AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್?

Karnataka Bulldozers vs Chennai Kings: ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್​​ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್​ ಅಲ್ಲಿ ಕರ್ನಾಟಕ ತಂಡವು ಗೆಲುವು ಕಂಡಿತು.

ಚೆನ್ನೈ ವಿರುದ್ಧ ಗೆದ್ದು ಫೈನಲ್​ಗೆ ಏರಿದ ಕರ್ನಾಟಕ ಬುಲ್ಡೋಜರ್ಸ್​; ಒಲಿಯುತ್ತಾ ಕಪ್?
ಕರ್ನಾಟಕ ಬುಲ್ಡೋಜರ್ಸ್​ಗೆ ಜಯ Image Credit source: Hotstar
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 01, 2026 | 10:24 AM

Share

ಕಳೆದ ವರ್ಷದ ಸಿಸಿಎಲ್​​ನಲ್ಲಿ (CCL) ರನ್ನರ್ ಅಪ್ ಆಗಿರೋ ಕರ್ನಾಟಕ ಬುಲ್ಡೋಜರ್ಸ್ ತಂಡವು ಒಂದು ಪಂದ್ಯವನ್ನೂ ಸೋಲದೇ ಈ ಬಾರಿ ಫಿನಾಲೆಗೆ ಏರಿರುವುದು ವಿಶೇಷ. ಚೆನ್ನೈ ಕಿಂಗ್ಸ್ ವಿರುದ್ಧ ಜನವರಿ 31ರಂದು ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದರು ಮತ್ತು ಫಿನಾಲೆಗೆ ಏರಿದರು. ಕಿಚ್ಚ ಸುದೀಪ್ ಅವರ ನೇತೃತ್ವದ ತಂಡವು ಸಾಕಷ್ಟು ಉತ್ತಮವಾಗಿ ಕಾಣಿಸುತ್ತಿದೆ. ಈ ಬಾರಿ ಅವರು ಕಪ್ ಗೆಲ್ಲುವ ಎಲ್ಲಾ ಸಾಧ್ಯತೆ ಇದೆ.

ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್​​ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್​ ಅಲ್ಲಿ ಕರ್ನಾಟಕ ತಂಡವು ಗೆಲುವು ಕಂಡಿತು.

ಇದನ್ನೂ ಓದಿ: CCL 2025: ತೆಲುಗು ವಾರಿಯರ್ಸ್​ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್​ಗೆ ಬೃಹತ್ ಜಯ

ಚೆನ್ನೈ ಕಿಂಗ್ಸ್ ತಂಡ ಮೊದಲ 10 ಓವರ್​​ಗೆ 108 ರನ್ ಗಳಿಸಿತು. ಆ ಪಂದ್ಯದಲ್ಲಿ ಯಾರಿಂದಲೂ ಉತ್ತಮ ಪ್ರದರ್ಶನ ಬರಲಿಲ್ಲ. ಆ ಬಳಿಕ ಕರ್ನಾಕಟ ಬುಲ್ಡೋಜರ್ಸ್ 142 ರನ್ ಗಳಿಸಿ, 34 ರನ್​​ಗಳ ಲೀಡ್ ಪಡೆಯಿತು. ನಂತರ ಚೆನ್ನೈ ತಂಡವು ಎರಡನೇ ಇನ್ನಿಂಗ್ಸ್​​ಗೆ ಬ್ಯಾಟಿಂಗ್​​​ಗೆ ಇಳಿಯಿತು. ನಂತರ 103 ರನ್​​ಗಳಿಗೆ ಚೆನ್ನೈ ಆಲ್​ ಔಟ್ ಆಯಿತು. ಕರ್ನಾಟಕ ತಂಡದವರದ್ದು 34 ರನ್ ಲೀಡ್ ಇದ್ದಿದ್ದರಿಂದ, ನಂತರ ತಂಡಕ್ಕೆ ಬೇಕಾಗಿದ್ದುದು 69 ರನ್ ಮಾತ್ರ. ಹೀಗಾಗಿ, ತಂಡದವರು ಸುಲಭದಲ್ಲಿ ಗೆಲುವು ಕಂಡಿತು. ಕೇವಲ 6.5 ಓವರ್​​ಗೆ ಈ ಚೇಸ​ನ ತಲುಪಿದರು. ಈ ಮೂಲಕ ದಾಖಲೆ ಬರೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಕಲಬುರಗಿ: ಕಾಣೆಯಾಗಿದ್ದ 1.44 ಕೋಟಿ ರೂ. ಮೌಲ್ಯದ 785 ಮೊಬೈಲ್‌ಗಳ ಹಸ್ತಾಂತರ!
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ
ಮೈಲಾರಿ ಹೋಟೆಲ್‌ನಲ್ಲಿ ರಾಜಣ್ಣ ಜತೆ ಕುಳಿತು ದೋಸೆ ಸವಿದ ಸಿಎಂ ಸಿದ್ದರಾಮಯ್ಯ