AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajith Kumar’s Father Death: ಅಜಿತ್​ ಕುಮಾರ್​ ತಂದೆ ಪಿ.​ ಸುಬ್ರಮಣಿಯಂ ನಿಧನ; ಸೆಲೆಬ್ರಿಟಿಗಳು, ಅಭಿಮಾನಿಗಳಿಂದ ಸಂತಾಪ

Ajith Kumar: ನಟ ಅಜಿತ್​ ಕುಮಾರ್ ಅವರ ತಂದೆ ಪಿ.​ ಸುಬ್ರಮಣಿಯಂ ಅವರಿಗೆ 85 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನಲ್ಲಿ ನಿಧನರಾದರು.

Ajith Kumar's Father Death: ಅಜಿತ್​ ಕುಮಾರ್​ ತಂದೆ ಪಿ.​ ಸುಬ್ರಮಣಿಯಂ ನಿಧನ; ಸೆಲೆಬ್ರಿಟಿಗಳು, ಅಭಿಮಾನಿಗಳಿಂದ ಸಂತಾಪ
ಅಜಿತ್ ಕುಮಾರ್ ಕುಟುಂಬ
ಮದನ್​ ಕುಮಾರ್​
| Edited By: |

Updated on:Mar 24, 2023 | 12:24 PM

Share

ಖ್ಯಾತ ತಮಿಳು ನಟ ಅಜಿತ್​ ಕುಮಾರ್​ (Ajith Kumar) ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಂದೆ ಪಿ.​ ಸುಬ್ರಮಣಿಯಂ (P Subramaniam) ಅವರು ಇಂದು (ಮಾರ್ಚ್​ 24) ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ. ತಂದೆಯನ್ನು ಕಳೆದುಕೊಂಡ ಅಜಿತ್​ ಕುಮಾರ್​ ಅವರಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಪಿ.​ ಸುಬ್ರಮಣಿಯಂ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಚೆನ್ನೈನ ಬೇಸಂತ್​ ನಗರ್​ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಪಿ.​ ಸುಬ್ರಮಣಿಯಂ ನಿಧನಕ್ಕೆ ತಮಿಳು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ.

ಅಜಿತ್​ ಕುಮಾರ್​ ಅವರು ಪತ್ನಿ ಮತ್ತು ಮಕ್ಕಳ ಜೊತೆ ವಿದೇಶಕ್ಕೆ ತೆರಳಿದ್ದಾರೆ. ತಂದೆ ನಿಧನ ಆಗಿದ್ದರಿಂದ ಅವರು ಶೀಘ್ರದಲ್ಲೇ ಚೆನ್ನೈಗೆ ಮರಳಲಿದ್ದಾರೆ. ಪಿ.​ ಸುಬ್ರಮಣಿಯಂ ಮರಣ ವಾರ್ತೆಯನ್ನು ಕುಟುಂಬದವರು ಸೋಶಿಯಲ್​ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ
Image
Pradeep Sarkar Death: ದೀರ್ಘಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ನಿರ್ದೇಶಕ ಪ್ರದೀಪ್ ಸರ್ಕಾರ್ ನಿಧನ
Image
Sameer Khakhar: ಹಿರಿಯ ನಟ ಸಮೀರ್ ಖಕ್ಕಡ್ ನಿಧನ, ಗಣ್ಯರ ಅಶ್ರುತರ್ಪಣ
Image
Snehalata Dixit: ಮಾಧುರಿ ದೀಕ್ಷಿತ್​ ತಾಯಿ ಸ್ನೇಹಲತಾ ನಿಧನ; 91ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಹಿರಿಯ ಜೀವ
Image
Subi Suresh Death: ಖ್ಯಾತ ನಟಿ, ನಿರೂಪಕಿ ಸುಬಿ ಸುರೇಶ್​ ನಿಧನ; ಪ್ರಾಣಕ್ಕೆ ಮುಳುವಾಯ್ತು ಲಿವರ್​ ಸಮಸ್ಯೆ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:40 am, Fri, 24 March 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ