ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ಹಿಟ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಟ್ಟಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ಈ ಸಿನಿಮಾ ವಿಶ್ವಾದ್ಯಂತ ಭರ್ಜರಿ ಗಳಿಕೆ ಮಾಡಿದೆ.

ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?
ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ’; ಒಟ್ಟೂ ಗಳಿಕೆ ಎಷ್ಟು?
Follow us
|

Updated on: Jul 02, 2024 | 7:43 AM

‘ಕಲ್ಕಿ 2898 ಎಡಿ’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ವಾರಾಂತ್ಯದಲ್ಲಿ ಈ ಚಿತ್ರ ಒಳ್ಳೆಯ ಗಳಿಕೆ ಮಾಡಿತ್ತು. ಮೊದಲ ಸೋಮವಾರ (ಜುಲೈ 1) ಈ ಚಿತ್ರದ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಕಾಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಈ ಚಿತ್ರ ಸೋಮವಾರ ವಿಶ್ವಾದ್ಯಂತ 84 ಕೋಟಿ ರೂಪಾಯಿ ಬಾಚಿಕೊಂಡಿದೆ. ವಾರದ ದಿನ ಇಷ್ಟೊಂದು ಗಳಿಕೆ ಮಾಡಿದ್ದು ಅನೇಕರಿಗೆ ಅಚ್ಚರಿ ಎನಿಸಿದೆ. ಸಿನಿಮಾದ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಚಿತ್ರ ಅನಾಯಾಸವಾಗಿ 1000 ಕೋಟಿ ರೂಪಾಯಿ ತಲುಪಲಿದೆ.

ಸೋಮವಾರ ‘ಕಲ್ಕಿ 2898 ಎಡಿ’ ಸಿನಿಮಾ ಭಾರತದಲ್ಲಿ 34.6 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿಶ್ವ ಮಟ್ಟದಲ್ಲಿ 45-50 ಕೋಟಿ ರೂಪಾಯಿ ಬಾಚಿದೆ. ಈ ಮೂಲಕ ಒಟ್ಟೂ ಗಳಿಕೆ 635 ಕೋಟಿ ರೂಪಾಯಿ ಆಗಿದೆ. ‘ಕಲ್ಕಿ 2898 ಎಡಿ’ ಚಿತ್ರ ಜೂನ್ 27ರಂದು ಬಿಡುಗಡೆ ಕಂಡಿದೆ.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ವಿಚಾರದಲ್ಲಿ ಕನ್ನಡಿಗರಿಗೆ ಮೋಸ; KVN ಸಂಸ್ಥೆಗೆ ಛೀಮಾರಿ

‘ಕಲ್ಕಿ 2898 ಎಡಿ’ ಚಿತ್ರ ಮೊದಲ ದಿನವೇ ವಿಶ್ವಾದ್ಯಂತ 191 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಮೂಲಕ ಮೊದಲ ದಿನದ ಕಲೆಕ್ಷನ್ ವಿಚಾರದಲ್ಲಿ ‘ಕೆಜಿಎಫ್ 2’, ‘ಸಲಾರ್’, ‘ಲಿಯೋ’ ಮೊದಲಾದ ಚಿತ್ರಗಳನ್ನು ಹಿಂದಿಕ್ಕಿದೆ. ಈ ಮೂಲಕ ದಾಖಲೆ ಬರೆದಿದೆ.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಮೊದಲಾದವರು ನಟಿಸಿದ್ದಾರೆ. ಆರ್​ಜಿವಿ, ದುಲ್ಕರ್ ಸಲ್ಮಾನ್ ಸೇರಿ ಅನೇಕರು ಅತಿಥಿ ಪಾತ್ರ ಮಾಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನಿ ದತ್ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ