AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B Vijay Kumar: ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ

ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

B Vijay Kumar: ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ
ಕನ್ನಡ ಚಲನಚಿತ್ರ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ನಿಧನ
TV9 Web
| Edited By: |

Updated on:Aug 16, 2021 | 7:22 AM

Share

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ರು.

ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್ ಭಾನುವಾರ ರಾತ್ರಿ 9.30ರ ಸುಮಾರಿಗೆ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾದ್ರು. ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪನವರ ಸಮಯದಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಸದ್ಯ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ. ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Bengaluru Blast: ತಡರಾತ್ರಿ ಬೆಂಗಳೂರಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ, ದಂಪತಿಗೆ ಗಾಯ

Published On - 7:09 am, Mon, 16 August 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ