AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಪ್ರಭಾಸ್, ಕಮಲ್ ಹಾಸನ್, ಅಮಿತಾಭ್ ಬಚ್ಚನ್  ಮೊದಲಾದವರು ಅಭಿನಯಿಸಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.  

ಬಂಗಾರದ ಬೆಳೆ ತೆಗೆದ ‘ಕಲ್ಕಿ’; ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ಪ್ರಭಾಸ್ ಸಿನಿಮಾ
ಕಲ್ಕಿ 2898 ಎಡಿ
ರಾಜೇಶ್ ದುಗ್ಗುಮನೆ
|

Updated on:Jul 01, 2024 | 6:56 AM

Share

‘ಕಲ್ಕಿ 2898 ಎಡಿ’  ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಸಿನಿಮಾ ಜೂನ್ 27ರಂದು ಬಿಡುಗಡೆ ಆಗಿದೆ. ಸದ್ಯ ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು ಭಾರತದ ಬಾಕ್ಸ್ ಆಫೀಸ್​ನಲ್ಲಿ 300 ಕೋಟಿ ರೂಪಾಯಿ ಗಳಿಸುವತ್ತ ಹೆಜ್ಜೆ ಇಟ್ಟಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಸಿನಿಮಾದ ಕಲೆಕ್ಷನ್ ಭರ್ಜರಿ ಆಗುತ್ತಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹಾಕಿದ ಹಣ ಬಂದ ಖುಷಿಯಲ್ಲಿ ಚಿತ್ರತಂಡ ಇದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆ ಕಂಡಿದೆ. ಎಲ್ಲಾ ಭಾಷೆಗಳಿಂದ ಚಿತ್ರ ಭಾರತದಲ್ಲಿ 300 ಕೋಟಿ ಬಾಚಿದೆ. ಭಾನುವಾರ ಈ ಸಿನಿಮಾ 83.2 ಕೋಟಿ ರೂಪಾಯಿ ಗಳಿಸಿದೆ.

‘ಕಲ್ಕಿ 2898 ಎಡಿ’ ಚಿತ್ರ ಮೂರು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 415 ಕೋಟಿ ರೂಪಾಯಿ ಬಾಚಿಕೊಂಡಿತ್ತು. ನಾಲ್ಕನೇ ದಿನದ ವಿಶ್ವ ಮಾರುಕಟ್ಟೆ ಲೆಕ್ಕಾಚಾರ ಇನ್ನಷ್ಟೇ ಹೊರಬೀಳಬೇಕಿದೆ. ಅದನ್ನೂ ಸೇರಿದರೆ ಸಿನಿಮಾದ ಗಳಿಕೆ ವಿಶ್ವಮಟ್ಟದಲ್ಲಿ 500 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ಬ್ಯಾಡ್ ನ್ಯೂಸ್

ಸದ್ಯ ಬಂದಿರೋದು ಮೊದಲನೆಯ ಭಾಗ ಮಾತ್ರ. ಎರಡನೇ ಭಾಗ ಕೂಡ ಬರಬೇಕಿದೆ. ಈ ಚಿತ್ರದ ಎರಡನೇ ಭಾಗದ ಶೂಟಿಂಗ್ ಶೇ. 60 ಪೂರ್ಣಗೊಂಡಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರವನ್ನು ಹಿಂದಿ ಮಂದಿ ಕೂಡ ಸಖತ್ ಇಷ್ಟಪಟ್ಟಿದ್ದಾರೆ. ಅಲ್ಲಿಯೂ ಚಿತ್ರ ಭರ್ಜರಿ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Mon, 1 July 24

Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ