AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ
ಕಲ್ಕಿ 2898 AD
Follow us
ರಾಜೇಶ್ ದುಗ್ಗುಮನೆ
|

Updated on: Jun 11, 2024 | 7:30 AM

‘ಕಲ್ಕಿ 2898 ಎಡಿ’ ಸಿನಿಮಾದ (Kalki 2898 AD) ಟ್ರೇಲರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಚಿತ್ರವನ್ನು ತಯಾರಿಸಲು ಯಾಕಿಷ್ಟು ದೀರ್ಘ ಸಮಯ ಹಿಡಿಯಿತು ಎಂಬುದು ಟ್ರೇಲರ್ ನೋಡಿದ ಬಳಿಕ ಮನದಟ್ಟಾಗುತ್ತದೆ. ಎಲ್ಲರೂ ಟ್ರೇಲರ್ ನೋಡಿ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಮೊದಲಾದವರ ಪಾತ್ರದ ಝಲಕ್ ನೀಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

ಸಿನಿಮಾದ ಗ್ರಾಫಿಕ್ಸ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಪಾತ್ರ ಸೂಪರ್ ಹೀರೋ ಮಾದರಿಯಲ್ಲಿ ಮೂಡಿ ಬಂದಿದೆ. ಇಲ್ಲಿ ಬರೋ ವಾಹನಗಳು ಗಮನ ಸೆಳೆದಿವೆ. ಸಿನಿಮಾದಲ್ಲಿ ಭರ್ಜರಿ ಫೈಟ್​ಗಳನ್ನು ಇಡಲಾಗಿದೆ. ಪ್ರಭಾಸ್ ಅವರು ಭೈರವನಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಭರವಸೆಯ ಬೆಳಕು’ ಕಲ್ಕಿ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊಸ ಪೋಸ್ಟರ್ ಬಿಡುಗಡೆ

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ. ಈ ಚಿತ್ರದ ಗ್ರಾಫಿಕ್ಸ್​​ಗೆ ಹೆಚ್ಚಿನ ಹಣ ಬಳಕೆ ಆಗಿದೆ. ಥಿಯೇಟರ್​ನಲ್ಲಿ ಸಿನಿಮಾ ನೋಡಿದರೆ ಎಲ್ಲರೂ ಥ್ರಿಲ್ ಆಗೋದು ಗ್ಯಾರಂಟಿ ಎಂದು ಅನೇಕರು ಹೇಳಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನ್ ದತ್​ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!