AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು

‘ಬಿಗ್​ ಬಾಸ್​ ಮನೆಯಲ್ಲಿ ನೀವೇ ಕಳಪೆ ಆಗ್ತೀನಿ ಅಂದ್ರಿ. ಮನೆಯವರೆಲ್ಲರೂ ಕಳಪೆ ಕೊಟ್ಟಾಗ, ನೀವೆ ಇದನ್ನು ವಿರೋಧಿಸಿದ್ರಿ ಏಕೆ’ ಎಂದು ಪ್ರಶ್ನಿಸಿದರು ಸುದೀಪ್​.

ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು
ಬಿಗ್ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್ ಪ್ರತಿಭಟನೆ; ಸುದೀಪ್ ತೆಗೆದುಕೊಂಡ್ರು ಅಚ್ಚರಿಯ ನಿಲುವು
TV9 Web
| Edited By: |

Updated on: Jul 18, 2021 | 6:44 AM

Share

ಬಿಗ್​ ಬಾಸ್​ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರಿಗೆ ಕಳಪೆ ಎಂದು ಕೊಟ್ಟ ವಿಚಾರ ಸಾಕಷ್ಟು ವಿಚಾರಗಳಿಗೆ ನಾಂದಿ ಹಾಡಿತ್ತು. ಚಕ್ರವರ್ತಿ ಚಂದ್ರಚೂಡ್ ಅವರು ಬಿಗ್​ ಬಾಸ್​ ಮನೆಯಲ್ಲಿ ಈ ಬಗ್ಗೆ ದೊಡ್ಡ ಪ್ರತಿಭಟನೆಯನ್ನೇ ಮಾಡಿದ್ದಾರೆ. ಈ ಬಗ್ಗೆ ವಾರದ ಪಂಚಾಯ್ತಿಯಲ್ಲಿ ಚರ್ಚೆ ಆಗಿದೆ. ಸುದೀಪ್​ ಈ ಬಗ್ಗೆ ವಿವರವಾಗಿ ಮಾತನಾಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ನೀವೇ ಕಳಪೆ ಆಗ್ತೀನಿ ಅಂದ್ರಿ. ಮನೆಯವರೆಲ್ಲರೂ ಕಳಪೆ ಕೊಟ್ಟಾಗ, ನೀವೆ ಇದನ್ನು ವಿರೋಧಿಸಿದ್ರಿ ಏಕೆ’ ಎಂದು ಪ್ರಶ್ನಿಸಿದರು ಸುದೀಪ್​. ‘ಕಳಪೆ ಪಟ್ಟ ಕೊಡುವಾಗ ನೀಡುವ ಕಾರಣ ಸರಿಯಾಗಿರಬೇಕು. ಆದರೆ, ಅವರು ನೀಡಿದ ಕಾರಣ ನನಗೆ ಕನ್ವಿನ್ಸ್​ ಆಗಿಲ್ಲ. ಹೀಗಾಗಿ, ನಾನು ಜೈಲಿನಲ್ಲಿ ಪ್ರತಿಭಟನೆ ನಡೆಸಿದ್ದೇನೆ. ಬಿಗ್​ ಬಾಸ್​ ಮನೆಯಲ್ಲಿ ರಾಜಕೀಯ ನಡೆಯುತ್ತಿದೆ. ಇಲ್ಲಿ ಎಲ್ಲವೂ ಸುಳ್ಳು’ ಎಂದರು ಚಕ್ರವರ್ತಿ.

ಇದಕ್ಕೆ ಉತ್ತರಿಸಿದ ಸುದೀಪ್​, ‘ಬಿಗ್​ ಬಾಸ್ ಮನೆಯಲ್ಲಿ ಕಳಪೆ ಕೊಡೋದು ಅವರ ಒಪಿನೀಯನ್​. ಅದು ಅವರವರಿಗೆ ಬಿಟ್ಟಿದ್ದು. ಒಂದು ವಾರ ಟಾಸ್ಕ್​ ಕೊಡಲ್ಲ. ಯಾರು ಯಾರ ಜತೆಯೂ ಮಾತನಾಡುವ ಹಾಗಿಲ್ಲ ಎಂದು ನಿಯಮ ತಂದರೆ ಹೇಗಿರುತ್ತದೆ?’ ಎಂದು ಸುದೀಪ್​ ಪ್ರಶ್ನೆ ಮಾಡಿದರು.

‘ಬಿಗ್​ ಬಾಸ್​ ಮನೆಯಲ್ಲಿ ಅತ್ಯುತ್ತಮ ಎನ್ನುವ ಬಿರುದು ನೀಡುತ್ತಾರೆ. ಆದರೆ, ಅದಕ್ಕೆ ನೀಡಿದ ಕಾರಣ ಸರಿ ಇರಲ್ಲ. ಇದರ ಬಗ್ಗೆ ಯಾರೊಬ್ಬರೂ ಮಾತನಾಡಿಯೇ ಇಲ್ಲ. ಕಳಪೆ ಎಂದಾಗ ಮಾತ್ರ ನೀವು ಈ ರೀತಿ ಮಾಡ್ತೀರಿ. ಜೈಲಿಗೆ ಹೋದ ಕೆಲವರು ತರ್ಲೆ ಮಾಡಿದಾರೆ, ಸಾಕಷ್ಟು ಜನ ಎಂಟರ್​​ಟೇನ್​ ನೀಡಿದ್ದಾರೆ. ಜೈಲು​ ಬಿಗ್​ ಬಾಸ್​ನ ಒಂದು ಭಾಗ’ ಅಷ್ಟೇ ಎಂದರು ಸುದೀಪ್​.

‘ಕಳಪೆ ಅನ್ನೋದನ್ನು ಮಾತ್ರ ಯಾಕೆ ಅಷ್ಟು ಚರ್ಚೆ ಮಾಡ್ತೀರಾ? ಮನೆಯವರ ಅಭಿಪ್ರಾಯ ತಿಳಿಸೋಕೆ ಇರೋದು ಅದು. ನೀವು ಏನೇ ಮಾಡಿದರು ಅದನ್ನು ಜನರು ನೋಡುತ್ತಿರುತ್ತಾರೆ’ ಎಂದು ಸುದೀಪ್​ ಮಾತು ಮುಗಿಸಿದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಹಾರಿತು ಕಪ್ಪು ಬಾವುಟ; ಏಕಾಂಗಿಯಾದ ಚಕ್ರವರ್ತಿ ಚಂದ್ರಚೂಡ್​?

ಬಿಗ್​ ಬಾಸ್​ ವೂಟ್ ನಿರೂಪಣೆಗೆ ಬರಲಿದ್ದಾರೆ ಹೊಸ ನಿರೂಪಕರು

Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!