AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ’; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್

‘ಪಠಾಣ್​' ಚಿತ್ರದಲ್ಲಿ ಶಾರುಖ್ ಖಾನ್​ ಎದುರು ವಿಲನ್ ಆಗಿ ಜಾನ್ ಅಬ್ರಹಾಂ ಕಾಣಿಸಿಕೊಂಡಿದ್ದಾರೆ. ‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ' ಎಂದು ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್ ಹೇಳಿದ್ದಾರೆ.

‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ'; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್
ಜಾನ್​ ಅಬ್ರಹಾಂ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 09, 2022 | 2:12 PM

Share

ಪಠಾಣ್(​pathan) ಚಿತ್ರದ ಟೀಸರ್​ ಈಗಾಗಲೇ ​ ರಿಲೀಸ್​ ಆಗಿದ್ದು . ಮಸ್ತ್​ ಆ್ಯಕ್ಷನ್​ನೊಂದಿಗೆ ಸಿಕ್ಸ್​ ಪ್ಯಾಕ್​ ಬಾಡಿಯೊಂದಿಗೆ ಶಾರುಖ್ ಖಾನ್​(shahrukh khan) ಕಾಣಿಸಿಕೊಂಡಿದ್ದಾರೆ.ಈ ಚಿತ್ರದ ಮೂಲಕ ಶಾರುಖ್ ಒಳ್ಳೆಯ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಿದೆ. ಶಾರುಖ್​ ಜೊತೆಯಾಗಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಸಿನಿಮಾ ಪಾತ್ರಗಳ ಬಗ್ಗೆ ಮಾತನಾಡುತ್ತಾ ನಿರ್ದೇಶಕ ಸಿದ್ಧಾರ್ಥ ಆನಂದ್ ‘ಪಠಾಣ್​ಗೆ ಸಮಾನವಾದ ಎತ್ತರದ ವಿಲನ್​ ಬೇಕಾಗಿತ್ತು ಅದಕ್ಕೆ ಸೂಟ್​ ಆಗುವಂತಹ ವಿಲನ್​ ಜಾನ್ ಅಬ್ರಹಾಂ‘(john abraham)ನನ್ನು ತಲೆಯಲ್ಲಿಟ್ಟುಕೊಂಡು ವಿಲನ್​ ಪಾತ್ರವನ್ನ ಬರೆಯಲಾಗಿದೆ ಎಂದಿದ್ದಾರೆ.

ಪಠಾಣ್ ಚಿತ್ರಕ್ಕೆ ವಿಲನ್​ ರೋಲ್​ಗಾಗಿ ಜಾನ್​ ಅಬ್ರಹಾಂನನ್ನು ತೆಗೆದುಕೊಳ್ಳುವಾಗ ಜನರು ಜಾನ್​ಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದರು. ಸಿನಿಮಾದಲ್ಲಿ ಅವರಿಬ್ಬರ ಫೈಟ್​​ ಸಿಕ್ವೇನ್ಸ್​ ತುಂಬಾ ಅದ್ಭುತವಾಗಿ ಮೂಡಿ ಬಂದಿದ್ದು ಪ್ರೇಕ್ಷಕರಿಗೆ ರೋಮಾಂಚಕವಾಗಲಿದೆ ಎಂದಿದ್ದಾರೆ. ಜನವರಿ 25 ರಂದು ಪಠಾಣ್​ ಸಿನಿಮಾವು ರಿಲೀಸ್ ಆಗುತ್ತಿದೆ. ಈ ಚಿತ್ರವು ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎನ್ನುವ ಲೆಕ್ಕಾಚಾರದ ಬಗ್ಗೆ ಚರ್ಚೆ ಶುರುವಾಗಿದೆ.

ಇನ್ನಷ್ಟು ಓದಿ:

ಇನ್ನು ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರ 4ನೇ ಚಿತ್ರ ಇದಾಗಿದೆ. ದೀಪಿಕಾ 2007 ರಲ್ಲಿ ಶಾರುಖ್ ಜೊತೆಯಾಗಿ ‘ಓಂ ಶಾಂತಿ ಓಂಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟರು. ಇದಾದ ಮೇಲೆ ‘ಹ್ಯಾಪಿ ನ್ಯೂ ಇಯರ್‘​ ಹಾಗೂ ‘ಚೆನ್ನೈ ಎಕ್ಸ್​ಪ್ರೆಸ್‘​ ಸಿನಿಮಾದಲ್ಲಿ ಇಬ್ಬರು ಜೊತೆಯಾಗಿ ನಟಿಸಿದ್ದು ಎಲ್ಲಾ 3 ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ್ದವು, ಇನ್ನು ಜಾನ್​ ಅಬ್ರಹಾಂ ಇದೇ ಮೊದಲ ಬಾರಿಗೆ ಶಾರುಖ್​ ಖಾನ್​ನೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ