AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..

ಬಿಗ್​ ಬಾಸ್​ ಮನಯೆಲ್ಲಿ ಎರಡು ಟೀಂಗಳನ್ನು ಮಾಡಲಾಗಿತ್ತು. ಎರಡೂ ಟೀಂಗಳಿಗೆ ಒಂದಷ್ಟು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ಅನ್ನು ಗೆದ್ದವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗುತ್ತಾರೆ.

Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..
ಮಂಜು ಪಾವಗಡ
ರಾಜೇಶ್ ದುಗ್ಗುಮನೆ
|

Updated on:Apr 02, 2021 | 10:35 PM

Share

ಬಿಗ್​ ಬಾಸ್​ ಮನೆಯಲ್ಲಿ ಮಂಜು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕಳೆದ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ನಾಮಿನೇಟ್​ ಆಗಿದ್ದಾಗ ಮೊದಲು ಸೇವ್​ ಆಗಿದ್ದು ಮಂಜು. ಅಂದರೆ, ವೀಕ್ಷಕರು ಅತಿ ಹೆಚ್ಚು ಮತ ಹಾಕಿದ್ದು ಅವರಿಗೇ. ಈಗ ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಆಗಬೇಕು ಎಂದು ಕನಸು ಕಂಡಿದ್ದ ಮಂಜುಗೆ ಕೊನೆಗೂ ಅದೃಷ್ಟ ಕೈ ಹಿಡಿದಿದೆ. ಅವರು ಐದನೇ ವಾರ ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಆಗಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿತ್ತು. ಎರಡೂ ಟೀಂಗಳಿಗೆ ಒಂದಷ್ಟು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ಅನ್ನು ಗೆದ್ದವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗುತ್ತಾರೆ. ಅಂತೆಯೇ ಜಾತ್ರೆ ಗ್ಯಾಂಗ್​ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗಿತ್ತು.

ಒಂದು ಉದ್ದನೆಯ ರಾಡ್​ ರೀತಿಯ ವಸ್ತು ಇರುತ್ತದೆ. ಅದಕ್ಕೆ ಪಕ್ಕದಲ್ಲಿ ಒಂದಷ್ಟು ಪ್ಲೇಟ್​ ಹಾಗೂ ಕಪ್​ಗಳನ್ನು ಇಡಲಾಗಿತ್ತು. ಮೊದಲು ಪ್ಲೇಟ್​ ಇಟ್ಟು ಅದರ ಮೇಲೆ ಕಪ್​ ಇಡಬೇಕು. ಹೀಗೆ, ಮಾಡುವ ಟಾಸ್ಕ್​ನಲ್ಲಿ ಪ್ರಶಾಂತ್​ ಹಾಗೂ ಮಂಜು ಕೊನೆಯದಾಗಿ ಉಳಿದುಕೊಂಡಿದ್ದರು. ಆದರೆ, ಕೊನೆಯದಾಗಿ ಗೆದ್ದಿದ್ದು ಮಂಜು. ಈ ಮೂಲಕ ಐದನೇ ವಾರ ಅವರು ಬಿಗ್​ ಬಾಸ್​ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗುತ್ತಿದ್ದಂತೆ ಮಂಜು ತಂದೆಯ ಧ್ವನಿ ಬಂದಿದೆ. ಬಿಗ್​ ಬಾಸ್​ನಲ್ಲಿ ಕ್ಯಾಪ್ಟನ್​ ಆಗಿರುವುದರಿಂದ ಸಂತೋಷಪಟ್ಟೆ. ನನ್ನ ಬೆಂಬಲ ಯಾವಾಗೂ ಇರಲಿದೆ ಎಂದರು. ಬಿಗ್​ ಬಾಸ್​ ಮನೆಯಲ್ಲಿ ಪಾಲಕರ ಧ್ವನಿ ಬಂದ ಕೂಡಲೇ ಎಲ್ಲರೂ ಎಗ್ಸೈಟ್​ ಆಗುತ್ತಾರೆ, ಭಾವುಕರಾಗುತ್ತಾರೆ. ಆದರೆ, ಮಂಜು ಅಷ್ಟು ಭಾವುಕರಾಗೇ ಇಲ್ಲ. ನಾನು ಅಮ್ಮನ ಹತ್ತಿರ ನೇರವಾಗಿ ಮಾತನಾಡಿದ್ದೇನೆ. ಆದರೆ, ತಂದೆ ಜತೆ ಮಾತನಾಡಿಲ್ಲ. ಅವರ ಹೆಗಲ ಮೇಲೆ ಇನ್ನೂ ನೇರವಾಗಿ ಕೈ ಹಾಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!

ಒಮ್ಮೊಮ್ಮೆ ಹುಟ್ಟಲೇ ಬಾರದಿತ್ತು ಅನಿಸುತ್ತೆ; ವೈಷ್ಣವಿಯಲ್ಲಿ ತಾಯಿಯನ್ನು ಕಂಡು ಅತ್ತ ರಘು!

Published On - 10:16 pm, Fri, 2 April 21

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು