AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 7:07 AM

Share

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್