ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಪಂದ್ಯ ಗೆದ್ದ ಬಳಿಕ ಸಂಭ್ರಮಿಸಿದ್ದು ಹೀಗೆ

ಕಿಚ್ಚ ಸುದೀಪ್ ಒಳ್ಳೆಯ ನಟರಾಗಿರುವ ಜೊತೆಗೆ ಅಪ್ರತಿಮ ಕ್ರಿಕೆಟ್ ಪ್ರೇಮಿಯೂ ಹೌದು, ನಿನ್ನೆ ರಾತ್ರಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್ ಫೈನಲ್ ಅನ್ನು ಗೆಳೆಯರೊಟ್ಟಿಗೆ ಕೂತು ವೀಕ್ಷಿಸಿರುವ ಸುದೀಪ್, ಪಂದ್ಯ ಗೆದ್ದ ಬಳಿಕ ಗೆಳೆಯರೊಟ್ಟಿಗೆ ಸಂಭ್ರಮಿಸಿದ್ದು ಹೀಗೆ, ಇಲ್ಲಿದೆ ವಿಡಿಯೋ...

ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಪಂದ್ಯ ಗೆದ್ದ ಬಳಿಕ ಸಂಭ್ರಮಿಸಿದ್ದು ಹೀಗೆ
|

Updated on: Jun 30, 2024 | 9:44 AM

ನಟ ಕಿಚ್ಚ ಸುದೀಪ್ ಅತ್ಯುತ್ತಮ ನಟ, ನಿರ್ದೇಶಕ ಆಗಿರುವ ಜೊತೆಗೆ ಅತ್ಯುತ್ತಮ ಕ್ರಿಕೆಟ್ ಪ್ರೇಮಿ ಮತ್ತು ಕ್ರಿಕೆಟ್ ಆಟಗಾರ ಸಹ. ಐಪಿಎಲ್ ಹಾಗೂ ಭಾರತೀಯ ಕ್ರಿಕೆಟ್ ತಂಡ ಆಡುವ ಪಂದ್ಯಗಳನ್ನು ತಪ್ಪದೇ ವೀಕ್ಷಿಸುತ್ತಾರೆ. ನಿನ್ನೆ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವನ್ನು ಸಹ ತಮ್ಮ ಗೆಳೆಯರೊಟ್ಟಿಗೆ ಕೂತು ಬಿಂದಾಸ್ ಆಗಿ ನೋಡಿದ್ದಾರೆ ಸುದೀಪ್. ಚಕ್ರವರ್ತಿ ಚಂದ್ರಚೂಡ್, ವಿನಯ್ ಗೌಡ ಇನ್ನೂ ಕೆಲವು ಆತ್ಮೀಯ ಗೆಳೆಯರ ಜೊತೆಗೆ ಸುದೀಪ್ ಪಂದ್ಯ ವೀಕ್ಷಿಸಿದ್ದಾರೆ. ಪಂದ್ಯ ಗೆದ್ದ ಬಳಿಕ ಗೆಳೆಯರೊಟ್ಟಿಗೆ ಇಂಡಿಯಾ ಇಂಡಿಯಾ ಎಂದು ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ. ಸುದೀಪ್​ ಹಾಗೂ ಗೆಳೆಯರ ಸಂಭ್ರಮಾಚರಣೆ ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow us
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ