ಡ್ರಗ್ಸ ಪ್ರಕರಣದ ಆರೋಪಿ ನವದೀಪ್​ಗೆ ನೋಟಿಸ್ ನೀಡಿದ ಜಾರಿ ನಿರ್ದೇಶನಾಲಯ

ಸೆಪ್ಟೆಂಬರ್ 14ರಂದು ಹೈದರಾಬಾದ್​ನ ನಾರ್ಕೋಟಿಕ್ಸ್ ಬ್ಯೂರೋ ಅಧಿಕಾರಿಗಳು ಮಾದಾಪುರ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಬೆಂಗಳೂರಿನ ಮೂವರು, ನೈಜೀರಿಯನ್ ಪ್ರಜೆಗಳು, ನಿರ್ದೇಶಕರು ಇದ್ದರು.

ಡ್ರಗ್ಸ ಪ್ರಕರಣದ ಆರೋಪಿ ನವದೀಪ್​ಗೆ ನೋಟಿಸ್ ನೀಡಿದ ಜಾರಿ ನಿರ್ದೇಶನಾಲಯ
ನವದೀಪ್
Follow us
|

Updated on:Oct 07, 2023 | 12:31 PM

ಟಾಲಿವುಡ್ ಹೀರೋ ನವದೀಪ್​ಗೆ (Navdeep) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಮಾದಾಪುರ ಡ್ರಗ್ಸ್ ಪ್ರಕರಣದಲ್ಲಿ ನವದೀಪ್ ಹೆಸರು ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಅವರು 37ನೇ ಆರೋಪಿ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾದಕವಸ್ತು ನಿಗ್ರಹ ದಳ ತನಿಖೆ ನಡೆಸಿತ್ತು. ಡ್ರಗ್ಸ್ ಪ್ರಕರಣ ಆಧರಿಸಿ ನವದೀಪ್​ಗೆ ಇಡಿ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 10ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸೆಪ್ಟೆಂಬರ್ 14ರಂದು ಹೈದರಾಬಾದ್​ನ ನಾರ್ಕೋಟಿಕ್ಸ್ ಬ್ಯೂರೋ ಅಧಿಕಾರಿಗಳು ಮಾದಾಪುರ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಬೆಂಗಳೂರಿನ ಮೂವರು, ನೈಜೀರಿಯನ್ ಪ್ರಜೆಗಳು, ನಿರ್ದೇಶಕರು ಇದ್ದರು. ಇವರಿಂದ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.

ತನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದು ನವದೀಪ್ ಹೇಳಿದ್ದರು. ಆ ಬಳಿಕ ಅವರು ಕೆಲವು ದಿನ ತಲೆಮರಿಸಿಕೊಂಡಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು. ನವದೀಪ್ ಗೆಳೆಯ ರಾಮಚಂದರ್ ವಿಚಾರಣೆ ಎದರುಸಿದ್ದರು. ಈ ವೇಳೆ ನವದೀಪ್​​ ಡ್ರಗ್ ಖರೀದಿಸಿದ ವಿಚಾರವನ್ನು ರಾಮಚಂದರ್ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  

ಹೀರೋ ನವದೀಪ್ ಅವರನ್ನು ಪೊಲೀಸರು ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿದ್ದರು. ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಇಡಿ ಕಡೆಯಿಂದ ನವದೀಪ್ ವಿಚಾರಣೆಗೆ ಹಾಜರಾಗಬೇಕಿದೆ.

ಹೈಕೋರ್ಟ್ ಮೆಟ್ಟಿಲೇರಿದ್ರು

ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆ ನವದೀಪ್ ಹೈಕೋರ್ಟ್ ಮೆಟ್ಟಿಲೇರಿದರು. ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದನ್ನು ಕೋರ್ಟ್ ರಿಜೆಕ್ಟ್ ಮಾಡಿತ್ತು. 2004ರಲ್ಲಿ ನವದೀಪ್ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಹಲವು ತೆಲುಗು ಚಿತ್ರಗಳಲ್ಲಿ ಅವರು ನಟಿಸಿದರು. ಧಾರಾವಾಹಿಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ, ಆದರೆ, ದೊಡ್ಡ ಮಟ್ಟದ ಗೆಲುವು ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Sat, 7 October 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ