AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ. ಎನ್​ಟಿಆರ್ ಹೇಳಿರೋ ಈ ಹೋಟೆಲ್​ಗಳಲ್ಲಿ ಬಿರಿಯಾನಿ ಟ್ರೈ ಮಾಡಿ

ಜೂನಿಯರ್ ಎನ್‌ಟಿಆರ್ ಅವರು ತಮ್ಮ ನೆಚ್ಚಿನ ಹೈದರಾಬಾದ್ ಮತ್ತು ತೆಲಂಗಾಣದ ಹೋಟೆಲ್‌ಗಳನ್ನು ಹಂಚಿಕೊಂಡಿದ್ದಾರೆ. ಶಾದಾಬ್, ಸಾಂಪ್ರದಾಯಿಕ ಆಂಧ್ರಾ ಫುಡ್ ಸ್ಪೈಸ್ ವೆನ್ಯೂ ಮತ್ತು ಕಾಕತೀಯ ಮೆಸ್‌ಗಳನ್ನು ಅವರು ಶಿಫಾರಸು ಮಾಡಿದ್ದಾರೆ. ಅವರು ಬಿರಿಯಾನಿ ಮತ್ತು ತೆಲಂಗಾಣದ ಸ್ಪೈಸ್‌ಗಳನ್ನು ರುಚಿ ನೋಡಲು ಸಲಹೆ ನೀಡಿದ್ದಾರೆ. ಈ ಹೋಟೆಲ್‌ಗಳು ರುಚಿಕರವಾದ ಆಹಾರವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಜೂ. ಎನ್​ಟಿಆರ್ ಹೇಳಿರೋ ಈ ಹೋಟೆಲ್​ಗಳಲ್ಲಿ ಬಿರಿಯಾನಿ ಟ್ರೈ ಮಾಡಿ
ಜೂನಿಯರ್ ಎನ್​ಟಿಆರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Apr 10, 2025 | 7:53 AM

Share

ಜೂನಿಯರ್ ಎನ್​ಟಿಆರ್ (Jr. NTR) ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಅವರು ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಇದರ ಜೊತೆಗೆ ತಿನ್ನೋದಕ್ಕೆ ಏನೂ ಕಡಿಮೆ ಮಾಡಿಕೊಳ್ಳುವುದಿಲ್ಲ. ಅವರು ಜಿಮ್​ನಲ್ಲಿ ವರ್ಕೌಟ್ ಮಾಡಿದ್ದಕ್ಕಿಂತ ಹೆಚ್ಚು ಆಹಾರ ಸೇವನೆ ಮಾಡುತ್ತಾರೆ. ಆದರೆ, ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಎನ್​ಟಿಆರ್ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಅವರು ಆಂಧ್ರ ಹಾಗೂ ತೆಲಂಗಾಣ ಆಹಾರಗಳ ಬಗ್ಗೆ ರೆಕಮಂಡೇಷನ್ ನೀಡಿದ್ದಾರೆ. ಅವರು ಎಲ್ಲೆಲ್ಲಿ ಆಹಾರ ಸೇವನೆ ಮಾಡಿದ್ದಾರೆ ಎಂಬುದನ್ನು ಹೇಳಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರು ವಿವಿಧ ಕಡೆಗಳಲ್ಲಿ ತೆರಳುತ್ತಾ ಇರುತ್ತಾರೆ. ಈ ಸಂದರ್ಭದಲ್ಲಿ ಅವರು ವಿವಿಧ ಆಹಾರಗಳ ಟೇಸ್ಟ್ ಮಾಡುತ್ತಾರೆ. ಇನ್ನು ಅವರು ಹೈದರಾಬಾದ್​​ನವರೇ ಆಗಿರುವುದರಿಂದ ಅಲ್ಲಿನ ಆಹಾರಾಗಳನ್ನು ಅವರು ಸೇವನೆ ಮಾಡಿದ್ದಾರೆ. ಮತ್ತು ಜನರಿಗೆ ಅದರ ಬಗ್ಗೆ ಹೇಳಿದ್ದಾರೆ. ಮಿಸ್ ಮಾಡದೆ ಅಲ್ಲಿ ತಿನ್ನುವಂತೆ ಕೋರಿದ್ದಾರೆ.

ಇದನ್ನೂ ಓದಿ
Image
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿ ಜೊತೆಯೇ ಸಿನಿಮಾ ವೀಕ್ಷಿಸಿದ ದರ್ಶನ್
Image
‘ಕರ್ನಾಟಕ ಜನತೆಗಾಗಿ ಸಿನಿಮಾ ಮಾಡೋದು, ಪ್ಯಾನ್​ ಇಂಡಿಯಾಗಾಗಿ ಅಲ್ಲ’; ದರ್ಶನ್
Image
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
Image
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ

‘ಹೈದರಾಬಾದ್​​ನಲ್ಲಿ ಹೈದರಾಬಾದಿ ಬಿರಿಯಾನಿ ತಿನ್ನಬೇಕು. ಅದಕ್ಕಿಂತ ಹೆಚ್ಚಿನ ಫೇಮಸ್​ ಆದುದ್ದು ಮತ್ತೊಂದಿಲ್ಲ. ಹೈದರಾಬಾದ್​ನ ಹಳೆಯ ಹೋಟೆಲ್ ಶಾದಾಬ್ ಚೆನ್ನಾಗಿದೆ. ಒಳ್ಳೆಯ ಬಿರಿಯಾನಿ ಸಿಗುತ್ತದೆ. ಸಾಂಪ್ರದಾಯಕಿ ಆಂಧ್ರಾ ಫುಡ್ ಸ್ಪೈಸ್ ವೆನ್ಯೂ ಅಂತಿದೆ ಅಲ್ಲಿದೆ. ಕಾಕತೀಯ ಮೆಸ್ ಇದೆ. ಅದೂ ಚೆನ್ನಾಗಿದೆ. ತೆಲಂಗಾಣ ಫುಡ್ ಊಟ ಮಾಡಬೇಕು ಎಂದರೆ ತೆಂಗಾಣ ಸ್ಪೈಸ್ ನನ್ನ ರೆಕಮಂಡೇಷನ್’ ಎಂದಿದ್ದಾರೆ ಅವರು.

ಜೂನಿಯರ್ ಎನ್​ಟಿಆರ್​ ಅವರು ‘ವಾರ್ 2’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಹೃತಿಕ್ ರೋಷನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ‘ವಾರ್ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಲಿದೆ ಅನ್ನೋದು ವಿಶೇಷ. ಇದಲ್ಲದೆ, ‘ದೇವರ 2’ ಅಪ್​ಡೇಟ್ ಸಿಗುತ್ತಿದೆ.

ಇದನ್ನೂ ಓದಿ: ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಜೂನಿಯರ್ ಎನ್​ಟಿಆರ್ ಅವರು ಪ್ರಶಾಂತ್ ನೀಲ್ ಅವರ ಸಿನಿಮಾ ಕೆಲಸದಲ್ಲೂ  ತೊಡಗಿಕೊಳ್ಳಬೇಕಿದೆ.  ಫೆಬ್ರವರಿ ಮಧ್ಯ ಭಾಗದಲ್ಲಿ ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಚಿತ್ರೀಕರಣ ಆರಂಭಿಸಿದ್ದಾರೆ. ಬರೋಬ್ಬರಿ 2 ಸಾವಿರ ಮಂದಿ ಜೂನಿಯರ್​ ಆರ್ಟಿಸ್ಟ್​ಗಳ ಜೊತೆ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿತ್ತು. ಈಗ ಅವರು ಚಿತ್ರೀಕರಣದಲ್ಲಿ ಭಾಗಿಯಾಗುವ ಸಮಯ ಬಂದಿದೆ. ಏಪ್ರಿಲ್ 22ರಂದು ಜೂನಿಯರ್​ ಎನ್​ಟಿಆರ್​ ಅವರು ಶೂಟಿಂಗ್​ ಸೆಟ್​ಗೆ ಸೇರಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!