AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗುವ’ ರಿಲೀಸ್ ದಿನಾಂಕ ಘೋಷಣೆ; ‘ಮಾರ್ಟಿನ್’ ಸಿನಿಮಾ ಜೊತೆ ಕ್ಲ್ಯಾಶ್

‘ಕಂಗುವ’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಸೂರ್ಯ ಹಾಗೂ ಬಾಬಿ ಡಿಯೋಲ್ ಮುಖಾಮುಖಿ ಆಗುತ್ತಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಕ್ಲ್ಯಾಶ್​ಗೆ ತಂಡ ರೆಡಿ ಆಗಿದೆ.

‘ಕಂಗುವ’ ರಿಲೀಸ್ ದಿನಾಂಕ ಘೋಷಣೆ; ‘ಮಾರ್ಟಿನ್’ ಸಿನಿಮಾ ಜೊತೆ ಕ್ಲ್ಯಾಶ್
‘ಕಂಗುವ’ ರಿಲೀಸ್ ದಿನಾಂಕ ಘೋಷಣೆ; ‘ಮಾರ್ಟಿನ್’ ಸಿನಿಮಾ ಜೊತೆ ಕ್ಲ್ಯಾಶ್
ರಾಜೇಶ್ ದುಗ್ಗುಮನೆ
|

Updated on: Jun 28, 2024 | 11:41 AM

Share

ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್​ಗಳು ಗಮನ ಸೆಳೆದಿವೆ. ಈಗ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ದಸರಾ ಪ್ರಯುಕ್ತ ಅಕ್ಟೋಬರ್​ ತಿಂಗಳಲ್ಲಿ ‘ಕಂಗುವ’ ರಿಲೀಸ್ ಆಗಲಿದೆ. ಇದೇ ಸಂದರ್ಭದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಮಾರ್ಟಿನ್’ ಸಿನಿಮಾ ಬಿಡುಗಡೆ ಆಗುತ್ತಿದೆ ಅನ್ನೋದು ವಿಶೇಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಹೀಗಾಗಿ, ‘ಮಾರ್ಟಿನ್ ಹಾಗೂ ‘ಕಂಗುವ’ ಸಿನಿಮಾ ಮಧ್ಯೆ ಬಾಕ್ಸ್ ಆಫೀಸ್​ನಲ್ಲಿ ಕ್ಯ್ಲಾಶ್ ಏರ್ಪಡುತ್ತಿದೆ.

‘ಕಂಗುವ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದಲ್ಲಿ ಸೂರ್ಯ ಹಾಗೂ ಬಾಬಿ ಡಿಯೋಲ್ ಮುಖಾಮುಖಿ ಆಗುತ್ತಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ ಎಂದು ತಂಡ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಕ್ಲ್ಯಾಶ್​ಗೆ ತಂಡ ರೆಡಿ ಆಗಿದೆ.

‘ವಾರಿಯರ್​ ಕಿಂಗ್​ನ ಸ್ವಾಗತಿಸಲು ರೆಡಿ ಆಗಿ. ಅಕ್ಟೋಬರ್ 10ರಂದು ಕಂಗುವ ರಿಲೀಸ್ ಆಗಲಿದೆ’ ಎಂದು ತಂಡ ಮಾಹಿತಿ ನೀಡಿದೆ. ತಮಿಳಿನ ಜೊತೆಗೆ ಕನ್ನಡ, ತೆಲುಗು, ಹಿಂದಿ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ, ಕನ್ನಡದ ‘ಮಾರ್ಟಿನ್’ ಜೊತೆ ಈ ಚಿತ್ರ ಕ್ಲ್ಯಾಶ್ ಆಗಲಿದೆ.

ತೆಲುಗಿನಲ್ಲಿ ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಸಿನಿಮಾ ತಂಡ ಕೂಡ ಅಕ್ಟೋಬರ್ 10ರಂದು ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆ. ಹೀಗಾಗಿ, ಈ ಚಿತ್ರ ಕೂಡ ಬಾಕ್ಸ್ ಆಫೀಸ್​ನಲ್ಲಿ ಸ್ಪರ್ಧೆ ಮಾಡುತ್ತಿದೆ.

ಇದನ್ನೂ ಓದಿ: ಎರಡು ಭಿನ್ನ ಅವತಾರದಲ್ಲಿ ಸೂರ್ಯ; ‘ಕಂಗುವ’ ಚಿತ್ರದಲ್ಲಿ ಇರಲಿದೆ ದ್ವಿಪಾತ್ರ

ಹಿಂದಿಯಲ್ಲಿ ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಕೂಡ ಅಕ್ಟೋಬರ್​ನಲ್ಲಿ ಬಿಡುಗಡೆ ಆಗಲಿದೆ. ಇದಲ್ಲದೆ ರಾಜ್​ಕುಮಾರ್ ರಾವ್ ಹಾಗೂ ತೃಪ್ತಿ ದಮ್ರಿ ನಟನೆಯ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಹಾಗೂ ಶಾಹಿದ್ ಕಪೂರ್-ಪೂಜಾ ಹೆಗ್ಡೆ ನಟನೆಯ ‘ದೇವ’ ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ