AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು ಎಂದು ಹೊಗಳಿದ್ದಾರೆ.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 11:06 PM

Share

ಬಿಗ್​ ಬಾಸ್​ ಮನೆ ಸೇರಿರುವ ವೈಷ್ಣವಿ ಮೇಲೆ ಮನೆಯವರು ತುಂಬಾನೇ ಗೌರವ ಇಟ್ಟುಕೊಂಡಿದ್ದಾರೆ. ಅವರು ಸೈಲೆಂಟ್​ ಆಗಿರೋದು, ಅವರ ತಾಳ್ಮೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಿರುವಾಗಲೇ ಮಂಜು ಪಾವಗಡಗೆ ವೈಷ್ಣವಿ ಮೇಲೆ ಇರುವ ಗೌರವ ದುಪಟ್ಟು ಆಗಿದೆ. ಇದನ್ನು ಹೇಳೋಕೆ ಅವರಿಗೆ ಹೇಳೋಕೆ ಶಬ್ದವೇ ಸಾಗುತ್ತಿಲ್ಲ. ಇದೆಲ್ಲಾ ಆಗೋಕೆ ಮನೆಯಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಮಾರ್ಚ್​ 31ರ ಸಂಚಿಕೆಯಲ್ಲಿ ಬಿಗ್ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದರು. ಈ ಟಾಸ್ಕ್​ನ ಅನುಸಾರ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಕಟ್ಟೆಗಳ ಮೇಲೆ ಎರಡೂ ತಂಡದ ತಲಾ ಒಬ್ಬ ಸದಸ್ಯರು ಕೂರಬೇಕು. ಅಂತೆಯೇ ವೈಷ್ಣವಿ ಹಾಗೂ ದಿವ್ಯಾ ಸುರೇಶ್​ ಇಬ್ಬರೂ ಅಲ್ಲಿ ಕುಳಿತಿದ್ದರು.

ಹಲವು ಗಂಟೆಗಳ ಕಾಲ ವೈಷ್ಣವಿ-ದಿವ್ಯಾ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಎರಡು ಕಟ್ಟೆಗಳ ಮೇಲೆ ಕುಳಿತಿದ್ದರು. ಎರಡೂ ತಂಡದವರು ಪರಸ್ಪರ ಇವರನ್ನು ಬೀಳಿಸಲು ಪ್ರಯತ್ನ ಮಾಡುತ್ತಲೇಇದ್ದರು. ಕೊನೆಗೂ ಅಶ್ವತ್ಥ್​ ಅವರು ವೈಷ್ಣವಿ ಅವರನ್ನು ದೂಡಿ ಬಿಟ್ಟರು. ನಿಯಮದ ಪ್ರಕಾರ ಹೀಗೆ ಮಾಡುವ ಹಾಗೇ ಇರಲಿಲ್ಲ. ಇದು ಫಾಲ್​ ಎಂದು ಘೋಷಣೆ ಆದ ನಂತರ ವೈಷ್ಣವಿ ವಿನ್​ ಎಂದು ಘೋಷಣೆ ಮಾಡಲಾಯಿತು.

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು. ನಿನ್ನ ಮೇಲಿದ್ದ ಗೌರವ ಡಬಲ್​ ಆಯ್ತು ಎಂದು ಹೊಗಳಿದ್ದಾರೆ. ನಂತರ ಮಂಜು ಅವರಿಗೆ ಏನು ಹೇಳಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ವೈಷ್ಣವಿ ಅವರನ್ನು ತಬ್ಬಿಕೊಂಡು ಮಂಜು ಅವರ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್