ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು ಎಂದು ಹೊಗಳಿದ್ದಾರೆ.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ
ವೈಷ್ಣವಿ ಗೌಡ
Follow us
|

Updated on: Apr 01, 2021 | 11:06 PM

ಬಿಗ್​ ಬಾಸ್​ ಮನೆ ಸೇರಿರುವ ವೈಷ್ಣವಿ ಮೇಲೆ ಮನೆಯವರು ತುಂಬಾನೇ ಗೌರವ ಇಟ್ಟುಕೊಂಡಿದ್ದಾರೆ. ಅವರು ಸೈಲೆಂಟ್​ ಆಗಿರೋದು, ಅವರ ತಾಳ್ಮೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಿರುವಾಗಲೇ ಮಂಜು ಪಾವಗಡಗೆ ವೈಷ್ಣವಿ ಮೇಲೆ ಇರುವ ಗೌರವ ದುಪಟ್ಟು ಆಗಿದೆ. ಇದನ್ನು ಹೇಳೋಕೆ ಅವರಿಗೆ ಹೇಳೋಕೆ ಶಬ್ದವೇ ಸಾಗುತ್ತಿಲ್ಲ. ಇದೆಲ್ಲಾ ಆಗೋಕೆ ಮನೆಯಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಮಾರ್ಚ್​ 31ರ ಸಂಚಿಕೆಯಲ್ಲಿ ಬಿಗ್ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದರು. ಈ ಟಾಸ್ಕ್​ನ ಅನುಸಾರ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಕಟ್ಟೆಗಳ ಮೇಲೆ ಎರಡೂ ತಂಡದ ತಲಾ ಒಬ್ಬ ಸದಸ್ಯರು ಕೂರಬೇಕು. ಅಂತೆಯೇ ವೈಷ್ಣವಿ ಹಾಗೂ ದಿವ್ಯಾ ಸುರೇಶ್​ ಇಬ್ಬರೂ ಅಲ್ಲಿ ಕುಳಿತಿದ್ದರು.

ಹಲವು ಗಂಟೆಗಳ ಕಾಲ ವೈಷ್ಣವಿ-ದಿವ್ಯಾ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಎರಡು ಕಟ್ಟೆಗಳ ಮೇಲೆ ಕುಳಿತಿದ್ದರು. ಎರಡೂ ತಂಡದವರು ಪರಸ್ಪರ ಇವರನ್ನು ಬೀಳಿಸಲು ಪ್ರಯತ್ನ ಮಾಡುತ್ತಲೇಇದ್ದರು. ಕೊನೆಗೂ ಅಶ್ವತ್ಥ್​ ಅವರು ವೈಷ್ಣವಿ ಅವರನ್ನು ದೂಡಿ ಬಿಟ್ಟರು. ನಿಯಮದ ಪ್ರಕಾರ ಹೀಗೆ ಮಾಡುವ ಹಾಗೇ ಇರಲಿಲ್ಲ. ಇದು ಫಾಲ್​ ಎಂದು ಘೋಷಣೆ ಆದ ನಂತರ ವೈಷ್ಣವಿ ವಿನ್​ ಎಂದು ಘೋಷಣೆ ಮಾಡಲಾಯಿತು.

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು. ನಿನ್ನ ಮೇಲಿದ್ದ ಗೌರವ ಡಬಲ್​ ಆಯ್ತು ಎಂದು ಹೊಗಳಿದ್ದಾರೆ. ನಂತರ ಮಂಜು ಅವರಿಗೆ ಏನು ಹೇಳಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ವೈಷ್ಣವಿ ಅವರನ್ನು ತಬ್ಬಿಕೊಂಡು ಮಂಜು ಅವರ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ