AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಚ್ಯ ಶಬ್ದಗಳನ್ನು ಬಳಸಿದ ಚಕ್ರವರ್ತಿ ಚಂದ್ರಚೂಡ್​ಗೆ ಸುದೀಪ್​ ಹೇಳಿದ್ದೇನು?

ಈ ವಾರದ ಎಪಿಸೋಡ್​ನಲ್ಲಿ ಪ್ರಶಾಂತ್ ಸಂಬರಗಿ ಮುಂದೊಂದು ಹಿಂದೊಂದು ಮಾಡುತ್ತಾರೆ ಎಂದು ಚಕ್ರವರ್ತಿ ಆರೋಪಿಸಿದರು. ಇಬ್ಬರ ಜಗಳ ತಾರಕಕ್ಕೇರಿತ್ತು.

ಅವಾಚ್ಯ ಶಬ್ದಗಳನ್ನು ಬಳಸಿದ ಚಕ್ರವರ್ತಿ ಚಂದ್ರಚೂಡ್​ಗೆ ಸುದೀಪ್​ ಹೇಳಿದ್ದೇನು?
ಅಶ್ಲೀಲ ಸನ್ನೆ ಮಾಡಿ ಸಮತೋಲನದ ನೆಪ ಹೇಳಿದ ಚಕ್ರವರ್ತಿಗೆ ಸುದೀಪ್ ಸಖತ್​ ಕ್ಲಾಸ್​
TV9 Web
| Edited By: |

Updated on: Jul 10, 2021 | 10:32 PM

Share

ಚಕ್ರವರ್ತಿ ಚಂದ್ರಚೂಡ್​ ಈ ವಾರ ಮಿತಿಮೀರಿ ಮಾತನಾಡಿದ್ದರು. ಪ್ರಶಾಂತ್​ ಸಂಬರಗಿ-ವೈಷ್ಣವಿ ಗೌಡ ಬಗ್ಗೆ ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದರು. ಇದಾದ ನಂತರದಲ್ಲಿ ಉಂಟಾದ ಜಗಳದಲ್ಲಿ ಅವರು ಕೆಟ್ಟ ಶಬ್ದಗಳನ್ನು ಬಳಕೆ ಮಾಡಿದ್ದರು. ಇದಕ್ಕೆ ಸುದೀಪ್​ ಅಸಮಾಧಾನಗೊಂಡಿದ್ದಾರೆ. ವೀಕೆಂಡ್​ನಲ್ಲಿ ನಡೆದ ಪಂಚಾಯ್ತಿಯಲ್ಲಿ ಸರಿಯಾಗಿ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಈ ವಾರದ ಎಪಿಸೋಡ್​ನಲ್ಲಿ ಪ್ರಶಾಂತ್ ಸಂಬರಗಿ ಮುಂದೊಂದು ಹಿಂದೊಂದು ಮಾಡುತ್ತಾರೆ ಎಂದು ಚಕ್ರವರ್ತಿ ಆರೋಪಿಸಿದರು. ಇಬ್ಬರ ಜಗಳ ತಾರಕಕ್ಕೇರಿತ್ತು. ‘ಪ್ರಶಾಂತ್ ಸರ್​ ನಾನು ನಿಮ್ಮೊಂದಿಗೆ ಇನ್ನು ಮಾತನ್ನೇ ಆಡುವುದಿಲ್ಲ. ನೀನು ಮಾಡಿರೋದು ತಪ್ಪಾದ ಕೆಲಸ. ಗೆಳೆಯರ ನಡುವೆ ನಡೆದ ಮಾತನ್ನು ಮೂರನೇಯವನಿಗೆ ಹೇಳೋದು ದ್ರೋಹದ ಕೆಲಸ’ ಎಂದು ಹೇಳುವ ಮೂಲಕ ಪ್ರಶಾಂತ್​ ಜತೆ ಮಾತನಾಡುವುದಿಲ್ಲ ಎಂದರು ಚಕ್ರವರ್ತಿ. ಈ ವೇಳೆ ಕೆಲ ಸಮಯಗಳ ಕಾಲ ಇಬ್ಬರು ನಡುವೆ ಬಳಕೆ ಆದ ಶಬ್ದಗಳಿಗೆ ಬಿಗ್​ ಬಾಸ್​ ಬೀಪ್​ ಹಾಕಿದ್ದರು. ಈ ವಿಚಾರವನ್ನು ಸುದೀಪ್​ ಪ್ರಸ್ತಾಪಿಸಿದ್ದಾರೆ.

‘ಹೋದವಾರ ಒಂದು ಮಾತು ಹೇಳಿದ್ರಿ. ನಿಮ್ಮ ಕಣ್ಣಲ್ಲಿ ಬೀಳಲ್ಲ ಅಂದಿದ್ರಿ. ಈಗ ನನ್ನ ಕಣ್ಣಲ್ಲಿ ಸುಳ್ಳು ಹೇಳಿದ್ರಿ. ವೈಷ್ಣವಿ ವಿಚಾರದಲ್ಲಿ ನೀವು ಸುಳ್ಳು ಹೇಳಿದ್ರಿ. ನನ್ನ ಕಣ್ಣಲ್ಲೇ ಕಣ್ಣಿಟ್ಟು ಸುಳ್ಳು ಹೇಳಿದ್ರಿ. ತಪ್ಪನ್ನು ಮಾಡಿದ್ರೆ ತಪ್ಪಲ್ಲ ಅಂತ ಹೇಳ್ತೀರಾ. ಶನಿವಾರ ಎಲ್ಲವೂ ಕ್ಲಿಪ್​ಗಳನ್ನು ಇಟ್ಟುಕೊಂಡು ಬರ್ಲಾ? ಈ ರೀತಿ ಮಾಡೋದ್ರಿಂದ ನನಗೆ ಲಾಭನಷ್ಟ ಎರಡೂ ಇಲ್ಲ’ ಎಂದು ಚಕ್ರವರ್ತಿಗೆ ಪ್ರಶ್ನಿಸದರು ಸುದೀಪ್​.

ಇನ್ನು, ಚಕ್ರವರ್ತಿ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದಕ್ಕೆ ಸುದೀಪ್​ ಕ್ಲಾಸ್​ ತೆಗೆದುಕೊಂಡರು. ‘ಅದೆಷ್ಟು ಬಾರಿ ಬೀಪ್​ ಬಳಕೆ ಮಾಡಬೇಕು. ಈ ಕಾರ್ಯಕ್ರಮವನ್ನು ಮನೆಯವರೆಲ್ಲರೂ ಕುಳಿತು ನೋಡಬೇಕು. ಆದರೆ, ನೀವು ಕೆಟ್ಟ ಶಬ್ದ ಬಳಕೆ ಮಾಡಿದ್ದು ಸರಿಯಿಲ್ಲ. ನಿಮ್ಮ ಜ್ಞಾನಕ್ಕೆ ಇನ್ನೊಂದಷ್ಟು ಜನರು ಕಲಿಯಿರಿ ಎಂದೆ. ಅದಾದ ನಂತರ ಬಂದ ಭಾಷೆ ಏನು? ನಿಮ್ಮ ಭಾಷೆ ಬಗ್ಗೆ ನಿಜಕ್ಕೂ ಬೇಜಾರಾಗುತ್ತಿದೆ’ ಎಂದು ಚಕ್ರವರ್ತಿಗೆ ಹೇಳಿದರು ಸುದೀಪ್​.

ಇದನ್ನೂ ಓದಿ: ಪ್ರಶಾಂತ್​-ಅರವಿಂದ್ ಕೈ ಮಿಲಾಯಿಸಿಕೊಳ್ಳುವುದನ್ನು ತಪ್ಪಿಸಿದ ಮನೆ ಮಂದಿ; ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಜಗಳ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ