AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು.

Bigg Boss Kannada: ಮಂಜು ಪಾವಗಡ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಯ್ತು
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.
TV9 Web
| Edited By: |

Updated on: Jul 16, 2021 | 7:20 AM

Share

ಮಂಜು ಪಾವಗಡ ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಎಂಟರ್​ಟೇನ್​ಮೆಂಟ್​ ಮಾಡುತ್ತಿದ್ದಾರೆ. ಅವರು ಮಾಡೋ ಜೋಕ್​ಗಳು ಎಲ್ಲರಿಗೂ ಇಷ್ಟವಾಗುತ್ತಿದೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಅವರು ಅಚ್ಚರಿಯ ವಿಚಾರವೊಂದನ್ನು ಹೇಳಿದ್ದಾರೆ. ಅದೇನೆಂದರೆ, ಅವರ ಜಾತಕದಲ್ಲಿದ್ದ ವಿಚಾರ ಬಿಗ್​ ಬಾಸ್​ ಮನೆಯಲ್ಲಿ ನಿಜವಾಗಿದೆಯಂತೆ!

ಬಿಗ್​ ಬಾಸ್​ನಲ್ಲಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಅನುಸಾರ, ‘ವಿಜಯ ಯಾತ್ರೆ’ ತಂಡದ ಇಬ್ಬರು ಸದಸ್ಯರು, ‘ನಿಂಗ್​​ ಐತೆ’ ತಂಡದ ಸದಸ್ಯರಿಗೆ ಊಟ ಮಾಡಿಸಬೇಕು. ವಿಜಯ ಯಾತ್ರೆ ತಂಡದ ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ​ ಅವರು ಮಂಜುಗೆ ಕರೆದು ಕರೆದು ಊಟ ಮಾಡಿಸಿದ್ದಾರೆ.

ವೈಷ್ಣವಿ ಸದಾ ಮಂಜುಗೆ ಅಣ್ಣ ಎನ್ನುತ್ತಾರೆ. ಬಿಗ್​ ಬಾಸ್​ ಮನೆಯಲ್ಲಿ ಸದಾ ಪ್ರೀತಿಯಿಂದ ಇಬ್ಬರೂ ಓಡಾಡಿಕೊಂಡಿರುತ್ತಾರೆ. ಈಗ ಈ ಟಾಸ್ಕ್​ ಬಂದ ನಂತರದಲ್ಲಿ ವೈಷ್ಣವಿ ಬಹಳ ಪ್ರೀತಿಯಿಂದ ಮಂಜುಗೆ ಊಟ ಮಾಡಿಸಿದ್ದಾರೆ. ಈ ವೇಳೆ ಮಾತನಾಡಿದ ಮಂಜು, ‘ಸ್ಟಾರ್​ ಹೀರೋಯಿನ್​ ನಿನಗೆ ಊಟ ಮಾಡಿಸ್ತಾರೆ ಎಂದು ನನ್ನ ಜಾತಕದಲ್ಲಿ ಬರೆದುಕೊಂಡಿತ್ತು. ಅದು ಈಗ ನಿಜವಾಗಿದೆ’ ಎಂದಿದ್ದಾರೆ ಮಂಜು.

ಮಂಜು-ಪ್ರಶಾಂತ್​ ನಡುವೆ ಬೆಳೆಯಿತು ಗೆಳೆತನ:

ಪ್ರಶಾಂತ್​ ಅವರಂತೂ ಮಂಜುಗೆ ಬಹಳ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ್ದಾರೆ. ಈ ಮೂಲಕ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿರೋದು ಸಾಬೀತಾಗಿದೆ. ಮನೆಯಲ್ಲಿ ಈ ಮೊದಲು ಹಾವು ಮುಂಗುಸಿಯಂತೆ ಇದ್ದ ಇಬ್ಬರೂ ಈಗ ತುಂಬಾನೇ ಬದಲಾಗಿದ್ದಾರೆ ಎನ್ನುತ್ತಿದ್ದಾರೆ ವೀಕ್ಷಕರು. ಚಕ್ರವರ್ತಿ ಅವರಿಂದ ಪ್ರಶಾಂತ್​ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಪ್ರಶಾಂತ್​ ಕೂಲ್​ ಆಗಿರೋಕು ಇದೂ ಕೂಡ ಒಂದು ಕಾರಣ ಇದ್ದರೂ ಇರಬಹುದು.

ಇದನ್ನೂ ಓದಿ: ನಾನು ಮದುವೆ ಆದ್ಮೇಲೆ ಮೋಸ ಮಾಡಲ್ಲ; ಮನಸಿನ ಮಾತು ಬಿಚ್ಚಿಟ್ಟ ವೈಷ್ಣವಿ 

ಬಿಗ್​ ಬಾಸ್​ ಮನೆಯಲ್ಲಿ ಒಂದಾದ ಹಾವು-ಮುಂಗುಸಿ; ಮಂಜುಗೆ ಪ್ರೀತಿಯಿಂದ ಕೈ ತುತ್ತು ತಿನ್ನಿಸಿದ ಪ್ರಶಾಂತ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್