AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ
ಕಲ್ಕಿ 2898 AD
ರಾಜೇಶ್ ದುಗ್ಗುಮನೆ
|

Updated on: Jun 11, 2024 | 7:30 AM

Share

‘ಕಲ್ಕಿ 2898 ಎಡಿ’ ಸಿನಿಮಾದ (Kalki 2898 AD) ಟ್ರೇಲರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಚಿತ್ರವನ್ನು ತಯಾರಿಸಲು ಯಾಕಿಷ್ಟು ದೀರ್ಘ ಸಮಯ ಹಿಡಿಯಿತು ಎಂಬುದು ಟ್ರೇಲರ್ ನೋಡಿದ ಬಳಿಕ ಮನದಟ್ಟಾಗುತ್ತದೆ. ಎಲ್ಲರೂ ಟ್ರೇಲರ್ ನೋಡಿ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಮೊದಲಾದವರ ಪಾತ್ರದ ಝಲಕ್ ನೀಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

ಸಿನಿಮಾದ ಗ್ರಾಫಿಕ್ಸ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಪಾತ್ರ ಸೂಪರ್ ಹೀರೋ ಮಾದರಿಯಲ್ಲಿ ಮೂಡಿ ಬಂದಿದೆ. ಇಲ್ಲಿ ಬರೋ ವಾಹನಗಳು ಗಮನ ಸೆಳೆದಿವೆ. ಸಿನಿಮಾದಲ್ಲಿ ಭರ್ಜರಿ ಫೈಟ್​ಗಳನ್ನು ಇಡಲಾಗಿದೆ. ಪ್ರಭಾಸ್ ಅವರು ಭೈರವನಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಭರವಸೆಯ ಬೆಳಕು’ ಕಲ್ಕಿ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊಸ ಪೋಸ್ಟರ್ ಬಿಡುಗಡೆ

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ. ಈ ಚಿತ್ರದ ಗ್ರಾಫಿಕ್ಸ್​​ಗೆ ಹೆಚ್ಚಿನ ಹಣ ಬಳಕೆ ಆಗಿದೆ. ಥಿಯೇಟರ್​ನಲ್ಲಿ ಸಿನಿಮಾ ನೋಡಿದರೆ ಎಲ್ಲರೂ ಥ್ರಿಲ್ ಆಗೋದು ಗ್ಯಾರಂಟಿ ಎಂದು ಅನೇಕರು ಹೇಳಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನ್ ದತ್​ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?