AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Apr 11, 2021 | 7:11 AM

Share

ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ಐದು ವಾರ ಪೂರ್ಣಗೊಳಿಸಿ ಆರನೇ ವಾರಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವಾರ ಒಂದೊಂದೇ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಆದರೆ, ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್​ ಆಗಲಿದ್ದಾರಂತೆ. ಇದನ್ನು ನಾವು ಹೇಳುತ್ತಿಲ್ಲ. ಸ್ವತಃ ಕಿಚ್ಚು ಸುದೀಪ್​ ಹೇಳಿದ್ದಾರೆ. ಈ ವಾರ ಬಿಗ್​ ಬಾಸ್ ಮನೆಗೆ ಇಬ್ಬರ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಒಂದೇ ವಾರ ಇಬ್ಬರು ವೈಲ್ಡ್​ ಕಾರ್ಡ್​ ಎಂಟ್ರಿ ಆಗಿರೋದು ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಶುಭಾ ಕೂಡ ಮಾತನಾಡಿದ್ದರು. ಇಬ್ಬರು ಮನೆ ಒಳಗೆ ಬಂದಿದ್ದಾರೆ ಎಂದರೆ ಇಬ್ಬರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನು ಕೇಳಿ ದಿವ್ಯಾ ಹಾಗೂ ನಿಧಿ ಭಯಗೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಅಷ್ಟೇ ಅಲ್ಲ, ಶನಿವಾರದ ( ಮಾರ್ಚ್​ 10) ಎಪಿಸೋಡ್​ ಕೊನೆಯಲ್ಲಿ ಸುದೀಪ್​ ಇದಕ್ಕೆ ಟ್ವಿಸ್ಟ್​ ನೀಡಿದ್ದಾರೆ.

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಈಗ ಉಳಿದುಕೊಂಡಿರೋರು ಶಮಂತ್​ ಬ್ರೋ ಗೌಡ, ರಾಜೀವ್​, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗಬೇಕು. ಆದರೆ, ಈ ವಾರ ಮನೆಯಿಂದ ಒಬ್ಬರು ಹೋಗ್ತಾರೋ ಅಥವಾ ಇಬ್ಬರು ಹೋಗ್ತಾರೋ ಎಂದು ಹೇಳೋಕೆ ಆಗಲ್ಲ. ಇದಕ್ಕೆ ನಾಳೆ ಉತ್ತರ ಸಿಗಲಿದೆ ಎಂದಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಇಬ್ಬರು ಎಲಿಮಿನೇಟ್​ ಆಗುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ