AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ’; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್

‘ಪಠಾಣ್​' ಚಿತ್ರದಲ್ಲಿ ಶಾರುಖ್ ಖಾನ್​ ಎದುರು ವಿಲನ್ ಆಗಿ ಜಾನ್ ಅಬ್ರಹಾಂ ಕಾಣಿಸಿಕೊಂಡಿದ್ದಾರೆ. ‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ' ಎಂದು ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್ ಹೇಳಿದ್ದಾರೆ.

‘ಜಾನ್​ ಅಬ್ರಹಾಂ ನನ್ನ ಮೊದಲ ಮತ್ತು ಏಕೈಕ ಆಯ್ಕೆ'; ಪಠಾಣ್​ ನಿರ್ದೇಶಕ ಸಿದ್ಧಾರ್ಥ ಆನಂದ್
ಜಾನ್​ ಅಬ್ರಹಾಂ
TV9 Web
| Edited By: |

Updated on: Nov 09, 2022 | 2:12 PM

Share

ಪಠಾಣ್(​pathan) ಚಿತ್ರದ ಟೀಸರ್​ ಈಗಾಗಲೇ ​ ರಿಲೀಸ್​ ಆಗಿದ್ದು . ಮಸ್ತ್​ ಆ್ಯಕ್ಷನ್​ನೊಂದಿಗೆ ಸಿಕ್ಸ್​ ಪ್ಯಾಕ್​ ಬಾಡಿಯೊಂದಿಗೆ ಶಾರುಖ್ ಖಾನ್​(shahrukh khan) ಕಾಣಿಸಿಕೊಂಡಿದ್ದಾರೆ.ಈ ಚಿತ್ರದ ಮೂಲಕ ಶಾರುಖ್ ಒಳ್ಳೆಯ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಿದೆ. ಶಾರುಖ್​ ಜೊತೆಯಾಗಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ. ಸಿನಿಮಾ ಪಾತ್ರಗಳ ಬಗ್ಗೆ ಮಾತನಾಡುತ್ತಾ ನಿರ್ದೇಶಕ ಸಿದ್ಧಾರ್ಥ ಆನಂದ್ ‘ಪಠಾಣ್​ಗೆ ಸಮಾನವಾದ ಎತ್ತರದ ವಿಲನ್​ ಬೇಕಾಗಿತ್ತು ಅದಕ್ಕೆ ಸೂಟ್​ ಆಗುವಂತಹ ವಿಲನ್​ ಜಾನ್ ಅಬ್ರಹಾಂ‘(john abraham)ನನ್ನು ತಲೆಯಲ್ಲಿಟ್ಟುಕೊಂಡು ವಿಲನ್​ ಪಾತ್ರವನ್ನ ಬರೆಯಲಾಗಿದೆ ಎಂದಿದ್ದಾರೆ.

ಪಠಾಣ್ ಚಿತ್ರಕ್ಕೆ ವಿಲನ್​ ರೋಲ್​ಗಾಗಿ ಜಾನ್​ ಅಬ್ರಹಾಂನನ್ನು ತೆಗೆದುಕೊಳ್ಳುವಾಗ ಜನರು ಜಾನ್​ಗೆ ಒಳ್ಳೆಯ ಪ್ರತಿಕ್ರಿಯೆ ನೀಡಿದರು. ಸಿನಿಮಾದಲ್ಲಿ ಅವರಿಬ್ಬರ ಫೈಟ್​​ ಸಿಕ್ವೇನ್ಸ್​ ತುಂಬಾ ಅದ್ಭುತವಾಗಿ ಮೂಡಿ ಬಂದಿದ್ದು ಪ್ರೇಕ್ಷಕರಿಗೆ ರೋಮಾಂಚಕವಾಗಲಿದೆ ಎಂದಿದ್ದಾರೆ. ಜನವರಿ 25 ರಂದು ಪಠಾಣ್​ ಸಿನಿಮಾವು ರಿಲೀಸ್ ಆಗುತ್ತಿದೆ. ಈ ಚಿತ್ರವು ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಬಹುದು ಎನ್ನುವ ಲೆಕ್ಕಾಚಾರದ ಬಗ್ಗೆ ಚರ್ಚೆ ಶುರುವಾಗಿದೆ.

ಇನ್ನಷ್ಟು ಓದಿ:

ಇನ್ನು ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅವರ 4ನೇ ಚಿತ್ರ ಇದಾಗಿದೆ. ದೀಪಿಕಾ 2007 ರಲ್ಲಿ ಶಾರುಖ್ ಜೊತೆಯಾಗಿ ‘ಓಂ ಶಾಂತಿ ಓಂಚಿತ್ರದ ಮೂಲಕ ಬಾಲಿವುಡ್​ಗೆ ಎಂಟ್ರಿ ಕೊಟ್ಟರು. ಇದಾದ ಮೇಲೆ ‘ಹ್ಯಾಪಿ ನ್ಯೂ ಇಯರ್‘​ ಹಾಗೂ ‘ಚೆನ್ನೈ ಎಕ್ಸ್​ಪ್ರೆಸ್‘​ ಸಿನಿಮಾದಲ್ಲಿ ಇಬ್ಬರು ಜೊತೆಯಾಗಿ ನಟಿಸಿದ್ದು ಎಲ್ಲಾ 3 ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ್ದವು, ಇನ್ನು ಜಾನ್​ ಅಬ್ರಹಾಂ ಇದೇ ಮೊದಲ ಬಾರಿಗೆ ಶಾರುಖ್​ ಖಾನ್​ನೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಹೆಚ್ಚಿನ ಮನರಂಜನಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ