AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megha Shetty: ಜೊತೆ-ಜೊತೆಯಲಿ ಸುಂದರಿ ಮೇಘಾ ಶೆಟ್ಟಿಯ ಕಣ್ಮನ ಸೆಳೆವ ಚಿತ್ರಗಳು

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Feb 27, 2023 | 3:50 PM

Share
ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
ಮೇಘಾ ಶೆಟ್ಟಿ ಜೊತೆ ಜೊತೆ ಧಾರಾವಾಹಿಯ ಜೊತೆಗೆ ಆಪರೇಷನ್ ಲಂಡನ್ ಕೆಫೆ, ಧನ್ವೀರ್ ಗೌಡ ಜೊತೆಗೆ ಕೈವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮೇಘಾ ಶೆಟ್ಟಿ ಜೊತೆ ಜೊತೆ ಧಾರಾವಾಹಿಯ ಜೊತೆಗೆ ಆಪರೇಷನ್ ಲಂಡನ್ ಕೆಫೆ, ಧನ್ವೀರ್ ಗೌಡ ಜೊತೆಗೆ ಕೈವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

2 / 6
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಅವರಿಗೆ ಇನ್​ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಅವರಿಗೆ ಇನ್​ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳಿದ್ದಾರೆ.

3 / 6
ಮೇಘಾ ಶೆಟ್ಟಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಅದೇ ತಿಂಗಳಲ್ಲಿ ಮೇಘಾ ಶೆಟ್ಟಿ ನಟನೆಯ ಮತ್ತೊಂದು ಕನ್ನಡ ಸಿನಿಮಾ ತ್ರಿಬಲ್ ರೈಡಿಂಗ್ ಸಹ ಬಿಡುಗಡೆ ಆಗಿತ್ತು.

ಮೇಘಾ ಶೆಟ್ಟಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಅದೇ ತಿಂಗಳಲ್ಲಿ ಮೇಘಾ ಶೆಟ್ಟಿ ನಟನೆಯ ಮತ್ತೊಂದು ಕನ್ನಡ ಸಿನಿಮಾ ತ್ರಿಬಲ್ ರೈಡಿಂಗ್ ಸಹ ಬಿಡುಗಡೆ ಆಗಿತ್ತು.

4 / 6
ಜೊತೆ-ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಬಹು ಬೇಗ ಸಿನಿಮಾಗಳಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಜೊತೆ-ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಬಹು ಬೇಗ ಸಿನಿಮಾಗಳಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 6
ಕಿರುತೆರೆ, ಹಿರಿತೆರೆ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ಶೆಟ್ಟಿ, ಮಾಡೆಲಿಂಗ್​ನಲ್ಲೂ ಎತ್ತಿದ ಕೇ. ಅವರ ಇನ್​ಸ್ಟಾಗ್ರಾಂ ಚಿತ್ರಗಳೇ ಅದಕ್ಕೆ ಸಾಕ್ಷಿ.

ಕಿರುತೆರೆ, ಹಿರಿತೆರೆ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ಶೆಟ್ಟಿ, ಮಾಡೆಲಿಂಗ್​ನಲ್ಲೂ ಎತ್ತಿದ ಕೇ. ಅವರ ಇನ್​ಸ್ಟಾಗ್ರಾಂ ಚಿತ್ರಗಳೇ ಅದಕ್ಕೆ ಸಾಕ್ಷಿ.

6 / 6
Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ