AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು

‘ಬಿಗ್​ ಬಾಸ್​ ಮನೆಯಲ್ಲಿ ನೀವೇ ಕಳಪೆ ಆಗ್ತೀನಿ ಅಂದ್ರಿ. ಮನೆಯವರೆಲ್ಲರೂ ಕಳಪೆ ಕೊಟ್ಟಾಗ, ನೀವೆ ಇದನ್ನು ವಿರೋಧಿಸಿದ್ರಿ ಏಕೆ’ ಎಂದು ಪ್ರಶ್ನಿಸಿದರು ಸುದೀಪ್​.

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು
ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು
TV9 Web
| Edited By: |

Updated on: Jul 18, 2021 | 6:44 AM

Share

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರಿಗೆ ಕಳಪೆ ಎಂದು ಕೊಟ್ಟ ವಿಚಾರ ಸಾಕಷ್ಟು ವಿಚಾರಗಳಿಗೆ ನಾಂದಿ ಹಾಡಿತ್ತು. ಚಕ್ರವರ್ತಿ ಚಂದ್ರಚೂಡ್ ಅವರು ಬಿಗ್​ ಬಾಸ್​ ಮನೆಯಲ್ಲಿ ಈ ಬಗ್ಗೆ ದೊಡ್ಡ ಪ್ರತಿಭಟನೆಯನ್ನೇ ಮಾಡಿದ್ದಾರೆ. ಈ ಬಗ್ಗೆ ವಾರದ ಪಂಚಾಯ್ತಿಯಲ್ಲಿ ಚರ್ಚೆ ಆಗಿದೆ. ಸುದೀಪ್​ ಈ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ನೀವೇ ಕಳಪೆ ಆಗ್ತೀನಿ ಅಂದ್ರಿ. ಮನೆಯವರೆಲ್ಲರೂ ಕಳಪೆ ಕೊಟ್ಟಾಗ, ನೀವೆ ಇದನ್ನು ವಿರೋಧಿಸಿದ್ರಿ ಏಕೆ’ ಎಂದು ಪ್ರಶ್ನಿಸಿದರು ಸುದೀಪ್​. ‘ಕಳಪೆ ಪಟ್ಟ ಕೊಡುವಾಗ ನೀಡುವ ಕಾರಣ ಸರಿಯಾಗಿರಬೇಕು. ಆದರೆ, ಅವರು ನೀಡಿದ ಕಾರಣ ನನಗೆ ಕನ್ವಿನ್ಸ್​ ಆಗಿಲ್ಲ. ಹೀಗಾಗಿ, ನಾನು ಜೈಲಿನಲ್ಲಿ ಪ್ರತಿಭಟನೆ ನಡೆಸಿದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ರಾಜಕೀಯ ನಡೆಯುತ್ತಿದೆ. ಇಲ್ಲಿ ಎಲ್ಲವೂ ಸುಳ್ಳು’ ಎಂದರು ಚಕ್ರವರ್ತಿ.

ಇದಕ್ಕೆ ಉತ್ತರಿಸಿದ ಸುದೀಪ್​, ‘ಬಿಗ್​ ಬಾಸ್ ಮನೆಯಲ್ಲಿ ಕಳಪೆ ಕೊಡೋದು ಅವರ ಒಪಿನೀಯನ್​. ಅದು ಅವರವರಿಗೆ ಬಿಟ್ಟಿದ್ದು. ಒಂದು ವಾರ ಟಾಸ್ಕ್​ ಕೊಡಲ್ಲ. ಯಾರು ಯಾರ ಜತೆಯೂ ಮಾತನಾಡುವ ಹಾಗಿಲ್ಲ ಎಂದು ನಿಯಮ ತಂದರೆ ಹೇಗಿರುತ್ತದೆ?’ ಎಂದು ಸುದೀಪ್​ ಪ್ರಶ್ನೆ ಮಾಡಿದರು.

‘ಬಿಗ್​ ಬಾಸ್​ ಮನೆಯಲ್ಲಿ ಅತ್ಯುತ್ತಮ ಎನ್ನುವ ಬಿರುದು ನೀಡುತ್ತಾರೆ. ಆದರೆ, ಅದಕ್ಕೆ ನೀಡಿದ ಕಾರಣ ಸರಿ ಇರಲ್ಲ. ಇದರ ಬಗ್ಗೆ ಯಾರೊಬ್ಬರೂ ಮಾತನಾಡಿಯೇ ಇಲ್ಲ. ಕಳಪೆ ಎಂದಾಗ ಮಾತ್ರ ನೀವು ಈ ರೀತಿ ಮಾಡ್ತೀರಿ. ಜೈಲಿಗೆ ಹೋದ ಕೆಲವರು ತರ್ಲೆ ಮಾಡಿದಾರೆ, ಸಾಕಷ್ಟು ಜನ ಎಂಟರ್​​ಟೇನ್​ ನೀಡಿದ್ದಾರೆ. ಜೈಲು​ ಬಿಗ್​ ಬಾಸ್​ನ ಒಂದು ಭಾಗ’ ಅಷ್ಟೇ ಎಂದರು ಸುದೀಪ್​.

‘ಕಳಪೆ ಅನ್ನೋದನ್ನು ಮಾತ್ರ ಯಾಕೆ ಅಷ್ಟು ಚರ್ಚೆ ಮಾಡ್ತೀರಾ? ಮನೆಯವರ ಅಭಿಪ್ರಾಯ ತಿಳಿಸೋಕೆ ಇರೋದು ಅದು. ನೀವು ಏನೇ ಮಾಡಿದರು ಅದನ್ನು ಜನರು ನೋಡುತ್ತಿರುತ್ತಾರೆ’ ಎಂದು ಸುದೀಪ್​ ಮಾತು ಮುಗಿಸಿದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?