AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megha Shetty: ಜೊತೆ-ಜೊತೆಯಲಿ ಸುಂದರಿ ಮೇಘಾ ಶೆಟ್ಟಿಯ ಕಣ್ಮನ ಸೆಳೆವ ಚಿತ್ರಗಳು

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Feb 27, 2023 | 3:50 PM

Share
ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾನಲ್ಲಿ ಸಕ್ರಿಯವಾಗಿರುವ ನಟಿ ಮೇಘಾ ಶೆಟ್ಟಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 6
ಮೇಘಾ ಶೆಟ್ಟಿ ಜೊತೆ ಜೊತೆ ಧಾರಾವಾಹಿಯ ಜೊತೆಗೆ ಆಪರೇಷನ್ ಲಂಡನ್ ಕೆಫೆ, ಧನ್ವೀರ್ ಗೌಡ ಜೊತೆಗೆ ಕೈವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮೇಘಾ ಶೆಟ್ಟಿ ಜೊತೆ ಜೊತೆ ಧಾರಾವಾಹಿಯ ಜೊತೆಗೆ ಆಪರೇಷನ್ ಲಂಡನ್ ಕೆಫೆ, ಧನ್ವೀರ್ ಗೌಡ ಜೊತೆಗೆ ಕೈವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

2 / 6
ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಅವರಿಗೆ ಇನ್​ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಅವರಿಗೆ ಇನ್​ಸ್ಟಾಗ್ರಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಫಾಲೋವರ್​ಗಳಿದ್ದಾರೆ.

3 / 6
ಮೇಘಾ ಶೆಟ್ಟಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಅದೇ ತಿಂಗಳಲ್ಲಿ ಮೇಘಾ ಶೆಟ್ಟಿ ನಟನೆಯ ಮತ್ತೊಂದು ಕನ್ನಡ ಸಿನಿಮಾ ತ್ರಿಬಲ್ ರೈಡಿಂಗ್ ಸಹ ಬಿಡುಗಡೆ ಆಗಿತ್ತು.

ಮೇಘಾ ಶೆಟ್ಟಿ ನಟಿಸಿರುವ ದಿಲ್ ಪಸಂದ್ ಸಿನಿಮಾ ಕಳೆದ ವರ್ಷ ನವೆಂಬರ್​ನಲ್ಲಿ ಬಿಡುಗಡೆ ಆಗಿತ್ತು. ಅದೇ ತಿಂಗಳಲ್ಲಿ ಮೇಘಾ ಶೆಟ್ಟಿ ನಟನೆಯ ಮತ್ತೊಂದು ಕನ್ನಡ ಸಿನಿಮಾ ತ್ರಿಬಲ್ ರೈಡಿಂಗ್ ಸಹ ಬಿಡುಗಡೆ ಆಗಿತ್ತು.

4 / 6
ಜೊತೆ-ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಬಹು ಬೇಗ ಸಿನಿಮಾಗಳಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಜೊತೆ-ಜೊತೆಯಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದುಕೊಂಡ ನಟಿ ಮೇಘಾ ಶೆಟ್ಟಿ ಬಹು ಬೇಗ ಸಿನಿಮಾಗಳಲ್ಲಿಯೂ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

5 / 6
ಕಿರುತೆರೆ, ಹಿರಿತೆರೆ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ಶೆಟ್ಟಿ, ಮಾಡೆಲಿಂಗ್​ನಲ್ಲೂ ಎತ್ತಿದ ಕೇ. ಅವರ ಇನ್​ಸ್ಟಾಗ್ರಾಂ ಚಿತ್ರಗಳೇ ಅದಕ್ಕೆ ಸಾಕ್ಷಿ.

ಕಿರುತೆರೆ, ಹಿರಿತೆರೆ ಎರಡರಲ್ಲೂ ಬ್ಯುಸಿಯಾಗಿರುವ ಮೇಘಾ ಶೆಟ್ಟಿ, ಮಾಡೆಲಿಂಗ್​ನಲ್ಲೂ ಎತ್ತಿದ ಕೇ. ಅವರ ಇನ್​ಸ್ಟಾಗ್ರಾಂ ಚಿತ್ರಗಳೇ ಅದಕ್ಕೆ ಸಾಕ್ಷಿ.

6 / 6
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು