Kalki 2898 AD BO Collection: ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದ ಗಳಿಕೆ ಎಷ್ಟು? ಸೃಷ್ಟಿ ಆಗಲಿದೆ ದಾಖಲೆ?

Kalki 2898 AD First Day Box Office Collection: ‘ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಸಿನಿಮಾದ ಕಥೆ ಕುರುಕ್ಷೇತ್ರದ ಯುದ್ಧದ ಬಳಿಕ ‘ಕಲ್ಕಿ 2898 ಎಡಿ’ ಆರಂಭ ಆಗುತ್ತದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿರುವುದರಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎನ್ನಲಾಗಿದೆ.

Kalki 2898 AD BO Collection: ಕಲ್ಕಿ 2898 ಎಡಿ ಸಿನಿಮಾ ಮೊದಲ ದಿನದ ಗಳಿಕೆ ಎಷ್ಟು? ಸೃಷ್ಟಿ ಆಗಲಿದೆ ದಾಖಲೆ?
‘ಕಲ್ಕಿ 2898 ಎಡಿ’ ಸಿನಿಮಾ ಪೋಸ್ಟರ್​
Follow us
| Updated By: Digi Tech Desk

Updated on:Jun 27, 2024 | 12:00 PM

‘ಕಲ್ಕಿ 2898 ಎಡಿ’ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಅಭಿಮಾನಿಗಳು ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ ಇದೆ. ಹೀಗಾಗಿ ಸಿನಿಮಾಗೆ ದೊಡ್ಡ ಮಟ್ಟದ ಗಳಿಕೆ ಅಗತ್ಯವಿದೆ. ಈ ಚಿತ್ರ ಮೊದಲ ದಿನ ಎಷ್ಟು ಗಳಿಕೆ ಮಾಡಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಇದಕ್ಕೆ ಬಾಕ್ಸ್ ಆಫೀಸ್ ಪಂಡಿತರು ಒಂದು ಲೆಕ್ಕ ಕೊಟ್ಟಿದ್ದಾರೆ. ಈ ಚಿತ್ರ ಮೊದಲ ದಿನ 200 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ನಾಗ್ ಅಶ್ವಿನ್ ‘ಕಲ್ಕಿ 2898 ಎಡಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ಜೊತೆ ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ದುಲ್ಖರ್ ಸಲ್ಮಾನ್, ರಾಮ್ ಗೋಪಾಲ್ ವರ್ಮಾ ಮೊದಲಾದವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರದ ಗಳಿಕೆ ವಿಶ್ವಾದ್ಯಂತ 200 ಕೋಟಿ ರೂಪಾಯಿ ಗಳಿಸಲಿದೆ ಎಂದು ಅಂದಾಜಿಸಲಾಗಿದೆ.

ನಾಗ್ ಅಶ್ವಿನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಕುರುಕ್ಷೇತ್ರದ ಯುದ್ಧದ ಬಳಿಕ ‘ಕಲ್ಕಿ 2898 ಎಡಿ’ ಸಿನಿಮಾದ ಕಥೆ ಆರಂಭ ಆಗುತ್ತದೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಕ್ಕಿರುವುದರಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎನ್ನಲಾಗಿದೆ.

ಇದನ್ನೂ ಓದಿ:  ಹೇಗಿದೆ ‘ಕಲ್ಕಿ 2898 ಎಡಿ’ ಸಿನಿಮಾ? ಇಲ್ಲಿದೆ ಮೊದಲಾರ್ಧದ ವಿಮರ್ಶೆ

‘ಕಲ್ಕಿ 2898 ಎಡಿ’ ಸಿನಿಮಾ ವಿದೇಶದಲ್ಲಿ 60-70 ಕೋಟಿ ರೂಪಾಯಿ ಗಳಿಕೆ ಮಾಡಬಹುದು ಎನ್ನಲಾಗಿದೆ. ಭಾರತದಲ್ಲಿ ಈ ಚಿತ್ರ 130-140 ಕೋಟಿ ರೂಪಾಯಿ ಬಾಚಿಕೊಳ್ಳಬಹುದು ಎನ್ನಲಾಗಿದೆ. ಈ ಮೂಲಕ ವಿಶ್ವ ಮಾರುಕಟ್ಟೆಯಲ್ಲಿ ಚಿತ್ರ 200 ಕೋಟಿ ರೂಪಾಯಿ ಗಳಿಸಬಹುದು ಎನ್ನಲಾಗಿದೆ.

ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರಗಳು

ಬಾಹುಬಲಿ 2: 214.5 ಕೋಟಿ ರೂಪಾಯಿ

ಆರ್​ಆರ್​ಆರ್​: 223 ಕೋಟಿ ರೂಪಾಯಿ

ಸಲಾರ್: 165.3 ಕೋಟಿ ರೂಪಾಯಿ

ಕೆಜಿಎಫ್ 2: 162.9 ಕೋಟಿ ರೂಪಾಯಿ

ಲಿಯೋ: 142.8 ಕೋಟಿ ರೂಪಾಯಿ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:42 am, Thu, 27 June 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ