AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 7:07 AM

Share

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ