AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಉರುಡುಗ ಮತ್ತು ಅರವಿಂದ್ ಪ್ರೀತಿ-ಪ್ರಣಯದ ವಿಚಾರಕ್ಕೆ ಸುದೀಪ್​ ಕೊಟ್ರು ಮಸ್ತ್​ ಪಂಚ್​

ಬಿಗ್​ ಬಾಸ್ ಮನೆಯ ಜೋಡಿ ಆಟದಲ್ಲಿ ದಿವ್ಯಾ-ಅರವಿಂದ್​ ಒಟ್ಟಿಗೇ ಇದ್ದರು. ಆಟ ಮುಗಿದರೂ ಇಬ್ಬರೂ ಒಟ್ಟಿಗೇ ಇರುತ್ತಿದ್ದರು. ಇದನ್ನು ನೋಡಿದ ಮನೆ ಮಂದಿ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದಾರೆ.

ದಿವ್ಯಾ ಉರುಡುಗ ಮತ್ತು ಅರವಿಂದ್ ಪ್ರೀತಿ-ಪ್ರಣಯದ ವಿಚಾರಕ್ಕೆ ಸುದೀಪ್​ ಕೊಟ್ರು ಮಸ್ತ್​ ಪಂಚ್​
ದಿವ್ಯಾ-ಅರವಿಂದ್​-ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on: Mar 21, 2021 | 4:10 PM

ಜೋಡಿ ಟಾಸ್ಕ್​ನಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್​ ಕೆಪಿ ಒಂದಾಗಿದ್ದರು. ಈ ಜೋಡಿ ನೋಡಿದ ಅಭಿಮಾನಿಗಳು ಸಖತ್​ ಖುಷಿ ಆಗಿದ್ದರು. ಈ ವಿಚಾರ ವೀಕೆಂಡ್​ನಲ್ಲೂ ಭಾರೀ ಚರ್ಚೆ ಆಗಿದೆ. ಅಷ್ಟೇ ಅಲ್ಲ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್​ ಕೂಡ ಈ ಜೋಡಿಗೆ ಸೂಪರ್​ ಟಾಂಗ್​ ನೀಡಿದ್ದಾರೆ. ಬಿಗ್​ ಬಾಸ್ ಮನೆಯ ಜೋಡಿ ಆಟದಲ್ಲಿ ದಿವ್ಯಾ-ಅರವಿಂದ್​ ಒಟ್ಟಿಗೇ ಇದ್ದರು. ಆಟ ಮುಗಿದರೂ ಇಬ್ಬರೂ ಒಟ್ಟಿಗೇ ಸುತ್ತಾಟ ನಡೆಸುತ್ತಿದ್ದರು. ಇದನ್ನು ನೋಡಿದ ಮನೆ ಮಂದಿ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು, ಈ ಜೋಡಿ ಪ್ರೇಕ್ಷಕರಿಗೂ ಇಷ್ಟವಾಗಿದೆ ಎಂಬುದಕ್ಕೆ ಕಲರ್ಸ್​ ಕನ್ನಡ ವಾಹಿನಿ ಹಾಕಿದ ಪೋಸ್ಟ್​ಗೆ ವೀಕ್ಷಕರು ನೀಡಿದ ಉತ್ತರವೇ ಸಾಕ್ಷಿ. ನಿಮ್ಮ ನೆಚ್ಚಿನ ಜೋಡಿ ಯಾವುದು? ಎಂದು ಕಲರ್ಸ್​ ಕನ್ನಡ ವಾಹಿನಿ ಪೋಸ್ಟ್​ ಒಂದನ್ನು ಹಂಚಿಕೊಂಡಿತ್ತು. ಈ ಪೋಸ್ಟ್​ಗೆ ಬಹುತೇಕರ ಅರವಿಂದ್​-ದಿವ್ಯಾ ಉರುಡುಗ ಎಂದು ಉತ್ತರ ನೀಡಿದ್ದಾರೆ.

ಇನ್ನು ಮತ್ತೊಂದು ಪೋಸ್ಟ್​ನಲ್ಲಿ ಇಂದು ನಡೆಯಲಿರುವ ಸೂಪರ್ ಸಂಡೆ ವಿತ್ ಸುದೀಪ ಬಗ್ಗೆ ಪೋಸ್ಟ್​ ಒಂದನ್ನು ಹಾಕಲಾಗಿದೆ. ಇದರಲ್ಲಿ ಸುದೀಪ್​ ಈ ಜೋಡಿಯ ಕಾಲೆಳೆದಿದ್ದಾರೆ. ಅರವಿಂದ ಹಾಗೂ ದಿವ್ಯಾ ಒಟ್ಟಿಗೆ ಕುಳಿತಿರುವ ಬಗ್ಗೆ ಮಾತನಾಡಿರುವ ಸುದೀಪ್​, ಎಲ್ಲರೂ ಸ್ಥಾನ ಬದಲಾಯಿಸಿಕೊಂಡಿದ್ದಾರೆ. ಆದರೆ, ಅವರಿಬ್ಬರು ಮಾತ್ರ ಸ್ಥಾನ ಬದಲಾಯಿಸಿಲ್ಲ ಎಂದು ಮಾತು ಆರಂಭಿಸಿದ್ದಾರೆ. ಇದಕ್ಕೆ ಮನೆ ಮಂದಿ ಎಲ್ಲ ನಕ್ಕಿದ್ದಾರೆ.

ಇನ್ನು, ಮನೆ ಮಂದಿ ಅವರ ಜತೆ ಮಾತನಾಡಿಲ್ಲ ಎಂದರೆ ದಿವ್ಯಾಗೆ ಬೇಸರವಾಗುತ್ತದೆ ಎಂದು ಅರವಿಂದ್ ಹೇಳಿದ್ದರು. ಇದಕ್ಕೆ ನಗುತ್ತಲೇ ಉತ್ತರಿಸಿರುವ ಸುದೀಪ್​, ಬೇರೆಯವರು ಮಾತಾಡೋಕೂ ನೀವು ಅವಕಾಶ ಮಾಡಿಕೊಡಬೇಕಲ್ಲವೇ ಅರವಿಂದ್​? ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್​ ಎದುರು ದಿವ್ಯಾ ಸುರೇಶ್ ಪ್ರೀತಿ ನಾಟಕ ಬಯಲು; ಸ್ವಾರ್ಥಕ್ಕಾಗಿ ಇಷ್ಟೆಲ್ಲಾ ಮಾಡಿದ್ರಾ?

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?