AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು.

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.
TV9 Web
| Edited By: |

Updated on: Jul 16, 2021 | 7:20 AM

Share

ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಎಂಟರ್​ಟೇನ್​ಮೆಂಟ್​ ಮಾಡುತ್ತಿದ್ದಾರೆ. ಅವರು ಮಾಡೋ ಜೋಕ್​ಗಳು ಎಲ್ಲರಿಗೂ ಇಷ್ಟವಾಗುತ್ತಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ. ಅದೇನೆಂದರೆ, ಅವರ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಗಿದೆಯಂತೆ!

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು. ವಿಜಯ ಯಾತ್ರೆ ತಂಡದ ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ​ ಅವರು ಮಂಜುಗೆ ಕರೆದು ಕರೆದು ಊಟ ಮಾಡಿಸಿದ್ದಾರೆ.

ವೈಷ್ಣವಿ ಸದಾ ಮಂಜುಗೆ ಅಣ್ಣ ಎನ್ನುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಸದಾ ಪ್ರೀತಿಯಿಂದ ಇಬ್ಬರೂ ಓಡಾಡಿಕೊಂಡಿರುತ್ತಾರೆ. ಈಗ ಈ ಟಾಸ್ಕ್​ ಬಂದ ನಂತರದಲ್ಲಿ ವೈಷ್ಣವಿ ಬಹಳ ಪ್ರೀತಿಯಿಂದ ಮಂಜುಗೆ ಊಟ ಮಾಡಿಸಿದ್ದಾರೆ. ಈ ವೇಳೆ ಮಾತನಾಡಿದ ಮಂಜು, ‘ಸ್ಟಾರ್​ ಹೀರೋಯಿನ್​ ನಿನಗೆ ಊಟ ಮಾಡಿಸ್ತಾರೆ ಎಂದು ನನ್ನ ಜಾತಕದಲ್ಲಿ ಬರೆದುಕೊಂಡಿತ್ತು. ಅದು ಈಗ ನಿಜವಾಗಿದೆ’ ಎಂದಿದ್ದಾರೆ ಮಂಜು.

ಮಂಜು-ಪ್ರಶಾಂತ್​ ನಡುವೆ ಬೆಳೆಯಿತು ಗೆಳೆತನ:

ಪ್ರಶಾಂತ್​ ಅವರಂತೂ ಮಂಜುಗೆ ಬಹಳ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿರೋದು ಸಾಬೀತಾಗಿದೆ. ಮನೆಯಲ್ಲಿ ಈ ಮೊದಲು ಹಾವು ಮುಂಗುಸಿಯಂತೆ ಇದ್ದ ಇಬ್ಬರೂ ಈಗ ತುಂಬಾನೇ ಬದಲಾಗಿದ್ದಾರೆ ಎನ್ನುತ್ತಿದ್ದಾರೆ ವೀಕ್ಷಕರು. ಚಕ್ರವರ್ತಿ ಅವರಿಂದ ಪ್ರಶಾಂತ್​ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಶಾಂತ್​ ಕೂಲ್​ ಆಗಿರೋಕು ಇದೂ ಕೂಡ ಒಂದು ಕಾರಣ ಇದ್ದರೂ ಇರಬಹುದು.

ಇದನ್ನೂ ಓದಿ: ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ 

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?