AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾತಲ್​ ದಿ ಕೋರ್’ ಚಿತ್ರದ ಫಸ್ಟ್ ಲುಕ್​ ಹಂಚಿಕೊಂಡ ಮಮ್ಮುಟ್ಟಿ

ಮಮ್ಮುಟ್ಟಿ ಹಾಗೂ ಜ್ಯೋತಿಕಾ ಮುಖ್ಯಪಾತ್ರದಲ್ಲಿ ನಟಿಸಿರುವ ‘ಕಾತಲ್​ ದಿ ಕೋರ್'​ ಸಿನಿಮಾದ ಫಸ್ಟ್​ ಲುಕ್​ನ್ನು ಚಿತ್ರದ ನಾಯಕ ಮಮ್ಮುಟ್ಟಿ ಹಂಚಿಕೊಂಡಿದ್ದಾರೆ.

‘ಕಾತಲ್​ ದಿ ಕೋರ್' ಚಿತ್ರದ ಫಸ್ಟ್ ಲುಕ್​ ಹಂಚಿಕೊಂಡ ಮಮ್ಮುಟ್ಟಿ
ಮಮ್ಮುಟ್ಟಿ, ಜ್ಯೋತಿಕಾ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 13, 2022 | 2:10 PM

Share

ಮಮ್ಮುಟ್ಟಿ(mammootty) ಶನಿವಾರ(ನವೆಂಬರ್​ 12) ತಮ್ಮ ಟ್ವಿಟರ್​ ಖಾತೆಯಲ್ಲಿ ‘ಕಾತಲ್​ ದಿ ಕೋರ್​'(kathal the core)ಚಿತ್ರದ ಫಸ್ಟ್​ ಲುಕ್​ ಪೋಸ್ಟ್​ ಬಿಡುಗಡೆ ಮಾಡಿದ್ದಾರೆ. ಪೋಸ್ಟ್​ರ್​ನಲ್ಲಿ ಮಮ್ಮುಟ್ಟಿ ಹಾಗೂ ಚಿತ್ರದ ನಾಯಕಿ ಜ್ಯೋತಿಕಾ ಅವರು ಮನೆಯ ಎದುರುಗಡೆ ಕುಳಿತು ನಗುತ್ತಿದ್ದಾರೆ. ಮೇಲ್ನೋಟಕ್ಕೆ ಪೋಸ್ಟರ್​ ನೋಡಿದರೆ ಕಾತಲ್​ ಸಿನಿಮಾವು ಮಧ್ಯವಯಸ್ಕ ದಂಪತಿಗಳ ರೊಮ್ಯಾಂಟಿಕ್​ ಕಾಮಿಡಿಯಿಂದ ಕೂಡಿದ ಸಿನಿಮಾ ಆಗಿರಬಹುದು ಎನಿಸುತ್ತದೆ.

ಜ್ಯೋತಿಕಾ ಅವರ ಮೂರನೇ ಮಲಯಾಳಂ ಸಿನಿಮಾ ಇದಾಗಿದ್ದು, (2007)ರಲ್ಲಿ ‘ರಕ್ಕಿಲಿಪಟ್ಟು’, (2009) ರಲ್ಲಿ ‘ಸೀತಾ ಕಲ್ಯಾಣಂ’ ನಲ್ಲಿ ನಟಿಸಿದ್ದಾರೆ. ಇದೀಗ ಅವರು ‘ಕಾತಲ್​ ದಿ ಕೋರ್’ ಸಿನಿಮಾದಲ್ಲಿ ಮಮ್ಮುಟ್ಟಿ ಜೊತೆ ಜೋಡಿಯಾಗಿ ನಟಿಸುತ್ತಿದ್ದು, ಇದು ಮಮ್ಮುಟ್ಟಿ ಅವರೊಟ್ಟಿಗೆ ಮೊದಲ ಸಿನಿಮಾ ಆಗಿದೆ. ಚಿತ್ರದ ಮೊದಲ ಪೋಸ್ಟರ್​ನಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮ್ಮುಟ್ಟಿ ಅವರು ಈಗಾಗಲೇ ತಮ್ಮ ಹಿಂದಿನ ಚಿತ್ರ ‘ರೋರ್​ಸ್ಚಾಚ್​’ನ ಯಶಸ್ಸಿನಲ್ಲಿದ್ದಾರೆ.

ಇದನ್ನೂ ಓದಿ:Mammootty Birthday: 70ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಾಲಿವುಡ್ ಸ್ಟಾರ್ ಮಮ್ಮುಟ್ಟಿ; ಕನ್ನಡದಲ್ಲೂ ಮಿಂಚಿದ್ದರು ಈ ನಟ!

ಇನ್ನು ಈ ಸಿನಿಮಾ ಮಲಯಾಳಂ ಅಭಿಮಾನಿಗಳಲ್ಲಿ ಭಾರಿ ಹೈಫ್​ ಕ್ರಿಯೇಟ್​ ಮಾಡಿದೆ. ಈ ಸಿನಿಮಾವನ್ನು ಜಿಯೋ ಬೇಬಿ ನಿರ್ದೇಶನ ಮಾಡಿದ್ದು ‘ದಿ ಗ್ರೇಟ್​ ಇಂಡಿಯನ್​ ಕಿಚನ್​’ ಮತ್ತು ‘ಕಿಲೋಮೀಟರ್ಸ್​ ಕಿಲೋಮೀಟರ್ಸ್’ ಚಿತ್ರಗಳ ಮೂಲಕ ವಿಮರ್ಶಾತ್ಮಕ ಮೆಚ್ಚುಗೆ ಗಳಿಸಿದ ನಿರ್ದೇಶಕ ಜಿಯೋ ಬೇಬಿ ಈ ಬಾರಿ ಪ್ರೇಕ್ಷಕರಿಗೆ ಯಾವ ರೀತಿಯ ಕಥೆಯ ಮೂಲಕ ಬರಲಿದ್ದಾರೆ ಎಂದು ಕಾದು ನೋಡಬೇಕಾಗಿದೆ. ಸಾಲು.ಕೆ. ಥಾಮಸ್​ ಕ್ಯಾಮರಾ ವರ್ಕ್​ ಮಾಡಿದ್ದು, ಚಿತ್ರಕ್ಕೆ ಮ್ಯಾಥ್ಯೂಸ್​ ಪುಲಿಕನ್​ ಸಂಗೀತ ಸಂಯೋಜಿಸಿದ್ದಾರೆ, ಮಮ್ಮುಟ್ಟಿ ಮತ್ತು ದುಲ್ಕರ್​ ಸಲ್ಮಾನ್​ ಅವರ ಬ್ಯಾನರ್​ಗಳಾದ ಮಮ್ಮುಟ್ಟಿ ಕಂಪನಿ ಹಾಗೂ ವೇಫೇರರ್​ ಫಿಲ್ಮ್ಸ್ ಸಹ-ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು