AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್

ಮಾರ್ಚ್ 8 ಮಹಾಶಿವರಾತ್ರಿ. ಈ ವಿಶೇಷ ದಿನಕ್ಕೆ ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಮಾಡಲಾಗಿದೆ. ಅದೇ ರೀತಿ ಪ್ರಭಾಸ್ ಅವರ ‘ಕಲ್ಕಿ 2898 ಎಡಿ’ ಚಿತ್ರದ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ.

ಭೈರವನಾಗಿ ಎಂಟ್ರಿಕೊಟ್ಟ ಪ್ರಭಾಸ್; ವೈರಲ್ ಆಯ್ತು ‘ಕಲ್ಕಿ 2898 ಎಡಿ’ ಚಿತ್ರದ ಹೊಸ ಪೋಸ್ಟರ್
ಪ್ರಭಾಸ್
ರಾಜೇಶ್ ದುಗ್ಗುಮನೆ
|

Updated on: Mar 09, 2024 | 6:57 AM

Share

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈ ಚಿತ್ರದ ಮೇಲೆ ಇರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯ ಪೋಸ್ಟರ್ ಒಂದನ್ನು ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಲುಕ್ ಗಮನ ಸೆಳೆದಿದೆ. ಅಷ್ಟೇ ಅಲ್ಲ ಪ್ರಭಾಸ್ ಅವರ ಪಾತ್ರದ ಹೆಸರು ಕೂಡ ರಿವೀಲ್ ಆಗಿದೆ. ಪ್ರಭಾಸ್ ಅವರು ಭೈರವನಾಗಿ ಮಿಂಚಲಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಮಾರ್ಚ್ 8 ಮಹಾಶಿವರಾತ್ರಿ. ಎಲ್ಲರೂ ಶಿವನ ಆರಾಧನೆ ಮಾಡಿದ್ದಾರೆ. ಈ ವಿಶೇಷ ದಿನದಂದು ಹಲವು ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಅದೇ ರೀತಿ ಪ್ರಭಾಸ್ ಅವರ ಲುಕ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಪ್ರಭಾಸ್ ಅವರ ಮುಖ ರಿವೀಲ್ ಆಗಿಲ್ಲ. ಈ ಪೋಸ್ಟರ್​ಗೆ ‘ಅವನ ಹೆಸರು ಭೈರವ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೋಗೆ 10 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

ಇದನ್ನೂ ಓದಿ: ರಿವೀಲ್ ಆಯ್ತು ಅಮಿತಾಭ್ ಬಚ್ಚನ್ ಬ್ಯಾಂಕ್ ಬ್ಯಾಲೆನ್ಸ್; ಲೆಕ್ಕ ಮಾಡೋಕೆ ಎರಡು ಕೈ ಬೇಕು

ಈಗಾಗಲೇ ‘ಕಲ್ಕಿ 2898 ಎಡಿ’ ಸಿನಿಮಾ ಕಥೆಯ ಬಗ್ಗೆ ನಾಗ್ ಅಶ್ವಿನ್ ಅವರು ಹಿಂಟ್ ನೀಡಿದ್ದಾರೆ. ಸಿನಿಮಾದ ಟೈಮ್​ಲೈನ್ ಮಹಾಭಾರತದ ಜೊತೆ ಕನೆಕ್ಟ್ ಆಗಿರಲಿದೆ ಎಂದು ಅವರು ಹೇಳಿದ್ದಾರೆ. ‘ಈ ಚಿತ್ರದ ಕಥೆ ಮಹಾಭಾರತದ ಜೊತೆ ಆರಂಭ ಆಗಲಿದೆ ಹಾಗೂ ಕಲ್ಕಿ 2898 ಎಡಿಯಲ್ಲಿ ಕೊನೆಗೊಳ್ಳಲಿದೆ. ಸಿನಿಮಾದ ಕಥೆ ಆರು ಸಾವಿರ ವರ್ಷ ಸಾಗಲಿದೆ. ಕೃಷ್ಣನ ಅವತಾರವೂ ಇರಲಿದೆ’ ಎಂದಿದ್ದಾರೆ ಅವರು.

ಕಲ್ಕಿ ಕುರಿತ ಪೋಸ್ಟ್

‘ಕಲ್ಕಿ 2898 ಎಡಿ’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಹಲವು ವರ್ಷಗಳಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್