‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

‘ವಿಶ್ವದ ಮೊದಲ, ಕೊನೆಯ ನಗರ ಕಾಶಿ’; ಹೊಸ ಲೋಕ ತೆರೆದಿಟ್ಟ ‘ಕಲ್ಕಿ 2898 ಎಡಿ’ ಸಿನಿಮಾ
ಕಲ್ಕಿ 2898 AD
Follow us
|

Updated on: Jun 11, 2024 | 7:30 AM

‘ಕಲ್ಕಿ 2898 ಎಡಿ’ ಸಿನಿಮಾದ (Kalki 2898 AD) ಟ್ರೇಲರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಹೆಚ್ಚಿದೆ. ಈ ಚಿತ್ರವನ್ನು ತಯಾರಿಸಲು ಯಾಕಿಷ್ಟು ದೀರ್ಘ ಸಮಯ ಹಿಡಿಯಿತು ಎಂಬುದು ಟ್ರೇಲರ್ ನೋಡಿದ ಬಳಿಕ ಮನದಟ್ಟಾಗುತ್ತದೆ. ಎಲ್ಲರೂ ಟ್ರೇಲರ್ ನೋಡಿ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಮೊದಲಾದವರ ಪಾತ್ರದ ಝಲಕ್ ನೀಡಲಾಗಿದೆ.

‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಮಹಾಭಾರತದಿಂದ ಕಥೆ ಆರಂಭ ಆಗುತ್ತದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು. ‘ಈ ಭೂಮಿಯ ಮೊದಲ ನಗರ ಹಾಗೂ ಕೊನೆಯ ನಗರ ಕಾಶಿ. ಮೇಲೆ ನೀರು ಇರುತ್ತದೆಯಂತೆ. ಭೂಮಿನ ಪೂರ್ತಿ ನಾಶ ಮಾಡಿದರೆ ಎಲ್ಲರೂ ಅಲ್ಲೇ ಇರುತ್ತಾರೆ’ ಎನ್ನುವ ಧ್ವನಿ ಬರುತ್ತದೆ.

ಸಿನಿಮಾದ ಗ್ರಾಫಿಕ್ಸ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಪಾತ್ರ ಸೂಪರ್ ಹೀರೋ ಮಾದರಿಯಲ್ಲಿ ಮೂಡಿ ಬಂದಿದೆ. ಇಲ್ಲಿ ಬರೋ ವಾಹನಗಳು ಗಮನ ಸೆಳೆದಿವೆ. ಸಿನಿಮಾದಲ್ಲಿ ಭರ್ಜರಿ ಫೈಟ್​ಗಳನ್ನು ಇಡಲಾಗಿದೆ. ಪ್ರಭಾಸ್ ಅವರು ಭೈರವನಾಗಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ‘ಭರವಸೆಯ ಬೆಳಕು’ ಕಲ್ಕಿ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊಸ ಪೋಸ್ಟರ್ ಬಿಡುಗಡೆ

‘ಕಲ್ಕಿ 2898 ಎಡಿ’ ಸಿನಿಮಾದ ಬಜೆಟ್ 600 ಕೋಟಿ ರೂಪಾಯಿ. ಈ ಚಿತ್ರದ ಗ್ರಾಫಿಕ್ಸ್​​ಗೆ ಹೆಚ್ಚಿನ ಹಣ ಬಳಕೆ ಆಗಿದೆ. ಥಿಯೇಟರ್​ನಲ್ಲಿ ಸಿನಿಮಾ ನೋಡಿದರೆ ಎಲ್ಲರೂ ಥ್ರಿಲ್ ಆಗೋದು ಗ್ಯಾರಂಟಿ ಎಂದು ಅನೇಕರು ಹೇಳಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರಕ್ಕೆ ಅಶ್ವಿನ್ ದತ್​ ಅವರು ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್