‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ
ಕಲ್ಕಿ 2898 AD
Follow us
|

Updated on: Jun 11, 2024 | 7:30 AM

‘ಕಲ್ಕಿ 2898 ಎಡಿ’ ಸಿನಿಮಾದ (Kalki 2898 AD) ಟ್ರೇಲರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಚಿತ್ರವನ್ನು ತಯಾರಿಸಲು ಯಾಕಿಷ್ಟು ದೀರ್ಘ ಸಮಯ ಹಿಡಿಯಿತು ಎಂಬುದು ಟ್ರೇಲರ್ ನೋಡಿದ ಬಳಿಕ ಮನದಟ್ಟಾಗುತ್ತದೆ. ಎಲ್ಲರೂ ಟ್ರೇಲರ್ ನೋಡಿ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಮೊದಲಾದವರ ಪಾತ್ರದ ಝಲಕ್ ನೀಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

ಸಿನಿಮಾದ ಗ್ರಾಫಿಕ್ಸ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಪಾತ್ರ ಸೂಪರ್ ಹೀರೋ ಮಾದರಿಯಲ್ಲಿ ಮೂಡಿ ಬಂದಿದೆ. ಇಲ್ಲಿ ಬರೋ ವಾಹನಗಳು ಗಮನ ಸೆಳೆದಿವೆ. ಸಿನಿಮಾದಲ್ಲಿ ಭರ್ಜರಿ ಫೈಟ್​ಗಳನ್ನು ಇಡಲಾಗಿದೆ. ಪ್ರಭಾಸ್ ಅವರು ಭೈರವನಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಭರವಸೆಯ ಬೆಳಕು’ ಕಲ್ಕಿ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊಸ ಪೋಸ್ಟರ್ ಬಿಡುಗಡೆ

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ. ಈ ಚಿತ್ರದ ಗ್ರಾಫಿಕ್ಸ್​​ಗೆ ಹೆಚ್ಚಿನ ಹಣ ಬಳಕೆ ಆಗಿದೆ. ಥಿಯೇಟರ್​ನಲ್ಲಿ ಸಿನಿಮಾ ನೋಡಿದರೆ ಎಲ್ಲರೂ ಥ್ರಿಲ್ ಆಗೋದು ಗ್ಯಾರಂಟಿ ಎಂದು ಅನೇಕರು ಹೇಳಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನ್ ದತ್​ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ