ್ಲ. ಇತ್ತೀಚೆಗೆ ತೆರೆಕಂಡ ರೂಹಿ ಸಿನಿಮಾ ಮೊದಲ ದಿನವೇ ಪೈರಸಿ ಹಾವಳಿಗೆ ತುತ್ತಾಗಿ ನೆಲಕಚ್ಚಿತು. ಆ ಯಾವ ಸೋಲುಗಳನ್ನೂ ಮನಸ್ಸಿಗೆ ಹಚ್ಚಿಕೊಳ್ಳದ ಜಾನ್ವಿ, ಸದ್ಯಕ್ಕೆ ವಿದೇಶದಲ್ಲಿ ಮೋಜು ಮಾಡುತ್ತಿದ್ದಾರೆ.

ಇದನ್ನೂ ಓದಿ: ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

2.74 ಲಕ್ಷ ಬೆಲೆಯ ಉಡುಪು ಧರಿಸಿದ ನಟಿ ಜಾಹ್ನವಿ ಕಪೂರ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ