AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಲಯಾಳಂ ಇಂಡಸ್ಟ್ರಿ ಎಂದರೆ ಬ್ಲ್ಯೂ ಸಿನಿಮಾಗಳು ಎನ್ನುವ ಕಲ್ಪನೆ ಇತ್ತು’; ರಾಮ್ ಗೋಪಾಲ್ ವರ್ಮಾ

ಈ ವರ್ಷ ರಿಲೀಸ್ ಆದ ‘ಪ್ರೇಮುಲು’, ‘ಭ್ರಮಯುಗಂ’, ‘ಆವೇಶಂ’, ‘ಆಡುಜೀವಿತಂ’, ‘ಫ್ಯಾಮಿಲಿ’, ‘ಮಂಜುಮ್ಮೇಲ್ ಬಾಯ್ಸ್’ ಸೇರಿ ಅನೇಕ ಸಿನಿಮಾಗಳು ಜನ ಮೆಚ್ಚುಗೆ ಪಡೆದಿವೆ. ಈ ಯಶಸ್ಸನ್ನು ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ರಾಮ್ ಗೋಪಾಲ್ ವರ್ಮಾ ಅವರು ಮಲಯಾಳಂ ಚಿತ್ರರಂಗವನ್ನು ಹೊಗಳಿದ್ದಾರೆ.  

‘ಮಲಯಾಳಂ ಇಂಡಸ್ಟ್ರಿ ಎಂದರೆ ಬ್ಲ್ಯೂ ಸಿನಿಮಾಗಳು ಎನ್ನುವ ಕಲ್ಪನೆ ಇತ್ತು’; ರಾಮ್ ಗೋಪಾಲ್ ವರ್ಮಾ
ರಾಮ್ ಗೋಪಾಲ್ ವರ್ಮಾ
ರಾಜೇಶ್ ದುಗ್ಗುಮನೆ
|

Updated on: Aug 05, 2024 | 7:31 AM

Share

ಮಲಯಾಳಂ ಚಿತ್ರರಂಗದ ಬಗ್ಗೆ ಮೊದಲು ಜನರಿಗೆ ಇದ್ದ ಭಾವನೆ ಬೇರೆ. ಮಲ್ಲು ಸಿನಿಮಾಗಳು ಎಂದರೆ ಪಡ್ಡೆಗಳು ಕಣ್ಣರಳಿಸುತ್ತಿದ್ದರು. ಆದರೆ, ಮಲಯಾಳಂ ಚಿತ್ರರಂಗ ಇತ್ತೀಚೆಗೆ ದೊಡ್ಡ ಯಶಸ್ಸು ಕಂಡಿದೆ. ಸಿನಿಮಾಗಳನ್ನು ಹೇಗೆ ಮಾಡಬೇಕು ಎಂಬುದನ್ನು ಇವರಿಂದ ನೋಡಿ ಕಲಿಯಬೇಕಾಗಿದೆ. ಈ ವರ್ಷ ಮಲಯಾಳಂನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಗೆದ್ದಿವೆ. ಈ ಬಗ್ಗೆ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ. ಅವರ ಯಶಸ್ಸನ್ನು ಕೊಂಡಾಡಿದ್ದಾರೆ.

ಈ ವರ್ಷ ರಿಲೀಸ್ ಆದ ಪ್ರೇಮುಲು, ಭ್ರಮಯುಗಂ, ಆವೇಶಂ, ಆಡು ಜೀವಿತಂ, ಫ್ಯಾಮಿಲಿ, ಮಂಜುಮ್ಮೇಲ್ ಬಾಯ್ಸ್ ಸೇರಿ ಅನೇಕ ಸಿನಿಮಾಗಳು ಜನ ಮೆಚ್ಚುಗೆ ಪಡೆದಿವೆ. ಈ ಯಶಸ್ಸನ್ನು ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ರಾಮ್ ಗೋಪಾಲ್ ವರ್ಮಾ ಅವರು ಮಲಯಾಳಂ ಚಿತ್ರರಂಗವನ್ನು ಹೊಗಳಿದ್ದಾರೆ.

‘ಕೆಲವು ಚಿತ್ರಗಳು ಒಂದರ ನಂತರ ಒಂದರಂತೆ ಬಂದು ಎಲ್ಲವನ್ನೂ ಬದಲಾಯಿಸಿದೆ. ಮಲಯಾಳಂ ಸಿನಿಮಾ ಎಂದರೆ ನೀಲಿ ಚಿತ್ರ ಎಂದು ತಿಳಿದ ಕಾಲವೊಂದಿತ್ತು. ಹಿಂದೆ, ನಾನು ವಿಜಯವಾಡದಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾಗ ನಾವು ಮಲಯಾಳಂ ಚಲನಚಿತ್ರಗಳನ್ನು ನೋಡುತ್ತಿರಲಿಲ್ಲ. ಏಕೆಂದರೆ ಅವರು ಅಲ್ಲಿ ಬರುವುದೆಲ್ಲ ಅದೇ ರೀತಿಯ (ನೀಲಿ ಚಿತ್ರ) ಸಿನಿಮಾಗಳು ಎನ್ನವು ಅಭಿಪ್ರಾಯ ನಮ್ಮದಾಗಿತ್ತು. ಮಲಯಾಳಂ ಇಂಡಸ್ಟ್ರಿಯಿಂದ ಅತ್ಯುತ್ತಮ ಚಿತ್ರಗಳು ಬರುತ್ತಿವೆ ಎಂದು ನಾವು ಮಾತನಾಡಿಕೊಳ್ಳುತ್ತಿದ್ದೇವೆ. ಆ ಸಮಯದಲ್ಲಿ ಅಂತಹ ಒಳ್ಳೆಯ ಚಿತ್ರಗಳು ಇರಲಿಲ್ಲವೆಂದಲ್ಲ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ಇದನ್ನೂ ಓದಿ: ‘ಮಲಯಾಳಂ ರೀತಿಯ ಸಿನಿಮಾ ಮಾಡೋಕೆ ಅವರಿದ್ದಾರೆ, ನಾವು ನಮ್ಮ ಕಥೆ ಹೇಳಬೇಕು’; ರಾಜ್ ಬಿ. ಶೆಟ್ಟಿ

ಮುಂದಿನ 10 ವರ್ಷಗಳಲ್ಲಿ ಚಿತ್ರರಂಗ ಹೇಗಿರಬಹುದು ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಲಾರೆ ಎಂದಿದ್ದಾರೆ. ‘ಮುಂದಿನ 6 ತಿಂಗಳಲ್ಲಿ ಏನಾಗುತ್ತದೆ ಎಂದು ಹೇಳೋದೆ ಕಷ್ಟ, ಹೀಗಿರುವಾಗ 10 ವರ್ಷಗಳದ್ದನ್ನು ಹೇಗೆ ಹೇಳಲಿ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ