AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು,

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ
Mandeep Roy
ನಯನಾ ರಾಜೀವ್
|

Updated on:Jan 29, 2023 | 8:54 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್​ದೀಪ್ ಪುತ್ರಿ ಅಕ್ಷತಾ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 75 ವರ್ಷ ವಯಸ್ಸಾಗಿತ್ತು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ. ಅವರ ನಟನೆಯನ್ನು ಕಂಡು ಸಿನಿಪ್ರಿಯರು ಕಳೆದ ನಾಲ್ಕು ದಶಕಗಳಿಂದಲೂ ಎಂಜಾಯ್​ ಮಾಡುತ್ತಿದ್ದಾರೆ.

ಇತರೆ ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Sun, 29 January 23

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ