AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ

ಮೊದಲ ಇನ್ನಿಂಗ್ಸ್​ ಮುಗಿದ ನಂತರ ಮನೆಗೆ ಹೋದಾಗ ಕೆಲವರು ಮಂಜುಗೆ ಕರೆಮಾಡಿ ಮಾತನಾಡಿದ್ದಾರೆ. ಸಾಕಷ್ಟು ಜನರು ಕರೆ ಮಾಡಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.
TV9 Web
| Edited By: |

Updated on: Jun 25, 2021 | 7:40 AM

Share

ಕನ್ನಡ ಬಿಗ್​ ಬಾಸ್​ ಮನೆಯ ಮೊದಲ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡಿದ್ದರು. ಆದರೆ, ಕೊನೆಯಲ್ಲಿ ಅವರು ಡಲ್​ ಆಗಿದ್ದರು. ಈ ಬಗ್ಗೆ ವೀಕ್ಷಕರು ಸಾಕಷ್ಟು ಬೇಸರ ಹೊರ ಹಾಕಿದ್ದರು. ಅವರು ಮನೆಗೆ ಹೋದ ನಂತರ ಸಾಕಷ್ಟು ಕರೆ ಬಂದಿತ್ತಂತೆ. ಅದರಲ್ಲಿ ಬಂದ ಒಂದು ವಿಚಿತ್ರ ಕರೆ ಬಗ್ಗೆ ಮಂಜು ಈಗ ಹೇಳಿಕೊಂಡಿದ್ದಾರೆ.

‘ಕನ್ನಡ ಬಿಗ್​ ಬಾಸ್ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಜತೆ ಸೇರಿಕೊಂಡು ಮಂಜು ಪಾವಗಡ ತಮ್ಮತನವನ್ನು ಕಳೆದುಕೊಂಡರು ಎಂಬ ಮಾತು ಕೇಳಿಬಂದಿತ್ತು. ಅವರ ಹಿಂದೆ ಸುತ್ತಾಡುತ್ತಾ ಮನರಂಜನೆ ನೀಡುವುದನ್ನೇ ನಿಲ್ಲಿಸಿದ್ದರು ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದರು. ಮೊದಲ ಇನ್ನಿಂಗ್ಸ್​ ಮುಗಿದ ನಂತರ ಮನೆಗೆ ಹೋದಾಗ ಕೆಲವರು ಈ ಬಗ್ಗೆ ಮಂಜುಗೆ ಹೇಳಿದ್ದಾರೆ. ಸಾಕಷ್ಟು ಜನರು ಕರೆ ಮಾಡಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದರು.

ಅಂತೆಯೇ ಒಂದು ದಿನ ಮಂಜುಗೆ ಅನಾಮೇಧಯ ವ್ಯಕ್ತಿಯಿಂದ ಕರೆ ಬಂದಿತ್ತು. ಆ  ವ್ಯಕ್ತಿ 30-35 ಬಾರಿ ಕರೆ ಮಾಡಿದ್ದರು. ಆದರೆ, ಮಂಜು ಕಾಲ್​ ಎತ್ತಿರಲಿಲ್ಲ. ಯಾವುದೋ ಫ್ಯಾನ್​ ವೂಟ್​ನಲ್ಲಿ ಬಿಗ್​ ಬಾಸ್​ ಸಾಕಷ್ಟು ಬಾರಿ ನೋಡಿದ್ದಾನೆ. ಈಗ ಕರೆ ಮಾಡಿ ಆ ಬಗ್ಗೆ ಕೇಳುತ್ತಾನೆ ಎಂದು ಮಂಜು ಭಾವಿಸಿದ್ದರು.

ಕೊನೆಗೆ ಕರೆ ಸ್ವೀಕರಿಸಿದೆ. ಕಾಲ್​ ಮಾಡಿದ ವ್ಯಕ್ತಿ, ‘ನೀವು ಮಂಜು ಪಾವಗಡ ಅವರ ಎಂದು ಕೇಳಿದರು. ನಾನು ಹೌದು ಎಂದೆ. ‘ಚೆನ್ನಾಗಿದ್ದೀರಾ? ನೀವು ಚೆನ್ನಾಗಿ ಆ್ಯಕ್ಟ್​ ಮಾಡ್ತೀರ.  ಆದರೆ, ಎರಡೂವರೆ ತಿಂಗಳಿಂದ ಮಜಾ ಭಾರತದಲ್ಲಿ ಕಾಣುತ್ತಿಲ್ಲ. ಎಲ್ಲೋದ್ರಿ ಎಂದು ಕೇಳಿದ್ರು. ನನಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ’ ಎಂದರು. ಈ ವಿಚಾರ ಕೇಳಿ ಮನೆ ಮಂದಿಯೆಲ್ಲ ಬಿದ್ದು ಬಿದ್ದು ನಕ್ಕರು.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ