ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?

ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಈಗ ಹೊರಬಿದ್ದಿದೆ. 

ಅನಾರೋಗ್ಯಕ್ಕೆ ತುತ್ತಾಗಿದ್ದರೂ ಕಂಗನಾ ಇಂಥಾ ದೊಡ್ಡ ರಿಸ್ಕ್ ತೆಗೆದುಕೊಂಡ್ರಾ?
ಶೀಘ್ರವೇ ಹಾಲಿವುಡ್​ಗೆ ಹಾರಲಿದ್ದಾರೆ ಕಂಗನಾ? ಬಾಲಿವುಡ್​ ಅಂಗಳದಲ್ಲಿ ಹೊಸ ಸುದ್ದಿ
Follow us
| Updated By: ganapathi bhat

Updated on: Apr 04, 2021 | 7:12 PM

ಕಂಗನಾ ರಣಾವತ್ ಪ್ರತಿ ಸಿನಿಮಾಗೂ ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಾರೆ. ಸಿನಿಮಾದಲ್ಲಿರುವ ಪಾತ್ರ ಯಾವ ಅಂಶ ಕೇಳುತ್ತದೆಯೋ ಅದನ್ನು ಈಡೇರಿಸುತ್ತಾರೆ. ತಲೈವಿ ಸಿನಿಮಾಗೆ ಕಂಗನಾ ತೆಗೆದುಕೊಂಡ ದೊಡ್ಡ ರಿಸ್ಕ್​ ವಿಚಾರ ಒಂದು ಈಗ ರಿವೀಲ್​ ಆಗಿದೆ. ಈ ವಿಚಾರ ಕೇಳಿದ ಅಭಿಮಾನಿಗಳು ಕಂಗನಾ ಅವರನ್ನು ಹೊಗಳುತ್ತಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡು ಮತ್ತೆ ಸ್ಲಿಮ್​ ಆಗಿದ್ದರು. ಆ ಟ್ರಾನ್ಸ್​ಫಾರ್ಮೇಷನ್​ ನೋಡಿ ಅನೇಕರು ಮೆಚ್ಚಿಕೊಂಡಿದ್ದರು. ಈಗ ಸಿನಿಮಾಕ್ಕಾಗಿ ಅವರು ತೆಗೆದುಕೊಂಡ ಮತ್ತೊಂದು ರಿಸ್ಕ್​ನ ವಿಚಾರ ಹೊರ ಬಿದ್ದಿದೆ.

ತಲೈವಿ ಸಿನಿಮಾದಲ್ಲಿ ಇಲಾ ಇಲಾ ಹೆಸರಿನ ಹಾಂಡೊಂದು ಬರುತ್ತದೆ. ಈ ಹಾಡಿನ ಬಹುತೇಕ ಶೂಟಿಂಗ್​ ನೀರಿನಲ್ಲೇ ನಡೆದಿದೆಯಂತೆ. ಈ ಹಾಡಿಗಾಗಿ 16 ಗಂಟೆಗಳ ಕಾಲ ಕಂಗನಾ ಒದ್ದೇಯಾಗೇ ಇದ್ದರು. ಈ ವೇಳೆ ಅವರು ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದನ್ನು ಲೆಕ್ಕಿಸದೇ ಅವರು ನೀರಿನಲ್ಲಿ ಇದ್ದಿದ್ದು ಚಿತ್ರತಂಡದವರಿಗೇ ಅಚ್ಚರಿ ತಂದಿತ್ತು.

ತಲೈವಿ ಸಿನಿಮಾದ ಈ ವಿಶೇಷ ಸಾಂಗ್​​ ಶೂಟ್​ ಮಾಡೋಕೆ ಚಿತ್ರತಂಡ ಸೆಟ್​ ಸಿದ್ಧಪಡಿಸಿಕೊಂಡಿತ್ತು. ಆದರೆ, ಕಂಗನಾಗೆ ಜ್ವರ ಕಾಡಿತ್ತು. ಹೀಗಾಗಿ ಚಿತ್ರತಂಡದವರು ಸಿನಿಮಾ ಶೂಟಿಂಗ್​ ಮುಂದೂಡಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಕಂಗನಾ ಒಪ್ಪಲಿಲ್ಲ. ನೇರವಾಗಿ ಅವರು ಸೆಟ್​ಗೆ ಬಂದು 16 ಗಂಟೆ ಕಾಲ ಒದ್ದೆಯಾಗೇ ಇದ್ದರು. ಈ ವೇಳೆ ಅವರ ದೇಹದ ತಾಪಮಾನ ಕೂಡ ಹೆಚ್ಚಾಗಿತ್ತು.

ತಲೈವಿ ಸಿನಿಮಾ ಜಯಲಲಿತಾ ಅವರ ಜೀವನದ ಕಥೆಯನ್ನು ಹೇಳಲಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟ್ರೇಲರ್​ ಭರವಸೆ ಮೂಡಿಸಿದೆ. ಎಂ.ಜಿ.ಆರ್​. ಪಾತ್ರದಲ್ಲಿ ಅರವಿಂದ್​ ಸ್ವಾಮಿ ಹಾಗೂ ಕರುಣಾನಿಧಿ ಪಾತ್ರದಲ್ಲಿ ಪ್ರಕಾಶ್ ರಾಜ್​ ಬಣ್ಣ ಹಚ್ಚಿದ್ದಾರೆ. ಜಯಲಲಿತಾ ಪಾತ್ರಕ್ಕಾಗಿ ಕಂಗನಾ 20 ಕೆಜಿ ದೇಹದ ತೂಕ ಹೆಚ್ಚಿಸಿಕೊಂಡಿದ್ದರು ಎನ್ನುವುದು ವಿಶೇಷ.

ಇದನ್ನೂ ಓದಿ: ತಮಿಳುನಾಡು ಚುನಾವಣೆ ಹೊಸಿಲಲ್ಲೇ ‘ತಲೈವಿ’ ಟ್ರೇಲರ್ ಬಿಡುಗಡೆ: ಮತದಾರರಿಗೆ ನೆನಪಾಗ್ತಾರಾ ಜಯಲಲಿತಾ?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ